Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಸ್.ಎಸ್.ಎಲ್.ಸಿ  ಪರೀಕ್ಷೆಯಲ್ಲಿ ಗಾರ್ಡಿಯನ್ ಏಂಜಲ್ ಶಾಲೆಗೆ ಶೇ.100 ಫಲಿತಾಂಶ

Facebook
Twitter
Telegram
WhatsApp

ಚಿತ್ರದುರ್ಗ, (ಮೇ.21) : ನಗರದ ತರಳಬಾಳು ನಗರದಲ್ಲಿರುವ ಗಾರ್ಡಿಯನ್ ಏಂಜಲ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯು 2021-22 ರ ಸಾಲಿನ  ಎಸ್ ಎಸ್  ಎಲ್ ಸಿ  ಪರೀಕ್ಷೆಯಲ್ಲಿ ಶೇ. 100 ರಷ್ಟು ಫಲಿತಾಂಶವನ್ನು ದಾಖಲಿಸಿದೆ .

ಶಾಲೆಯ 41 ವಿದ್ಯಾರ್ಥಿಗಳಲ್ಲಿ 10 ವಿದ್ಯಾರ್ಥಿಗಳು ಶೇ. 95ಕ್ಕಿಂತ ಹೆಚ್ಚು , 8 ವಿದ್ಯಾರ್ಥಿಗಳು ಶೇ. 90 ಕ್ಕಿಂತ ಹೆಚ್ಚು , 8  ವಿದ್ಯಾರ್ಥಿಗಳು ಶೇ. 85 ಕ್ಕಿಂತ ಹೆಚ್ಚು, 7  ವಿದ್ಯಾರ್ಥಿಗಳು ಶೇ. 80 ಕ್ಕಿಂತ ಹೆಚ್ಚು , 3 ವಿದ್ಯಾರ್ಥಿಗಳು ಶೇ. 75 ಕ್ಕಿಂತ ಹೆಚ್ಚು , 4  ವಿದ್ಯಾರ್ಥಿಗಳು ಶೇ. 70 ಕ್ಕಿಂತ ಹೆಚ್ಚು ಹಾಗೂ ಒಬ್ಬ ವಿದ್ಯಾರ್ಥಿ ಶೇ. 66  ಅಂಕಗಳನ್ನು  ಪಡೆದು ತೇರ್ಗಡೆ ಹೊಂದಿದ್ದಾರೆ.
ಭೂಮಿಕಾ ಎಸ್ –  620,  ಶಮಿತಾ ನಾಗರಾಜ  – 619 , ಭೂಮಿಕಾ ಜಿ ಎಂ  – 618, ಶರ್ವಾಣಿ ಡಿ ಎಂ  – 618, ಚಿನ್ಮಯ್ ಜಿ –  604  , ಪ್ರಭಾಶ್ ಕುಮಾರ್ ಆರ್ –  603 , ಪೂಜಾ  ಆರ್  – 600 ಅಂಕಗಳನ್ನು ಗಳಿಸಿದ್ದಾರೆ.

ಕನ್ನಡದಲ್ಲಿ  5, ಇಂಗ್ಲಿಷ್  3, ಹಿಂದಿ  3, ಗಣಿತ  2, ವಿಜ್ಞಾನ   2, ಸಮಾಜ ವಿಜ್ಞಾನ  5  ವಿದ್ಯಾರ್ಥಿಗಳು  ಶೇ . 100 ರಷ್ಟು ಅಂಕಗಳನ್ನು ಗಳಿಸಿದ್ದಾರೆ.

ಮಕ್ಕಳ ಉತ್ತಮ ಪರಿಶ್ರಮದ ಫಲಿತಾಂಶಕ್ಕೆ ಶಾಲೆಯ ಆಡಳಿತ ಮಂಡಳಿ ಸದಸ್ಯರು , ವ್ಯವಸ್ಥಾಪಕರು , ಮುಖ್ಯೋಪಾಧ್ಯಾಯರು , ಬೋಧಕ ವರ್ಗದವರು ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರೆಲ್ಲರೂ ಅಭಿನಂದನೆಗಳ ಮೂಲಕ ಶುಭ ಕೋರಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!