ಚಿತ್ರದುರ್ಗ ನಗರಸಭೆ ಜಾಗದಲ್ಲಿ ಗುಜರಿ ಅಂಗಡಿ : ಸದಸ್ಯರ ನಡುವೆ ಮಾತಿನ ಜಟಾಪಟಿ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 15 : ಚಳ್ಳಕೆರೆ ಟೋಲ್‍ಗೇಟ್ 32 ನೇ ವಾರ್ಡ್‍ನಲ್ಲಿ ನಗರಸಭೆಗೆ ಸೇರಿದ ಜಾಗದಲ್ಲಿ ಗುಜರಿ ಅಂಗಡಿಯಿಟ್ಟುಕೊಂಡಿರುವುದನ್ನು ತೆರವುಗೊಳಿಸುವಂತೆ ನಗರಸಭೆ ಜಾಗವೆಂದು ನಾಮಫಲಕ ಅಳವಡಿಸಿದಾಗ ನಗರಸಭೆ ಸದಸ್ಯ ದೀಪು ನಾಮಫಲಕದ ಬಳಿ ಕುಳಿತು ಗುಜರಿ ಅಂಗಡಿಯನ್ನು ತೆರವುಗೊಳಿಸದಂತೆ ವಿರೋಧ ವ್ಯಕ್ತಪಡಿಸಿದರು.

ನಗರಸಭೆ ಸದಸ್ಯರುಗಳಾದ ಶ್ರೀನಿವಾಸ್ ಹಾಗೂ ಭಾಸ್ಕರ್ ಇವರುಗಳು ಗುಜರಿ ಅಂಗಡಿ ಮುಂದೆ ನಗರಸಭೆ ಸ್ವತ್ತು ಎನ್ನುವ ನಾಮಫಲಕ ಅಳವಡಿಸಿದಾಗ ನಗರದ ಬೇರೆ ಬೇರೆ ಕಡೆಯಿರುವ ನಗರಸಭೆ ಜಾಗಗಳಿಗೆ ಮೊದಲು ನಗರಸಭೆ ಸ್ವತ್ತು ಎಂದು ನಾಮಫಲಕ ಅಳವಡಿಸುವಂತೆ ಸದಸ್ಯ ದೀಪು ಪಟ್ಟುಹಿಡಿದು ಮಾತಿನ ಜಟಾಪಟಿಯಲ್ಲಿ ತೊಡಗಿದರು.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

46 minutes ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

1 hour ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

4 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago