Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯಿಂದ ಎಚ್.ಎಸ್.ದೊರೆಸ್ವಾಮಿರವರ ಹುಟ್ಟುಹಬ್ಬ ಆಚರಣೆ

---Advertisement---

 

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 10 : ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಸಂಸ್ಥಾಪಕ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಚ್.ದೊರೆಸ್ವಾಮಿರವರ 109 ನೇ ಹುಟ್ಟುಹಬ್ಬವನ್ನು ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಆಚರಿಲಾಯಿತು.

ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ರಾಜ್ಯ ಖಚಾಂಚಿ ಶ್ರೀರಂಗಾಚಾರಿ ಎಚ್.ಎಸ್.ದೊರೆಸ್ವಾಮಿರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಸಮಿತಿಯ ಜಿಲ್ಲಾಧ್ಯಕ್ಷ ಸತ್ಯಪ್ಪ ಮಲ್ಲಾಪುರ, ಕಾರ್ಯದರ್ಶಿ ಹನುಮಂತಪ್ಪ ಗೋನೂರು, ಎದ್ದೇಳು ಕರ್ನಾಟಕ ಜಿಲ್ಲಾ ಮುಖಂಡ ಶಿವಕುಮಾರ್, ರಾಜಣ್ಣ ಲಕ್ಷ್ಮಿಸಾಗರ, ಸಣ್ಣವೀರಪ್ಪ, ಹೆಚ್.ವೆಂಕಟೇಶ್, ಅಂಜಿನಪ್ಪ ಇನ್ನು ಅನೇಕರು ಹುಟ್ಟುಹಬ್ಬ ಆಚರಣೆಯಲ್ಲಿ ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...