Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಗನಿಗೆ, ಅವರಿಗೆ ಟಿಕೆಟ್ ಸಿಕ್ಕಿಲ್ಲಂದ್ರೆ ಪಕ್ಷೇತರವಾಗಿಯೇ ನಿಲ್ತಾರಂತೆ ಜಿಟಿಡಿ..!

Facebook
Twitter
Telegram
WhatsApp

ಜಿಟಿ ದೇವೇಗೌಡ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವ ಹುಮ್ಮಸ್ಸಲ್ಲಿದ್ದಾರೆ. ಆದ್ರೆ ಈ ನಡುವೆ ಕಂಡೀಷನ್ ಅಪ್ಲೈ ಎನ್ನುವಂತೆ ಹೇಳಿದ್ದಾರೆ. ಮಗನಿಗೆ ಹಾಗೂ ನನಗೆ ಕಾಂಗ್ರೆಸ್ ನಲ್ಲಿ ಟಿಕೆಟ್ ಸಿಕ್ಕರೆ ಆ ಪಕ್ಷದಿಂದ ಸ್ಪರ್ಧಿಸುತ್ತೇವೆ. ಇಲ್ಲವಾದರೇ ಪಕ್ಷೇತರವಾಗಿಯೇ ಸ್ಪರ್ಧೆ ನಡೆಸುವುದಾಗಿ ಹೇಳಿದ್ದಾರೆ.

ಟಿಕೆಟ್ ಸಿಗದೆ ಇದ್ದಲ್ಲಿ ಪಕ್ಷೇತರವಾಗಿ ನಿಂತು ಸಾಮರ್ಥ್ಯ ತೋರಿಸುತ್ತೇವೆ. ನನಗೆ ನನ್ನ ಮಗ ಹರೀಶ್ ಗೆ ಟಿಕೆಟ್ ನೀಡಿದ್ರೆ ಮಾತ್ರ ಕಾಂಗ್ರೆಸ್ ಸೇರುತ್ತೇನೆ. ಯಾವ ಪಕ್ಷ ನಮಗೆ ಟಿಕೆಟ್ ನೀಡುತ್ತೋ ಅವರ ಪರ ಕೆಲಸ ಮಾಡುತ್ತೇನೆ. ಪರಿಷತ್ ಚುನಾವಣೆಗೆ ಜೆಡಿಎಸ್ ಪರ ಕೆಲಸ ಮಾಡುವ ಬಗ್ಗೆ ಇನ್ನೂ ನಿರ್ಧರಿಸಿಲ್ಲ. ನಾನು ಜೆಡಿಎಸ್ ಪಕ್ಷವನ್ನ ಗಟ್ಟಿಯಾಗಿಸಿದ್ದೇನೆ ವಿನಃ ತಿಂದುಂಡು ಮಾಡುವ ಕೆಲಸ ಮಾಡಿಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 20 ಲಕ್ಷ ವಶಕ್ಕೆ 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್, 19 :  ನಗರದ ತಿರುಮಲ ಡಾಬ ಚೆಕ್ ಪೋಸ್ಟ್ ಬಳಿಯಲ್ಲಿ ಮಧ್ಯಾಹ್ನ ಸುಮಾರು 3.00 ಗಂಟೆ ಸಮಯದಲ್ಲಿ ಯಾವುದೇ ಸೂಕ್ತ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ ರೂ.20,93,928 ರ ಮೊತ್ತವನ್ನು ಸಂಬಂಧಿಸಿದ

ಇದು ಪಿಕ್ ಪಾಕೆಟ್ ಸರ್ಕಾರ : ಹಿರಿಯೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಸುದ್ದಿಒನ್, ಹಿರಿಯೂರು, ಏಪ್ರಿಲ್, 19  : ಗ್ಯಾರಂಟಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 2 ಸಾವಿರ ಹಣ ಕೊಟ್ಟು ಕುಟುಂಬದ ಮುಖ್ಯಸ್ಥರಿಂದ ಪ್ರತಿ ತಿಂಗಳು  5 ರಿಂದ 6 ಸಾವಿರ ವಸೂಲಿ ಮಾಡುತ್ತಿದ್ದಾರೆ . ಇದು

ಚಿತ್ರದುರ್ಗ ನಗರಸಭೆಯ ಆಸ್ತಿ ಸೇರಿದಂತೆ ಇನ್ನಿತರೆ ತೆರಿಗೆಗಳನ್ನು ಮೊಬೈಲ್ ಹಾಗೂ ಆನ್‍ಲೈನ್ ಮೂಲಕ ಪಾವತಿಗೆ ಅವಕಾಶ : ಪೌರಾಯುಕ್ತೆ ಎಂ.ರೇಣುಕಾ

ಚಿತ್ರದುರ್ಗ. ಏ.19:  ಚಿತ್ರದುರ್ಗ ನಗರಸಭೆಯ ಆಸ್ತಿ ತೆರಿಗೆ, ನೀರಿನ ಕರ ಹಾಗೂ ಇತರೆ ಶುಲ್ಕಗಳನ್ನು ಮೊಬೈಲ್ ಹಾಗೂ ಆನ್‍ಲೈನ್ ಮೂಲಕ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಮೊಬೈಲ್ ಅಪ್ಲಿಕೇಷನ್‍ಗಳಾದ ಭೀಮ್, ಭಾರತ್ ಬಿಲ್ ಪೇ, ಫೋನ್

error: Content is protected !!