Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕರ್ನಾಟಕ ರಾಜ್ಯ ನದಾಫ/ಪಿಂಜಾರ ಸಂಘದ ರಾಜ್ಯಾಧ್ಯಕ್ಷರಾಗಿ ಹೆಚ್. ಜಲೀಲ್ ಸಾಬ್ ಆಯ್ಕೆ

Facebook
Twitter
Telegram
WhatsApp

ವರದಿ ಮತ್ತು ಫೋಟೋ ಕೃಪೆ,  ಸುರೇಶ್ ಪಟ್ಟಣ್,           ಮೊ : 98862 95817

ಚಿತ್ರದುರ್ಗ ಜುಲೈ.01 : ಕರ್ನಾಟಕ ರಾಜ್ಯ ನದಾಫ/ಪಿಂಜಾರ ಸಂಘದ(ರಿ) ರಾಜ್ಯಘಟಕದ 2024-2026 ರ ಅವಧಿಯ ಪದಾಧಿಕಾರಿಗಳ ಚುನಾವಣೆಯು ಜೂನ್ 03 ರ ಭಾನುವಾರದಂದು ಚಿತ್ರದುರ್ಗದ ತ.ರಾ.ಸು.ರಂಗಮಂದಿರದಲ್ಲಿ ನಡೆದು ಈ ಕೆಳಕಂಡವರು ಚುನಾಯಿತರಾಗಿರುತ್ತಾರೆಂದು ಘೋಷಿಸಲಾಗಿದೆ.

ರಾಜ್ಯಾಧ್ಯಕ್ಷರಾಗಿ ಹೆಚ್. ಜಲೀಲ್ ಸಾಬ್, ರಾಜ್ಯ ಉಪಾದ್ಯಕ್ಷರಾಗಿ ಮಲಸಾಬ ಹಜರೇಸಾಬ ಬೆಂಡಗೇರಿ, ಮತ್ತು ಜಿ.ಡಿ.ನದಾಫ, ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ರಿಯಜ ಸಲೀಮ್ ನಾಗ್ತೆ, ರಾಜ್ಯ ಕೋಶಾಧಿಕಾರಿಯಾಗಿ ಶಹಬುದ್ದೀನಸಾಬ ರಾಜ್ಯ ಸಹಕಾರ್ಯದರ್ಶಿಯಾಗಿ ಲಾಲಸಾಬ ಎನ್ ನದಾಫ, ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಮಹಬೂಬ ಅಲಿ ಮ ಗಾಡಗೋಳ,

ಪ್ರೋ.ಸನಾವುಲ್ಲಾ,ಪಿ,ಎಫ್, ಸೈಯದ್ ರಸೂಲ್ ಹಚ್ ಮುದಕವಿ, ರಾಜ್ಯ ಸಂಘಟನಾ ಕಾರ್ಯದರ್ಶಿ(ಮಹಿಳಾ) ಶ್ರೀಮತಿ ಶಬಾನ ವಿಭಾಗೀಯ ಉಪಾಧ್ಯಕ್ಷರು (ಕಲಬುರ್ಗಿ)ರಾಗಿ ಮೆಹಬೂಬ ಸಾಬ ಅಮೀನಸಾಬ,ವಿಭಾಗೀಯ ಉಪಾಧ್ಯಕ್ಷರು (ಬಳ್ಳಾರಿ)ಯಾಗಿ ಪಿ.ಶಾಷಾಬ್, ಗುಗ್ಗರಹಟ್ಟಿವಿಭಾಗೀಯ ಉಪಾಧ್ಯಕ್ಷರು(ಗದಗ)ರಾಗಿ ಪಿ.ಇಮಾಮಸಾಬ, ವಿಭಾಗೀಯ ಉಪಾಧ್ಯಕ್ಷರಾಗಿ (ದಾವಣಗೆರೆ) ಬುಡೇನ್‌ಸಾಬ್, ವಿಭಾಗೀಯ ಉಪಾಧ್ಯಕ್ಷರಾಗಿ (ಚಿತ್ರದುರ್ಗ) ಎಸ್.ಮಹಮದ್ ಅಲಿ ವಿಭಾಗೀಯ ಉಪಾಧ್ಯಕ್ಷರಾಗಿ (ಮಂಡ್ಯ) ಫಕೃದ್ದೀನ್,ವಿಭಾಗೀಯ ಉಪಾಧ್ಯಕ್ಷರಾಗಿ (ಬೆಂಗಳೂರು ವಿಭಾಗ-1) ಮೊಹಮ್ಮದ್ ಮುನಾಫ್ ಹೆಚ್ ಇವರು ಆಯ್ಕೆಯಾಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

10 ಸಾವಿರ ಶಿಕ್ಷಕರನ್ನು ನೇಮಿಸಲು ರಾಜ್ಯ ಸರ್ಕಾರ ನಿರ್ಧಾರ : ಯಾವಾಗಿಂದ ಆರಂಭವಾಗಬಹುದು..?

ಬೆಂಗಳೂರು: ಶಿಕ್ಷಕ ವೃತ್ತಿ ಮಾಡಬೇಕೆಂದುಕೊಂಡವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ರಾಜ್ಯ ಸರ್ಕಾರ 10 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ನಿರ್ಧಾರ ಮಾಡಿದೆ‌. ಈ ಸಂಬಂಧ ಈಗಾಗಲೇ ಆರ್ಥಿಕ ಇಲಾಖೆಗೆ ಪ್ರಸ್ತಾವನೆಯನ್ನು ಸಲ್ಲಿಕೆ ಮಾಡಿದೆ. ಜೊತೆಗೆ45

ಹಲವು ನಟಿಯರ ವಿರುದ್ಧ ರೇಣುಕಾಸ್ವಾಮಿ ತಂದೆ ಆಕ್ರೋಶ : ಯಾಕೆ ಗೊತ್ತಾ..?

ಸುದ್ದಿಒನ್, ಚಿತ್ರದುರ್ಗ, ಜುಲೈ. 03 : ಪವಿತ್ರಾಗೌಡಗೆ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್ ಗಳನ್ನು ಕಳುಹಿಸುತ್ತಿದ್ದ ಎಂದು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆತಂದು ಎಚ್ಚರಿಕೆ ಕೊಡಲು ಹೋಗಿ ಆ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಕೊಲೆ ಆರೋಪದಲ್ಲಿ ದರ್ಶನ್

error: Content is protected !!