Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗೌರಿಕುಂಡ್ ಟು ಕೇದಾರನಾಥ ರೋಪ್ ವೇಗೆ ಚಾಲನೆ: 7 ಗಂಟೆಯ ಜರ್ನಿ ಈಗ 30 ನಿಮಿಷ..!

Facebook
Twitter
Telegram
WhatsApp

ನವದೆಹಲಿ: ಪ್ರಧಾನಿ ಮೋದಿ ಇಂದು ಉತ್ತರಾಖಂಡ್ ಗೆ ಭೇಟಿ ನೀಡಿದ್ದಾರೆ. ಅಲ್ಲಿ ಕೇದಾರನಾಥ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ ಮಾಡಿಸಿ, ನಮಸ್ಕರಿಸಿದ್ದಾರೆ. ಉತ್ತರಾಖಂಡ ರಾಜ್ಯದಲ್ಲಿ ಸುಮಾರು 3,400 ಕೋಟಿ ಅಭಿವೃದ್ಧಿ ಯೋಜನೆಗೆ ಚಾಲನೆ ನೀಡಿದ್ದಾರೆ.

ಬಳಿಕ ಶಂಕರಾಚಾರ್ಯ ಅವರ ಸಮಾಧಿಗೆ ತೆರಳಿದ ಪ್ರಧಾನಿ ಮೋದಿ ಅವರು ಅಲ್ಲಿ ಮಂದಾಕಿನಿ ಅಷ್ಟಪದ ಹಾಗೂ ಸರಸ್ವತಿ ಅಷ್ಟಪದ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ. ಬದರೀನಾಥಕ್ಕೆ ತೆರಳಿ ಅಲ್ಲಿಯೂ ಹಲವು ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

ಇನ್ನು ಬಹಳ ಮುಖ್ಯವಾಗಿ ಗೌರಿಕುಂಡ್ ನಿಂದ ಕೇದಾರನಾಥ ಮಾರ್ಗದ ರೋಪ್ ವೇಗೆ ಚಾಲನೆ ನೀಡಿದ್ದಾರೆ. ಈ ಮೂಲಕ ಏಳು ಗಂಟೆಯ ಜರ್ನಿಯನ್ನು 30 ನಿಮಿಷಕ್ಕೆ ಇಳಿಸಲಾಗಿದೆ. ರೋಪ್ ವೇ ಇಲ್ಲದೆ ಹೋಗಿದ್ದರೆ ಗೌರಿಕುಂಡ್ ನಿಂದ ಕೇದಾರನಾಥಕ್ಕೆ ಸಂಚರಿಸಲು ಆರೇಳು ಗಂಟೆಯೇ ಬೇಕಾಗಿತ್ತು. ಹೀಗೆ ಪವಿತ್ರ ಕ್ಷೇತ್ರಗಳಲ್ಲಿ ಹಲವು ಜಾಗದಲ್ಲಿ ರೋಪ್ ವೇ ನಿರ್ಮಾಣವಾಗಲಿದೆ. ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗುರುರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಎಸ್ಐಟಿ ತನಿಖೆಗೆ : ಡಿಸಿಎಂ ಮಾತಿಗೆ ಅಭಿನಂದನೆ ಸಲ್ಲಿಸಿದ ಠೇವಣಿದಾರರು

ಬೆಂಗಳೂರು: ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಈ ಮೊದಲು ಸಾಕಷ್ಟು ಸದ್ದು ಮಾಡಿತ್ತು. ಇದೀಗ ಅದರ ತನಿಖೆಯನ್ನು ಎಸ್ಐಟಿಗೆ ವಹಿಸುತ್ತೇನೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಬಳಿ ಚರ್ಚೆ ಮಾಡುತ್ತೇನೆ ಎಂದು

ಮೋದಿ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೀದರ್, ಏಪ್ರಿಲ್ 25: ಹುಬ್ಬಳಿಯ ನೇಹಾ ಹೀರೆಮಠ ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

error: Content is protected !!