Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಸೀದಿಯೊಳಗೆ ದೇವರುಗಳ ವಿಗ್ರಹ: ವಾರಣಾಸಿ ಕೋರ್ಟ್ ನತ್ತ ಎಲ್ಲರ ಚಿತ್ತ..!

Facebook
Twitter
Telegram
WhatsApp

ಜ್ಞಾನವ್ಯಾಪಿ ಮಸೀದಿಯೊಳಗೆ ಕಳೆದ ಮೂರು ದಿನದಿಂದ ಸಮೀಕ್ಷೆ ನಡೆಯುತ್ತಿದೆ. ಈ ವೇಳೆ ಮಸೀದಿಯೊಳಗೆ ಹಿಂದೂ ದೇವರುಗಳ ವಿಗ್ರಹವೂ ಪತ್ತೆಯಾಗಿದೆ. ಈ ಸಂಬಂಧ ಇಂದು ವಾರಣಾಸಿ ಕೋರ್ಟ್ ತೀರ್ಪು ನೀಡಲಿದೆ. ಈ ತೀರ್ಪಿನ ಸಂಬಂಧ ಎಲ್ಲರ ಚಿತ್ತ ನೆಟ್ಟಿದೆ.

ವಾರಾಣಾಸಿ ಸಿವಿಲ್ ಕೋರ್ಟ್ ಸೂಚನೆ ಮೇರೆಗೆ ಮಸೀದಿಯಲ್ಲಿ ಮೂರು ದಿನಗಳ ಕಾಲ ಸಂಪೂರ್ಣವಾಗಿ ಸರ್ವೆ ಮಾಡಲಾಗಿದೆ. ಅಜಯ್ ಮಿಶ್ರಾ ನೇತೃತ್ವದ ಟೀಂ ಸೆಷನ್ ಕೋರ್ಟ್ ಗೆ ಸಾಕ್ಷಿಗಳನ್ನು ಸಲ್ಲಿಕೆ ಮಾಡಲಿದ್ದಾರೆ.

ಮಸೀದಿಯ ಮುಂದೆ ಕೊಳದಲ್ಲಿ ಶಿವಲಿಂಗ ಕೂಡ ಪತ್ತೆಯಾಗಿದೆ ಎನ್ನಲಾಗಿದೆ. 12 ಅಡಿ ಎತ್ತರದ ಶಿವಲಿಂಗ ಈ ಹಿಂದೆ ಪೂಜೆಗೆ ಒಳಪಡುತ್ತಿತ್ತು. ಮಸೀದಿಯ ಎದುರುಗಡೆ ಇರುವ ಹಳ್ಳದ ರೀತಿಯಲ್ಲಿ ಪತ್ತೆಯಾಗಿದೆ. ಶೃಂಗಾರ ಗೌರಿ, ಹಿಂದೂ ವಿಗ್ರಹಗಳು ಪತ್ತೆಯಾಗಿದೆ. ಇದು ಹಿಂದೂಪರ ದೇವಾಲಯಕ್ಕೆ ಸಂಬಂಧಿಸಿದ ಎಲ್ಲಾ ಕುರುಹುಗಳು ಸಿಕ್ಕಿದೆ.

ಸದ್ಯ ಎಲ್ಲಾ ಸಾಕ್ಷಿಗಳನ್ನು ವಿಡಿಯೋ ಮಾಡಿ ಕೋರ್ಟ್ ಗೆ ಸಲ್ಲಿಸಲಾಗುತ್ತಿದೆ. ಈ ವಿಡಿಯೋ ಆಧರಿಸಿ ಕೋರ್ಟಗ ಯಾವ ರೀತಿಯ ತೀರ್ಪು ನೀಡುತ್ತೆ ಎಂಬ ಕುತೂಹಲ ಎಲ್ಲರಿಗೂ ಕಾಡುತ್ತಿದೆ. ಮಸೀದಿಯಲ್ಲಿ ಕಮಲದ ಹೂ ಗಳು, ಗಂಟೆ, ಕಂಸಾಳೆ ಪ್ರತ್ಯಕ್ಷವಾಗಿದೆ. ಜೊತೆಗೆ ನಿನ್ನೆ ನಂದಿ ವಿಗ್ರಹ ಕೂಡ ಸಿಕ್ಕಿದೆ. ಹೀಗಾಗಿ ಕೋರ್ಟ್ ತೀರ್ಪಿನತ್ತ ಎಲ್ಲರ ಚಿತ್ತ ನೆಟ್ಟಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಸುಳ್ಳು ಹೇಳಿದರೆ ತಾಯಿ ಭದ್ರೆ ಸಹಿಸುವುದಿಲ್ಲ : ಕಮಲ ಪಡೆಗೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ತಿರುಗೇಟು

ಸುದ್ದಿಒನ್, ಚಿತ್ರದುರ್ಗ, ಏ. 24 : ಭದ್ರಾ ಮೇಲ್ದಂಡೆ ಯೋಜನೆ ವಿಷಯದಲ್ಲಿ ನಿರಂತರ ಸುಳ್ಳು ಹೇಳಿಕೊಂಡು ಬರುತ್ತಿರುವ ಬಿಜೆಪಿಯವರಿಗೆ ಭದ್ರಾ ಮೇಲ್ದಂಡೆ ಯೋಜನೆ ಜಾರಿ, ಅದಕ್ಕಾಗಿ ನಡೆದ ಹೋರಾಟದ ಮಾಹಿತಿ ಕೊರತೆ ಇದೆ ಅಥವಾ

ಏಪ್ರಿಲ್ 26 ರಂದು ಲೋಕಸಭೆ ಚುನಾವಣೆ | ಸಾರ್ವತ್ರಿಕ ರಜಾದಿನ ಘೋಷಣೆ

ಚಿತ್ರದುರ್ಗ. ಏ.24: ಎರಡನೇ ಹಂತದ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 26 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಮತದಾನ ಜರುಗಲಿದೆ. ಮತದಾನದ ದಿನವನ್ನು ಸಾರ್ವತ್ರಿಕ ರಜಾದಿನವನ್ನಾಗಿ ಘೋಷಣೆ ಮಾಡಲಾಗಿದೆ. ಅಂದು ಎಲ್ಲಾ ಸರ್ಕಾರಿ ಹಾಗೂ ಖಾಸಗಿ

error: Content is protected !!