Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಸಿದ್ದು ಸರ್ಕಾರವನ್ನು ಹಾಡಿ ಹೊಗಳಿದ ಗವರ್ನರ್ ಗೆಹ್ಲೋಟ್

---Advertisement---

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ಈ ಐದು ಗ್ಯಾರಂಟಿಗಳಿಂದಾನೇ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದೀಗ ಆ ಐದು ಗ್ಯಾರಂಟಿಗಳನ್ನು ರಾಜ್ಯಪಾಲರು ಹಾಡಿ ಹೊಗಳಿದ್ದಾರೆ.

ಇಂದು ನಡೆದ ಸದನದಲ್ಲಿ ರಾಜ್ಯಪಾಲರು ಗ್ಯಾರಂಟಿಗಳ ಬಗ್ಗೆ ಮಾತನಾಡಿದ್ದಾರೆ. ಭವಿಷ್ಯದ ಅಭಿವೃದ್ಧಿ ಯೋಜನೆಗಳನ್ನ ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ್ರು. ಜನ ಕಲ್ಯಾಣ ಮತ್ತು ಆರ್ಥಿಕ ಸ್ಥಿತಿ ಎರಡನ್ನೂ ಸಮತೂಕದಲ್ಲಿ ನಿಭಾಯಿಸಿ ಕರ್ನಾಟಕದ್ದೇ ಆದ ಹೊಸ‌ ಆಡಳಿತ ಮಾದರಿಯೊಂದನ್ನ ದೇಶಕ್ಕೆ ಪರಿಚಯಿಸಲಿದೆ ಎಂದಿದ್ದಾರೆ.

ಈ ಯೋಜನೆಗಳ ಅನುಷ್ಠಾನದಿಂದ ರಾಜ್ಯದ ಜನರ ಬದುಕು ಸುಧಾರಣೆ ಆಗಲಿದೆ ಎಂದ್ರು. ಅನ್ನಭಾಗ್ಯ ಯೋಜನೆಗೆ ಅಕ್ಕಿಯ ಕೊರತೆ ಒಪ್ಪಿಕೊಂಡ ಸರ್ಕಾರ, ಧನಭಾಗ್ಯ ಪ್ರಸ್ತಾಪಿಸಿದೆ. ಹಸಿದವರಿಗೆ ಅನ್ನ ನೀಡದ ಸರ್ಕಾರ ಜನದ್ರೋಹಿ ಸರ್ಕಾರ ಅಂತ ರಾಜ್ಯಪಾಲರು ತಿಳಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...