Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಷ್ಟ್ರಪತಿ ದ್ರೌಪದಿ ಮುರ್ಮಾ ಕಾಲುಮುಟ್ಟಿ ನಮಸ್ಕಾರ ಮಾಡಿದ್ದ ಸರ್ಕಾರಿ ನೌಕರ ಅಮಾನತು..!

Facebook
Twitter
Telegram
WhatsApp

ಕಾರ್ಯಕ್ರಮವೊಂದರಲ್ಲಿ ದ್ರೌಪದಿ ಮುರ್ಮಾ ಅವರ ಕಾಲು ಮುಟ್ಟಿ ನಮಸ್ಕಾರ ಮಾಡಲು ಬಂದಿದ್ದಂತ ಸರ್ಕಾರಿ ನೌಕರ ಅಮಾನತುಗೊಂಡಿದ್ದಾರೆ. ಜನವರಿ 4ರಂದು ಈ ಘಟನೆ ನಡೆದಿದೆ.

ರೋಹೆತ್ ನಲ್ಲಿ ನಡೆದ ಸ್ಕೌಟ್ ಅಂಡ್ ಗೈಡ್ ಜಾಂಬೋರಿಯಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ದ್ರೌಪದಿ ಮುರ್ಮಾ ಅವರನ್ನು ಕಂಡ ಸರ್ಕಾರಿ ನೌಕರ ಅಂಬಾ ಸಿಯಾಲ್, ಅವರ ಪಾದವನ್ನು ಮುಟ್ಟಿ ನಮಸ್ಕರಿಸಲು ಪ್ರಯತ್ನಿಸಿದರು. ಈ ಸನ್ನಿವೇಶಕ್ಕೆ ಸಂಬಂಧಿಸಿದಂತೆ ಭದ್ರತಾ ಪ್ರೋಟೋಕಾಲ್ ಆಧರಿಸಿ, ಇಂಜಿನಿಯರ್ ಶಿಷ್ಟಚಾರವನ್ನು ಉಲ್ಲಂಘನೆ ಮಾಡಿದ್ದಾರೆ ಎಂಬ ಕಾರಣ ನೀಡಿ, ಅಂಬಾ ಅವರನ್ನು ಅಮಾನತು ಮಾಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

error: Content is protected !!