Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜ್ಞಾನವಾಪಿ ಮಸೀದಿ ವಿವಾದ : ಎರಡು ಪಕ್ಷಗಳಿಗೂ ಇಂದು ವಿಡಿಯೋ ಸರ್ವೆ ಸಲ್ಲಿಕೆ

Facebook
Twitter
Telegram
WhatsApp

ಲಖನೌ: ಜ್ಞಾನವಾಪಿ ಮಸೀದಿ ವಿವಾದದ ವಿಚಾರಣೆ ಐದನೇ ದಿನವಾದ ಇಂದು ಮುಂದುವರೆಯಲಿದೆ. ವಾರಣಾಸಿ ಜಿಲ್ಲಾ ಕೋರ್ಟ್ ನಲ್ಲಿ ವಾದ ಪ್ರತಿವಾದ ನಡೆಯಲಿದೆ. ಜೊತೆಗೆ ವಿಡಿಯೋ ಸರ್ವೆಯನ್ನು ಎರಡು ಪಕ್ಷಗಳಿಗೂ ಸಲ್ಲಿಕೆ ಮಾಡಲಾಗುತ್ತದೆ. ಇದು ಇಂದು ಮಹತ್ವ ಪಡೆದುಕೊಳ್ಳುತ್ತದೆ.

ನ್ಯಾ.ಅಜಯ್ ಕೃಷ್ಣ ವಿಶ್ವೇಶ ನೇತೃತ್ವದಲ್ಲಿ ಈ ವಿಚಾರಣೆ ನಡೆಯಲಿದೆ. ಜ್ಞಾನವಾಪಿ ಮಸೀದಿಯೊಳಗೆ ಸರ್ವೆ ಮಾಡಲು ಸೆಷನ್ ನ್ಯಾಯಾಲಯ ಬಿಗಿಭದ್ರತೆಯಲ್ಲಿ ಅವಕಾಶ ಕಲ್ಪಿಸಿಕೊಟ್ಟಿತ್ತು. ಬಳಿಕ ಅಲ್ಲಿನ ಮಾಹಿತಿ ಸೋರಿಕೆಯಾಗಿತ್ತು. ಮಾಹಿತಿ ಸೋರಿಕೆಯಾಗದಂತೆ ಕೋರ್ಟ್ ಎಚ್ಚರಿಕೆ ನೀಡಿತ್ತು. ಫೋಟೋ, ವಿಡಿಯೋ ಎಲ್ಲಿಯೂ ಲೀಕ್ ಆಗದಂತೆ ಸೂಚನೆ ನೀಡಿತ್ತು. ಇದೀಗ ಆ ವಿಡಿಯೋ, ಫೋಟೋಗಳನ್ನು ಎರಡು ಪಕ್ಷಗಳಿಗೆ ನೀಡಲಾಗುತ್ತದೆ.

ಫಾಸ್ಟ್ರಾಕ್ ಕೋರ್ಟ್ ನಲ್ಲಿ ಹಿಂದೂಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯೂ ಇಂದೇ ನಡೆಯಲಿದೆ. ಮಸೀದಿ ಒಳಗಿರುವ ಶೃಂಗಾರ ಗೌರಿ ಹಾಗೂ ಮಸೀದಿ ಆವರಣದಲ್ಲಿರುವ ದೇವತೆಗಳ ಆರಾಧನೆಗೆ ಅವಕಾಶ ನೀಡಬೇಕೆಂದು ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಯ ವಿಚಾರಣೆಯೂ ಇಂದು ನಡೆಯಲಿದೆ. ಇಂದು ಕೂಡ ಕೋರ್ಟ್ ಎರಡು ಕಡೆಯ ವಾದ ಪ್ರತಿವಾದ ಕೇಳಿಸಿಕೊಳ್ಳಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಖಾಸಗಿ ಶಾಲೆಗಳಿಗೆ ಫೀಸ್ ವಿಚಾರದಲ್ಲಿ ಮಧು ಬಂಗಾರಪ್ಪ ಎಚ್ವರಿಕೆಯ ಸಂದೇಶ..!

ಶಿವಮೊಗ್ಗ: ಬೇಸಿಗೆ ರಜೆ ಮುಗಿಯುವ ಸಮಯ ಬಂದಿದೆ. ಮತ್ತೆ ಮಕ್ಕಳು ಶಾಲೆಗೆ ಹೊರಡುವ ಸಮಯ. ಹೊಸ ಶೈಕ್ಷಣಿಕ ವರ್ಷ ಶುರುವಾಯ್ತಲ್ಲ ಎಂಬ ಖುಷಿಗಿಂತ ಅದೆಷ್ಟೋ ಪೋಷಕರಿಗೆ ಶಾಲಾ ಶುಲ್ಕದ್ದೇ ದೊಡ್ಡ ಚಿಂತೆಯಾಗುತ್ತದೆ. ಯಾಕಂದ್ರೆ ಖಾಸಗಿ

ಖಾಸಗಿ ಶಾಲೆಗಳಿಗೆ ಫೀಸ್ ವಿಚಾರದಲ್ಲಿ ಮಧು ಬಂಗಾರಪ್ಪ ಎಚ್ವರಿಕೆಯ ಸಂದೇಶ..!

ಶಿವಮೊಗ್ಗ: ಬೇಸಿಗೆ ರಜೆ ಮುಗಿಯುವ ಸಮಯ ಬಂದಿದೆ. ಮತ್ತೆ ಮಕ್ಕಳು ಶಾಲೆಗೆ ಹೊರಡುವ ಸಮಯ. ಹೊಸ ಶೈಕ್ಷಣಿಕ ವರ್ಷ ಶುರುವಾಯ್ತಲ್ಲ ಎಂಬ ಖುಷಿಗಿಂತ ಅದೆಷ್ಟೋ ಪೋಷಕರಿಗೆ ಶಾಲಾ ಶುಲ್ಕದ್ದೇ ದೊಡ್ಡ ಚಿಂತೆಯಾಗುತ್ತದೆ. ಯಾಕಂದ್ರೆ ಖಾಸಗಿ

ಛಲವಾದಿ ಗುರುಪೀಠದ ಸ್ವಾಮೀಜಿಯಿಂದ ದೇವೇಗೌಡರ ಭೇಟಿ, ಸಾಂತ್ವನ

ಬೆಂಗಳೂರು: ಕಿಡ್ನ್ಯಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ಜೈಲು ಪಾಲಾಗಿದ್ದಾರೆ. ಜಾಮೀನು ಸಿಗದೆ ನ್ಯಾಯಾಂಗ ಬಂಧನ ಮುಂದುವರೆಯುತ್ತಲೆ ಇದೆ. ಇನ್ನು ಮೊಮ್ಮಗ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ನಿಂದಾಗಿ ವಿದೇಶದಲ್ಲಿಯೇ

error: Content is protected !!