Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗೃಹಲಕ್ಷ್ಮಿ ಯೋಜನೆ : ದಾವಣಗೆರೆ ಜಿಲ್ಲೆಯಲ್ಲಿ 1,10,000 ಫಲಾನುಭವಿಗಳ ನೊಂದಣಿ ಕಾರ್ಯ ಪೂರ್ಣ

Facebook
Twitter
Telegram
WhatsApp

ಮಾಹಿತಿ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದಾವಣಗೆರೆ

ದಾವಣಗೆರೆ; (ಜುಲೈ. 26) : 2023-24 ನೇ ಸಾಲಿನಲ್ಲಿ ಮಹಿಳಾ ಸಬಲೀಕರಣಕ್ಕಾಗಿ ಸರ್ಕಾರದ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಿದ್ದು, ಯೋಜನೆಯಡಿ ಜಿಲ್ಲೆಯ ಪಡಿತರ ಕಾರ್ಡ್ ಹೊಂದಿದ ಕುಟುಂಬದ ಯಜಮಾನಿಗೆ ಮಾಸಿಕ ರೂ 2000 ಗಳನ್ನು ಡಿ.ಬಿ.ಟಿ ಮೂಲಕ ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.

ಜಿಲ್ಲೆಯಲ್ಲಿ ಅಂದಾಜು 4,50,000 ಫಲಾನುಭವಿಗಳಿದ್ದು, ಸುಮಾರು 1,10,000 ಫಲಾನುಭವಿಗಳ ನೊಂದಣಿ ಕಾರ್ಯ ಪೂರ್ಣಗೊಂಡಿದ್ದು, ಉಳಿದ ಫಲಾನುಭವಿಗಳ ಅರ್ಜಿಗಳನ್ನು ಇನ್ನು ಒಂದು ವಾರದೊಳಗೆ ನೊಂದಣಿ ಮಾಡಲಾಗುತ್ತದೆ.

ಜಿಲ್ಲೆಯಾದ್ಯಂತ ಒಟ್ಟು 411 ನೊಂದಣಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಅರ್ಜಿ ಸಲ್ಲಿಸಲು ಯಾವುದೇ ಕಾಲ ಮಿತಿಯಿರುವುದಿಲ್ಲ ಹಾಗೂ ನೊಂದಣಿಗೆ ಶುಲ್ಕ ಪಾವತಿಸುವಂತಿಲ್ಲ. ಯಾವುದೇ ಕೇಂದ್ರಗಳಲ್ಲಿ ನೋಂದಾಯಿಸಲು ಹಣ ಕೇಳಿದಲ್ಲಿ ಸಾರ್ವಜನಿಕರು ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಪೋಲೀಸ್ ಠಾಣೆ ಅಥವಾ ತಹಶೀಲ್ದಾರರ ಕಚೇರಿ ಸಂಪರ್ಕಿಸಿ ದೂರು ಸಲ್ಲಿಸಲು ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

error: Content is protected !!