Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾಳೆ IPL 2023ಕ್ಕೆ ಅದ್ದೂರಿ ತೆರೆ : ಹೇಗಿದೆ ತಯಾರಿ..?

Facebook
Twitter
Telegram
WhatsApp

 

 

ಈ ಬಾರಿಯಾದರೂ ಕಪ್ ನಮ್ಮದೆ ಅಂತ ಆರ್ಸಿಬಿ ಅಭಿಮಾನಿಗಳು ಸಾಕಷ್ಟು ಕನಸು ಕಂಡಿದ್ದರು. ಆದರೆ ಅದು ನನಸಾಗಲಿಲ್ಲ. 16ನೇ ಆವೃತ್ತಿ ಮುಕ್ತಾಯವಾಗುತ್ತಿದೆ. ನಾಳೆ ಕಡೆಯ ಪಂದ್ಯದೊಂದಿಗೆ ಮುಕ್ತಾಯಗೊಳ್ಳಲಿದೆ. ಅದಕ್ಕೂ ಮುನ್ನ ಸಮಾರೋಪ ಸಮಾರಂಭ ಅದ್ದೂರಿಯಾಗಿ ನೆರವೇರಲಿದೆ.

ಐಪಿಎಲ್ ಮುಕ್ತಾಯಕ್ಕೆ ಇನ್ನು ಉಳಿದಿರುವುದು ಒಂದೇ ಪಂದ್ಯ. ಮೇ 28 ಅಂದ್ರೆ ನಾಳೆ ಭಾನುವಾರ ಕೊನೆಯ ಮ್ಯಾಚ್ ನಡೆಯಲಿದೆ. ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಹಾಗೂ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗಲಿವೆ. ಈ ರೋಚಕ ಪಂದ್ಯ ನೋಡಲು ಇಡೀ ಕ್ರಿಕೆಟ್ ಪ್ರೇಮಿಗಳು ಕಾತುರದಿಂದ ಕಾಯುತ್ತಿದ್ದಾರೆ‌.

ಫೈನಲ್ ಪಂದ್ಯಕ್ಕೂ ಮುನ್ನ ಸಮಾರೋಪ ಸಮಾರಂಭ ನೆರವೇರಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ತೀರ್ಮಾನ ಮಾಡಿದೆ. ಅದ್ದೂರಿಯಾಗಿ ಸಮಾರೋಪ ಸಮಾರಂಭ ಮಾಡಲು ಯೋಜನೆ ರೂಪಿಸಲಾಗಿದೆ. ಇದರಲ್ಲಿ ಖ್ಯಾತ ರ್ಯಾಪರ್ ಗಳು ಪ್ರದರ್ಶನ ನೀಡಲಿದ್ದಾರೆ. ಕಿಂಗ್ ಮತ್ತು ಡಿಜೆ ನ್ಯೂಕ್ಲೀಯಾ ಶೋ ನೀಡಲಿದ್ದಾರೆ. ಜೊತೆಗೆ ಡಿವೈನ್ ಅಂಡ್ ಜೋನಿತಾ ಗಾಂಧಿ ಮಿಡ್ ಟೈಮ್ ಶೋನಲ್ಲಿ ಅಭಿಮಾನಿಗಳನ್ನು ರಂಜಿಸಲಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಿರುದ್ಯೋಗ, ಭ್ರಷ್ಟಾಚಾರದ ವಿರುದ್ಧ ಹೋರಾಟ ಅನಿವಾರ್ಯ : ಬಿ.ಎನ್.ಚಂದ್ರಪ್ಪ

ಸುದ್ದಿಒನ್,  ಚಿತ್ರದುರ್ಗ: ಏ.20 :  ಕೇಂದ್ರ ಬಿಜೆಪಿ ಸರ್ಕಾರದ ನಿರುದ್ಯೋಗ ಮತ್ತು ಆರ್ಥಿಕ ಅಸಮಾನತೆ, ಭ್ರಷ್ಟಾಚಾರದ ವಿರುದ್ಧ ಹೋರಾಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಹೇಳಿದರು. ಹಿರಿಯೂರು ತಾಲೂಕಿನ ಕೋಡಿಹಳ್ಳಿ

ಮೊಳಕಾಲ್ಮುರು ತಾಲ್ಲೂಕಿನ ಬಿಜೆಪಿಯ 25 ಕ್ಕೂ ಹೆಚ್ಚು ಮಂದಿ ಕಾಂಗ್ರೆಸ್ ಸೇರ್ಪಡೆ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.20  : ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಗಳನ್ನು ಮೆಚ್ಚಿ ಮೊಳಕಾಲ್ಮುರು ತಾಲ್ಲೂಕಿನ ಬಿಜೆಪಿಯ ಇಪ್ಪತ್ತೈದಕ್ಕೂ ಹೆಚ್ಚು ಮಂದಿ ಬಿ.ಯೋಗೇಶ್‍ಬಾಬು ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯರುಗಳಾದ ಎಸ್.ಬಸವರಾಜು, ಕೆ.ಚಂದ್ರಣ್ಣ,

ಬಿ.ಎನ್.ಚಂದ್ರಪ್ಪನವರ ಗೆಲುವು ಖಚಿತ : ನಗುತಾ ರಂಗನಾಥ್

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.20 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪನವರ ಪರ ಎಲ್ಲೆಡೆ ಮತದಾರರ ಉತ್ತಮ ಒಲವು

error: Content is protected !!