Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಾರ್ಡ್ ಗಳಲ್ಲಿ ಒಂದಕ್ಕೆ ಸೀಮಿತವಾಗಿದ್ದ ಗಣೇಶನನ್ನು ಕೂರಿಸುವ ನಿಯಮ ಬದಲಾಯ್ತು

Facebook
Twitter
Telegram
WhatsApp

ಬೆಂಗಳೂರು: ಸರ್ಕಾರದಿಂದ ಗಣೇಶನ ಹಬ್ಬಕ್ಕೆ ಒಂದಷ್ಟು ನಿಯಮಗಳನ್ನ ಜಾರಿಗೆ ತರಲಾಗಿತ್ತು. ಗಣೇಶನ ಹಬ್ಬಕ್ಕೆ ಅನುಮತಿ ಕೊಟ್ಟರು ಷರತ್ತುಗಳನ್ನ ವಿಧಿಸಿತ್ತು. ಅದರಲ್ಲಿ ವಾರ್ಡ್ ಗೆ ಒಂದೇ ಗಣೇಶ ಎಂಬ ನಿಯಮವನ್ನು ಹೇಳಿತ್ತು. ಇದೀಗ ಆ ನಿಯಮ ಬದಲಾಗಿದೆ. ಒಂದಕ್ಕಿಂತ ಹೆಚ್ಚು ಗಣೇಶನನ್ನ ಕೂರಿಸೋದಕ್ಕೆ ಅನುಮತಿ ಸಿಕ್ಕಿದೆ.

ಈ ನಿರ್ಬಂಧ ಕುರಿತು ಇಂದು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯ ಫಲವಾಗಿ ಬಿಬಿಎಂಪಿ ಇದೀಗ ಆ ನಿಯಮವನ್ನ ವಾಪಾಸ್ ಪಡೆದಿದೆ.

ಹೊಸ ಮಾರ್ಗಸೂಚಿಯಲ್ಲಿ 10 ದಿನದವರೆಗೂ ಗಣೇಶನನ್ನ ಕೂರಿಸಲು ಅನುಮತಿ ನೀಡಲಾಗಿದೆ. ಇನ್ನು ವಾರ್ಡ್ ಗಳಲ್ಲಿ‌ ಒಂದಕ್ಕಿಂತ ಹೆಚ್ಚು ಗಣೇಶನನ್ನ ಕೂರಿಸಲು ಅನುಮತಿ ನೀಡಲಾಗಿದೆ.

140 ವಾರ್ಡ್ ಗಳಲ್ಲಿ ಗಣೇಶನನ್ನು ಕೂರಿಸಲು ಅರ್ಜಿ ಬಂದಿದೆ. ಉಳಿದ ಕಡೆ ದೇವಸ್ಥಾನಗಳಲ್ಲಿ ಗಣಪತಿಯನ್ನು ಕೂರಿಸಲಾಗುತ್ತಿದೆ. ರಸ್ತೆ, ಗ್ರೌಂಡ್‍ಗಳಲ್ಲಿ ಬೇಡಿಕೆಗೆ ತಕ್ಕಂತೆ ಗಣೇಶನನ್ನು ಕೂರಿಸಲು ಅವಕಾಶ ನೀಡಲಾಗಿದೆ. ಕಲ್ಯಾಣಿಗಳಲ್ಲಿ ವಿಸರ್ಜನೆ ಮಾಡಲು ಸರ್ಕಾರದ ಆದೇಶ ಏನಿದೆಯೋ ಅದು ಪಾಲನೆ ಆಗುತ್ತದೆ ಎಂದು ವಿಶೇಷ ಆಯುಕ್ತ ರಂದೀಪ್ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.72.74 ಮತದಾನ : ಕ್ಷೇತ್ರವಾರು ಮಾಹಿತಿ…!

  ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 :   ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಇಂದು ಜರುಗಿದ ಮತದಾನದಲ್ಲಿ ಶೇ.72.74 ದಾಖಲಾಗಿದೆ‌. ವಿಧಾನ ಸಭಾ ಕ್ಷೇತ್ರವಾರು ಮತಾದನ ವಿವರ ಚಳ್ಳಕೆರೆ – 72.19%, ಚಿತ್ರದುರ್ಗ-70.42%, ಹಿರಿಯೂರು-71.49% ,

ಕುಡಿಯುವ ನೀರಿನ ಸಮಸ್ಯೆ : ಮತದಾನ ಬಹಿಷ್ಕರಿಸಿದ್ದವರಿಂದ ಸಂಜೆ ವೇಳೆಗೆ ಮತದಾನ..!

ಚಿತ್ರದುರ್ಗ : ಇಂದು ಕರ್ನಾಟಕದಲ್ಲಿ ಮೊದಲ ಲೋಕಸಭಾ ಚುನಾವಣೆಗೆ ನಡೆದಿದೆ. ಎಷ್ಟೇ ಜಾಗೃತಿ ಮೂಡಿಸಿದರು ಸಾಕಷ್ಟು ಮಂದಿ ಮತದಾನ ಮಾಡಿಲ್ಲ. ಪರಿಪೂರ್ಣ ಮತದಾನ ನಡೆದಿಲ್ಲ. ಚುನಾವಣೆ ಬಂದಾಗೆಲ್ಲಾ ಜಾಗೃತಿ ಕಾರ್ಯ ನಡೆದರು ಮತದಾನ ಪೂರ್ಣವಾಗುವುದರಲ್ಲಿ

error: Content is protected !!