Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೀಲ್ಸ್ ಮಾಡುವವರಿಗೆ ಸರ್ಕಾರದಿಂದ ಗುಡ್ ನ್ಯೂಸ್ : 50 ಸಾವಿರ ಬಹುಮಾನ ಗೆಲ್ಲಬಹುದು..!

Facebook
Twitter
Telegram
WhatsApp

 

ಈಗಂತೂ ಸೋಷಿಯಲ್ ಮೀಡಯಾ ಓಪನ್ ಮಾಡಿದರೆ ಸಾಕು ರೀಲ್ಸ್ ಗಳ ಹಾವಳಿ. ಇದು ರೀಲ್ಸ್ ಜಮಾನ ಗುರು ಎನ್ನಬಹುದು. ರೀಲ್ಸ್ ಮಾಡುವವರು ಕೂಡ ಹಣ ಸಂಪಾದನೆಯಲ್ಲೂ ಹಿಂದೆ ಉಳಿದಿಲ್ಲ. ಇದೀಗ ರಾಜ್ಯ ಸರ್ಕಾರದಿಂದಾನೂ ರೀಲ್ಸ್ ಮಾಡುವವರಿಗೆ ಗುಡ್ ನ್ಯೂಸ್ ಸಿಕ್ಕಿದೆ.

ಸಂವಿಧಾನದ ಜಾಗೃತಿ ಜಾಥಾದ ಅಂಗವಾಗಿ ರಾಜ್ಯ ಸರ್ಕಾರ ರೀಲ್ಸ್ ಮಾಡಿ, ಬಹುಮಾನ ಗೆಲ್ಲಿ ಎನ್ನುವ ಸುವರ್ಣಾವಕಾಶ ನೀಡಿದೆ. ಸಂವಿಧಾನದ ಅರಿವು ಕೇವಲ ಪುಸ್ತಕಗಳಲ್ಲಿ ಅಥವಾ ಶಾಲಾ ಕಾಲೇಜುಗಳಿಗಷ್ಟೇ ಸೀಮಿತವಾಗಿರದೆ, ಪ್ರತಿಯೊಬ್ಬರಿಗೂ ತಲುಪಬೇಕು ಎನ್ನುವ ಉದ್ದೇಶದಿಂದ ಸರ್ಕಾರ ಈ ನಿರ್ಧಾರ ಮಾಡಿದೆ. ಈಗಿನ ತಾಂತ್ರಿಕ ಯುಗಕ್ಕೆ ತಕ್ಕಂತೆ ಸಂವಿಧಾನವನ್ನು ವಿದ್ಯಾರ್ಥಿಗಳಿಗೆ, ಯುವಕರಿಗೆ ತಲುಪಿಸುವ ಕಾರ್ಯ ಮಾಡುತ್ತಿದೆ.

ಈ ಮೂಲಕ ರೀಲ್ಸ್ ಪ್ರಿಯರು ಸಂವಿಧಾನದ ಜಾಗೃತಿ ಜಾಥಾದ ರೀಲ್ಸ್ ಮಾಡುವ ಮೂಲಕ ದೊಡ್ಡ ಬಹುಮಾನದ ಮೊತ್ತ ಪಡೆಯಬಹುದಾಗಿದೆ. ಈ ರೀಲ್ಸ್ 30-40 ಸೆಕೆಂಡ್ ಗಳಷ್ಟೇ ಇರಬೇಕು. ಅದರಲ್ಲಿ ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸಬೇಕು. ಈ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನವಾಗಿ 50 ಸಾವಿರ, ದ್ವಿತೀಯ ಬಹುಮಾನವಾಗಿ 25 ಸಾವಿರ, ತೃತೀಯ ಬಹುಮಾನವಾಗಿ 15 ಸಾವಿರ ಬಹುಮಾನ ಸಿಗಲಿದೆ. ಹೀಗಾಗಿ ರೀಲ್ಸ್ ಮಾಡುವವರು ಸಂವಿಧಾನದ ಬಗ್ಗೆಯೂ ರೀಲ್ಸ್ ಮಾಡಬಹುದು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

error: Content is protected !!