Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಧ್ವನಿವರ್ಧಕಕ್ಕೆ ಬಂತು ಹೊಸ ಮಾರ್ಗಸೂಚಿ : ರಾತ್ರಿ 10ರಿಂದ ಬೆಳಗ್ಗೆ 6 ತನಕ ಬಳಸುವಂಗಿಲ್ಲ..!

Facebook
Twitter
Telegram
WhatsApp

ಬೆಂಗಳೂರು: ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಧ್ವನಿವರ್ಧಕದ ಚರ್ಚೆ ಜೋರಾಗಿದೆ. ಮಸೀದಿಗಳಲ್ಲಿನ ಧ್ವನಿವರ್ಧಕ ತೆಗೆಯದೆ ಹೋದರೆ ನಾವೂ ಸುಪ್ರಭಾತ ಹಾಕುವುದನ್ನು ನಿಲ್ಲಿಸಲ್ಲ ಎಂದು ಹಿಂದೂಪರ ಸಂಘಟನೆಗಳು ಅಭಿಯಾನ ಶುರು ಮಾಡಿವೆ. ಈ ಬೆನ್ನಲ್ಲೆ ಸರ್ಕಾರದಿಂದ ಧ್ವನವರ್ಧಕ ಸಂಬಂಧ ಹೊಸ ಮಾರ್ಗಸೂಚಿ ಹೊರಡಿಸಿದ್ದಾರೆ.

ಸರ್ಕಾರ ಹೊರಡಿಸಿರುವ ಹೊಸ ಮಾರ್ಗಸೂಚಿಯಲ್ಲಿ ಡೆಸಿಬಲ್ ಜೊತೆಗೆ ರಾತ್ರಿ 10ರಿಂದ ಬೆಳಗ್ಗೆ 6 ರ ತನಕ ಧ್ವನಿವರ್ಧಕ ಬಳಸುವಂತಿಲ್ಲ ಎಂಬುದನ್ನು ಸ್ಪಷ್ಟಪಡಿಸಿದೆ. ಇನ್ನಹ ಯಾವ್ಯಾವ ಪ್ರದೇಶದಲ್ಲಿ ಎಷ್ಟೆಷ್ಟು ಡೆಸಿಬಲ್ ಇರಬೇಕು ಎಂಬುದನ್ನು ಮಾರ್ಗಸೂಚಿಯಲ್ಲಿ ತಿಳಿಸಿದ್ದಾರೆ.

ಇನ್ನು ಹದಿನೈದು ದಿನಗಳೊಳಗೆ ಲೌಡ್ ಸ್ಪೀಕರ್ ಬಳಕೆಯ ವಿಚಾರವಾಗಿ ಅನುಮತಿ ಪಡೆಯಲು ಸೂಚನೆ ನೀಡಿದೆ. ಕೈಗಾರಿಕಾ ಪ್ರದೇಶದಲ್ಲಿ ಬೆಳಗ್ಗೆ 75 ಡೆಸಿಬಲ್ ರಾತ್ರಿ 70 ಡೆಸಿಬಲ್ ಸದ್ದು ಇರಬೇಕಾಗುತ್ತದೆ. ವಾಣಿಜ್ಯ ಪ್ರದೇಶದಲ್ಲಿ ಬೆಳಗ್ಗೆ 65 ಡೆಸಿಬಲ್ ಹಾಗೂ ರಾತ್ರಿ 70 ಡೆಸಿಬಲ್ ಇರಬೇಕು. ಜನವಸತಿ ಪ್ರದೇಶದಲ್ಲಿ ಬೆಳಗ್ಗೆ 55 ಇದ್ರೆ ರಾತ್ರಿ 45 ಡೆಸಿಬಲ್ ಇರಬೇಕು. ನಿಶ್ಯಬ್ಧ ವಲಯದಲ್ಲಿ ಬೆಳಗ್ಗೆ 50 ಇದ್ರೆ ರಾತ್ರಿ 40 ಇರಬೇಕು. ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಧ್ವನಿವರ್ಧಕದ ಬಳಕೆಗೆ ಅವಕಾಶ ನೀಡಲಾಗಿದೆ. ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಯವರೆಗೆ ಧ್ವನಿವರ್ಧಕ ಬಳಸುವಂತಿಲ್ಲ ಎಂದು ಸೂಚನೆ ನೀಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಲೈಸೆನ್ಸ್ ಪಡೆಯದೆ ಡ್ರೋನ್ ಹಾರಿಸಿದ ಪ್ರತಾಪ್ : ಸಾಕ್ಷಿಗಳು ಬಹಿರಂಗ..!

ಡ್ರೋನ್ ಪ್ರತಾಪ್ ಸೋಷಿಯಲ್ ಮೀಡಿಯಾದಲ್ಲಿ ರೈತರ ಬೆಳೆಗಳಿಗೆ ಔಷಧಿ ಸಿಂಪಡಿಸಲು ಡ್ರೋನ್ ಬಳಕೆ ಮಾಡುವುದನ್ನು ನೋಡಬಹುದು. ಇದೀಗ ಡ್ರೋನ್ ವಿಚಾರಕ್ಕೆ ಹೊಸದೊಂದು ಸಂಕಷ್ಟ ಎದುರಾಗಿದೆ. ಡ್ರೋನ್ ಪ್ರತಾಪ್ ವಿರುದ್ಧ ಸಾಕ್ಷಿಗಳು ಸಿಕ್ಕಿವೆ. ಡ್ರೋನ್ ಪ್ರತಾಪ್

ಮೂವರು ಆಟಗಾರರು ಆಟ ಶುರು ಮಾಡಿದ್ರೆ RCB ಟಚ್ ಮಾಡೋದು ಕಷ್ಟ ಕಷ್ಟ..!

ಪಂಜಾಬ್ ಕಿಂಗ್ಸ್ ಮಣಿಸಿದ ಆರ್ಸಿಬಿ ಇಂದು ಮತ್ತೊಂದು ಆಟಕ್ಕೆ ಸಜ್ಜಾಗಿದೆ. ಕೆಕೆಆರ್ ವಿರುದ್ದ ಜಯ ಗಳಿಸುವ ಆತ್ಮ ವಿಶ್ವಾಸದಲ್ಲಿ ಮೈದಾನಕ್ಕೆ ಇಳಿದಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ಜೊತೆಗೆ ಆರ್ಸಿಬಿ ಎರಡನೇ ಪಂದ್ಯವನ್ನಾಡಲಿದೆ. ಆದರೆ ಈ

ಚಳ್ಳಕೆರೆ | ರಸ್ತೆ ಅಪಘಾತದಲ್ಲಿ ಛಾಯಾಗ್ರಾಹಕ ಮೃತ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 29 :  ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ

error: Content is protected !!