Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೊಮ್ಮಗನಿಗೆ ಹಾಸನ ಬಿಟ್ಟುಕೊಟ್ಟಿದ್ದ ದೇವೇಗೌಡರಿಗೆ ಈಗ ಸೊಸೆಯ ಒತ್ತಡ : ದೊಡ್ಡಗೌಡರ ನಿರ್ಧಾರವೇನು..?

Facebook
Twitter
Telegram
WhatsApp

ಹಾಸನ: ಜೆಡಿಎಸ್ ನ ಭದ್ರಕೋಟೆಯಾಗಿರುವ ಹಾಸನ ಜಿಲ್ಲೆಯ ಟಿಕೆಟ್ ವಿಚಾರ ಈಗ ದೊಡ್ಡ ಗೌಡರ ಕುಟುಂದಲ್ಲಿ ಚರ್ಚೆಯ ಸುದ್ದಿಯಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ದೊಡ್ಡ ಗೌದ=ಡರಿಗೆ ಇದೇ ಕ್ಷೇತ್ರದ ಸವಾಲು ಎದುರಾಗಿತ್ತು. ಆಗ ಮೊಮ್ಮಗನ ರಾಜಕೀಯ ಭವಿಷ್ಯದ ದೃಷ್ಟಿಯಿಂದ ತಾವು ಗೆಲ್ಲುವ ಕ್ಷೇತ್ರವನ್ನು ಬಿಟ್ಟುಕೊಟ್ಟು ತುಮಕೂರಿನಲ್ಲಿ ಸ್ಪರ್ಧೆ ಮಾಡಿ ಸೋಲು ಅನುಭವಿಸಿದ್ದರು.

ಇದೀಗ ಹಾಸನ ಜಿಲ್ಲೆಗೆ ಮತ್ತೆ ಸ್ಪರ್ಧೆ ಏರ್ಪಟ್ಟಿದೆ. ಕಳೆದ ಕೆಲವು ದಿನಗಳಿಂದ ಭವಾನಿ ರೇವಣ್ಣ ತಾನೇ ಹಾಸನದ ಅಭ್ಯರ್ಥಿ ಎಂದು ಪರೋಕ್ಷವಾಗಿ ಅನೌನ್ಸ್ ಮಾಡಿಕೊಂಡಿದ್ದಾರೆ. ಅದಾದ ಮೇಲೆ ಟಿಕೆಟ್ ಗಾಗಿ ಸಾಕಷ್ಟು ಹರಸಾಹಸವನ್ನು ಪಡುತ್ತಿದ್ದಾರೆ. ರೇವಣ್ಣ ಅವರ ಕಡೆಯಿಂದಾನೂ ಹೇಳಿಸುತ್ತಿದ್ದಾರೆ. ಆದರೆ ಇದಕ್ಕೆ ಕುಟುಂಬದಲ್ಲಿಯೇ ವಿರೋಧ ಎದುರಾಗಿದೆ.

ಈ ಬಗ್ಗೆ ಅದಾಗಲೇ ಮಾಜಿ ಸಿಎಂ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಹಾಸನ ಜಿಲ್ಲೆಯಲ್ಲಿ ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸಿದರು ಗೆಲ್ಲುತ್ತಾರೆ. ಹೀಗಾಗಿ ಭವಾನಿ ರೇವಣ್ಣ ಅವರನ್ನು ನಿಲ್ಲಿಸುವ ಅಗತ್ಯವಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಇದೀಗ ಭವಾನಿ ರೇವಣ್ಣ ಅವರಿಗೆ ಹಾಸನದಲ್ಲಿ ಟಿಕೆಟ್ ನೀಡುವ ವಿಚಾರವನ್ನು ದೇವೇಗೌಡ ಅವರ ನಿರ್ಧಾರಕ್ಕೆ ಬಿಟ್ಟಿದ್ದಾರೆ. ಹೀಗಾಗಿ ಎಲ್ಲರ ಚಿತ್ತ ದೇವೇಗೌಡರತ್ತ ನೆಟ್ಟಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!