Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜೆಡಿಎಸ್ ಪಕ್ಷದಿಂದ ಗುಬ್ಬಿ ಶಾಸಕ ಅಧಿಕೃತ ಉಚ್ಛಾಟನೆ : ಶಾಸಕರ ಫಸ್ಟ್ ರಿಯಾಕ್ಷನ್ ಇಲ್ಲಿದೆ..!

Facebook
Twitter
Telegram
WhatsApp

 

ತುಮಕೂರು: ಗುಬ್ಬಿ ಶಾಸಕ ಶ್ರೀನಿವಾಸ್ ಅವರನ್ನು ಜೆಡಿಎಸ್ ಪಕ್ಷ ಅಧಿಕೃತವಾಗಿ ಉಚ್ಛಾಟನೆ ಮಾಡಿದೆ. ಈ ಸಂಬಂಧ ಮಾತನಾಡಿರುವ ಗುಬ್ಬಿ ಶ್ರೀನಿವಾಸ್, ಮಾಡುತ್ತಾರೆ ಎಂಬುದು ನನಗೆ ಮೊದಲೇ ಗೊತ್ತಿತ್ತು. ಅದರಲ್ಲಿ ಹೊಸ ವಿಚಾರವೇನು ಇಲ್ಲ. ಮಾಡಿದ್ದು ಸಂತೋಷ ತರಿಸುವಂಥದ್ದೆ ಎಂದಿದ್ದಾರೆ.

ಇದನ್ನು ನಾನು ಸನ್ಮಾನ ಅಂತಾನು ಅಂದುಕೊಳ್ಳಲ್ಲ, ಅವಮಾನ ಅಂತಾನು ಅಂದುಕೊಳ್ಳಲ್ಲ, ಮುಜುಗರ ಅಂತಾನು ಎಂದುಕೊಳ್ಳಲ್ಲ. ಯಾಕೆಂದರೆ ಒಂದು ವರ್ಷದಿಂದಲೇ ಈ ವಿಚಾರ ಗೊತ್ತಿತ್ತು. ಅಂದು ಅಭ್ಯರ್ಥಿ ಅನೌನ್ಸ್ ಮಾಡಿದಾಗಲೇ ನಮಗೆ ತಿಳಿದಿತ್ತು. ಅವರಿಗೆ ನಾನು ಬೇಡವಾಗಿದ್ದೆ ಎಂಬುದು ಗೊತ್ತಾಗಿತ್ತು. ಅಭ್ಯರ್ಥಿಯನ್ನು ಅನೌನ್ಸ್ ಮಾಡಿದಾಗಲೇ ನನ್ನ ದಾರಿ ನಾನು ನೋಡಿಕೊಳ್ಳಬೇಕಿತ್ತು. ಅದರಲ್ಲಿ ಹೊಸದೇನು ಇಲ್ಲ.

ಅವರೇ ಹಾಕಿಬಿಟ್ಟಿದ್ದಾರೆ. ಒಂದು ವರ್ಷದಿಂದ ನಾನು ಹೊರಗಿದ್ದೇನೆ ಎಂಬುದು ಅವರಿಗೂ ಗೊತ್ತಿತ್ತು, ನನಗೂ ಗೊತ್ತಿತ್ತು. ಮುಂದಿನ ನಡೆ ಡಿಸೆಂಬರ್ ನಲ್ಲಿ ನಿರ್ಧರಿಸುತ್ತೇನೆ. ಸದ್ಯಕ್ಕೆ ಈ ಪಕ್ಷದಲ್ಲಿ ಗೆದ್ದಿದ್ದೇನೆ. ಅದಕ್ಕೆ ರಾಜೀನಾಮೆ ಕೊಡಬೇಕು, ಕೊಡುತ್ತೇನೆ. ಡಿಸೆಂಬರ್ ಕಳೆದ ಬಳಿಕ ರಾಜೀನಾಮೆ ಕೊಡುತ್ತೇನೆ. ಕೊಟ್ಟ ಬಳಿಕ ಕಾರ್ಯಕರ್ತರ ಜೊತೆ ಮಾತನಾಡಿ, ಆಮೇಲೆ ತೀರ್ಮಾನಿಸುತ್ತೇನೆ. ರಾಜ್ಯಪಾಲರರ ಬಳಿ ವಜಾ ಮಾಡಿ ಅಂತ ಹೋದರೆ ಹೋಗಲಿ. ಈ ಹಿಂದೆಲ್ಲಾ ಅಡ್ಡಮತದಾನ ಮಾಡಿದಾಗಲೂ ಹೋಗಿದ್ದರು. ಏನಾಯಿತು…? ನೋಡೋಣಾ ಮುಂದೆ ಏನಾಗುತ್ತೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!