Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಕಣ್ಣನ್ ಗೆ ನೀಡಿದ್ದ ನೋಟೀಸ್ ವಾಪಾಸ್ ಪಡೆಯಲು ಸರ್ಕಾರ ಸೂಚನೆ..!

---Advertisement---

ಚಿಕ್ಕಮಗಳೂರು: ದೇವಾಲಯದ ಆದಾಯಕ್ಕಿಂತ ಹೆಚ್ಚಾಗಿ ಸಂಬಳ ನೀಡಲಾಗುತ್ತಿದೆ ಎಂಬ ಆರೋಪದಡಿ ಅರ್ಚಕ, ಹಿರಿಯ ಸಾಹಿತಿ ಹಿರೇಮಗಳೂರು ಕಣ್ಣನ್ ಅವರಿಗೆ ಚಿಕ್ಕಮಗಳೂರು ತಹಶೀಲ್ದಾರ್ ನೋಟೀಸ್ ನೀಡಿದ್ದರು. ಇದೀಗ ಈ ಸಂಬಂಧ ಸರ್ಕಾರದಿಂದಾನೇ ನೋಟೀಸ್ ವಾಪಸ್ ತೆಗೆದುಕೊಳ್ಳುವುದಕ್ಕೆ ಸೂಚನೆ ನೀಡಿದೆ.

ಈ ಬಗ್ಗೆ ಮಾತನಾಡಿರುವ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ, ಈ ಬಗ್ಗೆ ನನಗೂ ಮಾಹಿತಿ ಇರಲಿಲ್ಲ. ಇದು ತಹಶಿಲ್ದಾರ್ ಅವರು ಮಾಡಿರುವ ಯಡವಟ್ಟು. ಇದರಲ್ಲಿ ಕಣ್ಣನ್ ಅವರದ್ದು ಏನು ತಪ್ಪಿಲ್ಲ, ತಹಶಿಲ್ದಾರ್ ಅವರು ದುಡ್ಡುಕೊಟ್ಟಿದ್ದಕ್ಕೆ ಅವರು ತೆಗೆದುಕೊಂಡಿದ್ದಾರೆ. ಕೂಡಲೇ ಆ ನೋಟೀಸ್ ವಾಪಾಸ್ ಪಡೆಯಲು ಸೂಚನೆ ನೀಡಿದ್ದೇನೆ ಎಂದಿದ್ದಾರೆ.

ಮೂಲಗಳ ಪ್ರಕಾರ ಹೀರೆಮಗಳೂರು ಕಣ್ಣನ್ ಅವರಿಗೆ ತಿಂಗಳ ಸಂಬಳ 7,500 ರೂಪಾಯಿ ನೀಡಲಾಗಿತ್ತು. ಆದರೆ ದೇವಾಲಯದ ಆದಾಯ ಕಡಿಮೆ ಇದ್ದ ಕಾರಣಕ್ಕೆ ಬಳಿಕ 4,500 ರೂಪಾಯಿಗೆ ತರಲಾಗಿತ್ತು. ಇದೀಗ 4,500ರೂಪಾಯಿಯಂತೆ 10 ತಿಂಗಳ ಸಂಬಳ ಅಂದರೆ 4,74,000 ಹಣವನ್ನು ವಾಪಾಸ್ ನೀಡಬೇಕೆಂದು ತಹಶಿಲ್ದಾರ್ ನೋಟೀಸ್ ನೀಡಿದ್ದರು. ಇದು ಸರ್ಕಾರದ ಗಮನಕ್ಕೆ ಬರುತ್ತಿದ್ದಂತೆ, ಆ ಯಡವಟ್ಟನ್ನು ಸರಿ ಮಾಡುವ ಪ್ರಯತ್ನ ಮಾಡಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...