ಸುದ್ದಿಒನ್, ಚಿತ್ರದುರ್ಗ, ನವೆಂಬರ್. 15 : ಚಳ್ಳಕೆರೆ ಟೋಲ್ಗೇಟ್ 32 ನೇ ವಾರ್ಡ್ನಲ್ಲಿ ನಗರಸಭೆಗೆ ಸೇರಿದ ಜಾಗದಲ್ಲಿ ಗುಜರಿ ಅಂಗಡಿಯಿಟ್ಟುಕೊಂಡಿರುವುದನ್ನು ತೆರವುಗೊಳಿಸುವಂತೆ ನಗರಸಭೆ ಜಾಗವೆಂದು ನಾಮಫಲಕ ಅಳವಡಿಸಿದಾಗ ನಗರಸಭೆ ಸದಸ್ಯ ದೀಪು ನಾಮಫಲಕದ ಬಳಿ ಕುಳಿತು ಗುಜರಿ ಅಂಗಡಿಯನ್ನು ತೆರವುಗೊಳಿಸದಂತೆ ವಿರೋಧ ವ್ಯಕ್ತಪಡಿಸಿದರು.
ನಗರಸಭೆ ಸದಸ್ಯರುಗಳಾದ ಶ್ರೀನಿವಾಸ್ ಹಾಗೂ ಭಾಸ್ಕರ್ ಇವರುಗಳು ಗುಜರಿ ಅಂಗಡಿ ಮುಂದೆ ನಗರಸಭೆ ಸ್ವತ್ತು ಎನ್ನುವ ನಾಮಫಲಕ ಅಳವಡಿಸಿದಾಗ ನಗರದ ಬೇರೆ ಬೇರೆ ಕಡೆಯಿರುವ ನಗರಸಭೆ ಜಾಗಗಳಿಗೆ ಮೊದಲು ನಗರಸಭೆ ಸ್ವತ್ತು ಎಂದು ನಾಮಫಲಕ ಅಳವಡಿಸುವಂತೆ ಸದಸ್ಯ ದೀಪು ಪಟ್ಟುಹಿಡಿದು ಮಾತಿನ ಜಟಾಪಟಿಯಲ್ಲಿ ತೊಡಗಿದರು.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…