Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮುಖ್ಯಮಂತ್ರಿಗಳಿಗೆ ಮಾದಿಗ ಸಮುದಾಯದ ಕೃತಜ್ಞತೆ

Facebook
Twitter
Telegram
WhatsApp

ಚಿತ್ರದುರ್ಗ, (ಮೇ.01) : ನಾಡಿನ ಪ್ರಸಿದ್ಧ ಮಠಗಳಲ್ಲಿ ಒಂದಾಗಿರುವ ಚಿತ್ರದುರ್ಗದ ಶ್ರೀ ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಬೆಳವಣಿಗೆ ದೃಷ್ಟಿಯಿಂದ ಧಾರವಾಡ ಜಿಲ್ಲೆಯ ಕಲಘಟಗಿ ಸಮೀಪ 82 ಎಕರೆ ಜಮೀನು ಮಂಜೂರು ಮಾಡಿರುವ ಗೌರವಾನ್ವಿತ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರಿಗೆ ಕರ್ನಾಟಕದ ಮಾದಿಗ ಸಮಾಜದ ವತಿಯಿಂದ ಭಾನುವಾರ ಕೃತಜ್ಞತೆ ಸಲ್ಲಿಸಿ ಸನ್ಮಾನಿಸಲಾಯಿತು.

ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಗಳ ದಿವ್ಯ ಉಪಸ್ಥಿತಿಯಲ್ಲಿ ನಾಡಿನ ಮಾಜಿ ಉಪ ಮುಖ್ಯಮಂತ್ರಿಗಳು,ಬೃಹತ್ ನೀರಾವರಿ ಸಚಿವರಾದ ಗೋವಿಂದ ಎಂ, ಕಾರಜೋಳ. ಕೇಂದ್ರ ಸಚಿವರಾದ ಎ, ನಾರಾಯಣಸ್ವಾಮಿ. ಮಾಜಿ ಸಂಸತ್ ಸದಸ್ಯರು ಕೆಪಿಸಿಸಿ ಉಪಾಧ್ಯಕ್ಷರಾದ ಬಿ.ಎನ್ ಚಂದ್ರಪ್ಪ, ಸಮಾಜದ ಹಿರಿಯ ಮುಖಂಡರಾದ ಮಾರಸಂದ್ರ ಮುನಿಯಪ್ಪ. ಹಿರಿಯ ಐ.ಎ.ಎಸ್ ಅಧಿಕಾರಿ  ಬಿ.ಹೆಚ್ ಅನಿಲ್ ಕುಮಾರ್. ಸಚಿವರಾದ ಆನಂದ್ ಸಿಂಗ್. ಶಾಸಕರಾದ ಗೂಳಿಹಟ್ಟಿ ಡಿ ಶೇಖರ್. ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾದ ಎಂ ಶಿವಣ್ಣ ಕೋಟೆ. ನಿವೃತ್ತ ಉಪ ವಿಭಾಗಾಧಿಕಾರಿ ಪುರುಷೋತ್ತಮ್. ಡಿ.ಎಸ್ ಮಾಳಗಿ. ಯೋಗೀಶ್ ಸೋರೆಕುಂಟೆ. ವೆಂಕಟೇಶ್ ದೊಡ್ಡೇರಿ. ಮುತ್ತಣ್ಣ ಬೆನ್ನೂರು.ಹನುಮಂತರಾಜು ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 20 ಲಕ್ಷ ವಶಕ್ಕೆ 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್, 19 :  ನಗರದ ತಿರುಮಲ ಡಾಬ ಚೆಕ್ ಪೋಸ್ಟ್ ಬಳಿಯಲ್ಲಿ ಮಧ್ಯಾಹ್ನ ಸುಮಾರು 3.00 ಗಂಟೆ ಸಮಯದಲ್ಲಿ ಯಾವುದೇ ಸೂಕ್ತ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ ರೂ.20,93,928 ರ ಮೊತ್ತವನ್ನು ಸಂಬಂಧಿಸಿದ

ಇದು ಪಿಕ್ ಪಾಕೆಟ್ ಸರ್ಕಾರ : ಹಿರಿಯೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಸುದ್ದಿಒನ್, ಹಿರಿಯೂರು, ಏಪ್ರಿಲ್, 19  : ಗ್ಯಾರಂಟಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 2 ಸಾವಿರ ಹಣ ಕೊಟ್ಟು ಕುಟುಂಬದ ಮುಖ್ಯಸ್ಥರಿಂದ ಪ್ರತಿ ತಿಂಗಳು  5 ರಿಂದ 6 ಸಾವಿರ ವಸೂಲಿ ಮಾಡುತ್ತಿದ್ದಾರೆ . ಇದು

error: Content is protected !!