Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

SC / St ಸಮುದಾಯದ ಭೂಮಿ ಸಂರಕ್ಷಿಸಲು ಸರ್ಕಾರ ಬದ್ಧ : ಸಿಎಂ ಸಿದ್ದರಾಮಯ್ಯ

Facebook
Twitter
Telegram
WhatsApp

 

ಬೆಂಗಳೂರು: ಸಚಿವ ಸಂಪುಟದಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದ ಪಿಟಿಸಿಎಲ್ ಕಾಯ್ದೆಗಳ ತಿದ್ದುಪಡಿಗೆ ಅನುಮೋದನೆ ನೀಡಲಾಗಿದೆ ಎನ್ನಲಾಗಿದೆ. ಇನ್ನು ಮಾಹಿತಿಗಳ ಪ್ರಕಾರ ಎಸ್ಸಿ/ಎಸ್ಟಿ ಸಮುದಾಯಗಳಿಗೆ ಮಂಜುರಾದ ಭೂಮಿಯನ್ನು ಮರುಸ್ಥಾಪಿಸಲು ಕೋರಿ ಅರ್ಜಿ ಹಾಕಲು ಯಾವುದೇ ಸಮಯದ ನಿರ್ಬಂಧ ಅನ್ವಯಿಸುವುದಿಲ್ಲ ಎಂದು ತಿಳಿಸಲಾಗಿದೆ.

ಈ ಸಂಬಂಧ ಸಿದ್ದರಾಮಯ್ಯ ಅವರು ಟ್ವೀಟ್ ಕೂಡ ಮಾಡಿದ್ದರು. ದಲಿತರ ಜಮೀನು ಹಕ್ಕು ಪರಭಾರೆ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ವಿಷಯದಲ್ಲಿ ಯಾವುದೇ ಬಹಿರಂಗ ಒತ್ತಡಕ್ಕೆ ಮಣಿಯುವುದಿಲ್ಲ ಎಂದಿದ್ದರು. ಇದೀಗ 1978 ರ ಕಾಯಿದೆಯು ಸಮಯದ ಮಿತಿಯ ಬಗ್ಗೆ ಹೇಳಿಲ್ಲ ಮತ್ತು ಕಾನೂನಿನ ಬಲವನ್ನು ದುರ್ಬಲಗೊಳಿಸದಂತೆ ನೋಡಿಕೊಳ್ಳಲು ಸಂಘಟನೆಗಳು ಬೇಡಿಕೆ ಇಟ್ಟಿವೆ. ಹಾಗಾಗಿ ಎಸ್‌ಸಿ/ಎಸ್‌ಟಿ ಸಮುದಾಯದ ಭೂಮಿಯ ಹಕ್ಕುಗಳನ್ನು ರಕ್ಷಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತಿಳಿಸಿದ್ದಾರೆ.

ಇನ್ನು ಕೆಲವು ಪ್ರಕರಣಗಳಲ್ಲಿ 25-30 ವರ್ಷಗಳ ಹಿಂದೆ ಭೂಮಿ ಮಾರಾಟ ಅಥವಾ ವರ್ಗಾವಣೆ ನಡೆದ ಅರ್ಜಿದಾರ್ ಪ್ರಕರಣಗಳನ್ನು ನ್ಯಾಯಾಲಯಗಳು ವಜಾಗೊಳಿಸಿವೆ. ಆದರೆ 2-3 ದಶಕಗಳ ಹಿಂದೆಯೇ ಇಂತಹ ಹಲವಾರು ವರ್ಗಾವಣೆಗಳು ನಡೆದಿದ್ದು, ಭೂ ಮಂಜೂರಾತಿದಾರರ ಕಾನೂನು ಬದ್ಧ ವಾರಸುದಾರರಿಗೆ ನ್ಯಾಯ ಸಿಗಬೇಕು ಎಂದು ದಲಿತ ಹೋರಾಟಗಾರರು ಇದನ್ನು ವಿರೋಧಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

error: Content is protected !!