Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಕರ್ನಾಟಕ ರಾಜ್ಯ ನದಾಫ/ಪಿಂಜಾರ ಸಂಘದ ರಾಜ್ಯಾಧ್ಯಕ್ಷರಾಗಿ ಹೆಚ್. ಜಲೀಲ್ ಸಾಬ್ ಆಯ್ಕೆ

---Advertisement---

ವರದಿ ಮತ್ತು ಫೋಟೋ ಕೃಪೆ,  ಸುರೇಶ್ ಪಟ್ಟಣ್,           ಮೊ : 98862 95817

ಚಿತ್ರದುರ್ಗ ಜುಲೈ.01 : ಕರ್ನಾಟಕ ರಾಜ್ಯ ನದಾಫ/ಪಿಂಜಾರ ಸಂಘದ(ರಿ) ರಾಜ್ಯಘಟಕದ 2024-2026 ರ ಅವಧಿಯ ಪದಾಧಿಕಾರಿಗಳ ಚುನಾವಣೆಯು ಜೂನ್ 03 ರ ಭಾನುವಾರದಂದು ಚಿತ್ರದುರ್ಗದ ತ.ರಾ.ಸು.ರಂಗಮಂದಿರದಲ್ಲಿ ನಡೆದು ಈ ಕೆಳಕಂಡವರು ಚುನಾಯಿತರಾಗಿರುತ್ತಾರೆಂದು ಘೋಷಿಸಲಾಗಿದೆ.

ರಾಜ್ಯಾಧ್ಯಕ್ಷರಾಗಿ ಹೆಚ್. ಜಲೀಲ್ ಸಾಬ್, ರಾಜ್ಯ ಉಪಾದ್ಯಕ್ಷರಾಗಿ ಮಲಸಾಬ ಹಜರೇಸಾಬ ಬೆಂಡಗೇರಿ, ಮತ್ತು ಜಿ.ಡಿ.ನದಾಫ, ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ರಿಯಜ ಸಲೀಮ್ ನಾಗ್ತೆ, ರಾಜ್ಯ ಕೋಶಾಧಿಕಾರಿಯಾಗಿ ಶಹಬುದ್ದೀನಸಾಬ ರಾಜ್ಯ ಸಹಕಾರ್ಯದರ್ಶಿಯಾಗಿ ಲಾಲಸಾಬ ಎನ್ ನದಾಫ, ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಮಹಬೂಬ ಅಲಿ ಮ ಗಾಡಗೋಳ,

ಪ್ರೋ.ಸನಾವುಲ್ಲಾ,ಪಿ,ಎಫ್, ಸೈಯದ್ ರಸೂಲ್ ಹಚ್ ಮುದಕವಿ, ರಾಜ್ಯ ಸಂಘಟನಾ ಕಾರ್ಯದರ್ಶಿ(ಮಹಿಳಾ) ಶ್ರೀಮತಿ ಶಬಾನ ವಿಭಾಗೀಯ ಉಪಾಧ್ಯಕ್ಷರು (ಕಲಬುರ್ಗಿ)ರಾಗಿ ಮೆಹಬೂಬ ಸಾಬ ಅಮೀನಸಾಬ,ವಿಭಾಗೀಯ ಉಪಾಧ್ಯಕ್ಷರು (ಬಳ್ಳಾರಿ)ಯಾಗಿ ಪಿ.ಶಾಷಾಬ್, ಗುಗ್ಗರಹಟ್ಟಿವಿಭಾಗೀಯ ಉಪಾಧ್ಯಕ್ಷರು(ಗದಗ)ರಾಗಿ ಪಿ.ಇಮಾಮಸಾಬ, ವಿಭಾಗೀಯ ಉಪಾಧ್ಯಕ್ಷರಾಗಿ (ದಾವಣಗೆರೆ) ಬುಡೇನ್‌ಸಾಬ್, ವಿಭಾಗೀಯ ಉಪಾಧ್ಯಕ್ಷರಾಗಿ (ಚಿತ್ರದುರ್ಗ) ಎಸ್.ಮಹಮದ್ ಅಲಿ ವಿಭಾಗೀಯ ಉಪಾಧ್ಯಕ್ಷರಾಗಿ (ಮಂಡ್ಯ) ಫಕೃದ್ದೀನ್,ವಿಭಾಗೀಯ ಉಪಾಧ್ಯಕ್ಷರಾಗಿ (ಬೆಂಗಳೂರು ವಿಭಾಗ-1) ಮೊಹಮ್ಮದ್ ಮುನಾಫ್ ಹೆಚ್ ಇವರು ಆಯ್ಕೆಯಾಗಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment