Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಲಾಲ್ ಬ್ಯಾನ್ ಮಾಡಿ ಅಂತ ಸರ್ಕಾರ ಹೇಳಿಲ್ಲ : ಸಚಿವ ಆರ್ ಅಶೋಕ್

Facebook
Twitter
Telegram
WhatsApp

 

ಬೆಂಗಳೂರು: ಮಾಂಸ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಸ್ಪಷ್ಟ ನಿಲುವನ್ನ ಹೇಳಿದ್ದೀವಿ. ಯಾಕೆ ಇದನ್ನ ಬೀದಿ ರಂಪಾ ಮಾಡ್ತಾ ಇದ್ದೀರಾ.. ಮೊದಲಿನಿಂದ ಹೇಗೆ ನಡೆಯುತ್ತಿದೆಯೋ ಹಾಗೆ ನಡೆದುಕೊಂಡು ಹೋಗಲಿ. ಹೊಸದಾಗಿ ವಿಚಾರಗಳು ಯಾರ ತಲೆಯಲ್ಲೂ ಬರಬಾರದು ನಾವೂ ಅದಕ್ಕೆ ಅವಕಾಶ ಕೊಡಲ್ಲ. ಜಿಲ್ಲಾಧಿಕಾರಿಗಳಿಗೆ ಯಾರೋ ಅರ್ಜಿ ಕೊಡ್ತಾರೆ. ಹಲಾಲ್ ಬಗ್ಗೆ ಕ್ರಮ ತೆಗೆದುಕೊಳ್ಳಿ ಅಂತಾರೆ. ಇದು ಸುದ್ದಿಯಾಗುತ್ತಿದೆ. ಸರ್ಕಾರ ಹೇಗೆ ಮೊದಲಿನಿಂದ ನಡೆದುಕೊಂಡು ಬರುತ್ತಿದೆ. ಅವರವರ ಸಂಪ್ರದಾಯ, ವಿಚಾರಗಳೇನಿದೆ ಹಾಗೆ ನಡೆದುಕೊಂಎಉ ಹೋಗುತ್ತೆ. ಇದನ್ನೇ ಖರೀದಿ ಮಾಡಬೇಕು, ಇಂಥ ಅಂಗಡಿಯಲ್ಲೇ ಖರೀದಿ‌ಮಾಡಬೇಕು ಅಂತ ಹೇಳೊ ಅಧಿಕಾರ ಯಾವ ಸಂಘ ಸಂಸ್ಥೆಗಳಿಗೂ ಇಲ್ಲ.

ಸಿ ಟಿ ರವಿ ಅವರ ಹೇಳಿಕೆ ನೋಡಿದ್ದೇನೆ. ಮುಸ್ಲಿಂರ ಅಂಗಡಿಗಳಲ್ಲಿ ಹಿಂದೂಗಳು ಮಾಂಸ ಖರೀದಿ ಮಾಡಬೇಡಿ ಎಂದು. ಅದೇ ರೀತಿ ಕುರುಬ ಸಮುದಾಯ, ಹಿಂದೂ ಸಮುದಾಯದವರ ಅಂಗಡಿಗಳಲ್ಲು ಮುಸ್ಲಿಂರು ಖರೀದಿ ಮಾಡಲಿ ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ. ಸಲಹೆ ಕೊಟ್ಟಿದ್ದಾರೆ ಅಷ್ಟೇ. ಸರ್ಕಾರ ಏನು ಆದೇಶ ಮಾಡಿಲ್ಲ. ಯಾರು ಕೂಡ ಇದರ ಪರವಾಗಿ ವಿರೋಧವಾಗಿ ಮಾತಾಡುವ ಅವಶ್ಯಕತೆ ಇಲ್ಲ. ಇದನ್ನ ಇಲ್ಲಿಗೆ ಕೈಬಿಡಬೇಕು ಎಂದಿದ್ದಾರೆ.

ಇನ್ನು ಕುಮಾರಸ್ವಾಮಿ ಅವರ ಗಂಡಸ್ತನದ ಹೇಳಿಕೆ ನೀಡಿದ ಬಗ್ಗೆ ಮಾತನಾಡಿ, ಸರ್ಕಾರ ಮೌನವಾಗಿಲ್ಲ. ಸಿಎಂ ಆಗಿದ್ದಂತವರು ಈ ರೀತಿಯ ಪದಪ್ರಯೋಗ ಮಾಡಬಾರದು. ಇದರಿಂದ ಸಮಾಜದ ಸಾಮರಸ್ಯ ಇನ್ನಷ್ಟು ಹಾಳಾಗುತ್ತೆ. ಅವ್ರೆ ವಿಧಾನಸಭೆಯಲ್ಲಿ ಮಾಧ್ಯಮಕ್ಕೂ ಕಿಡಿಕಾರಿದ್ದರು. ಇವತ್ತು ಸಿಎಂ ಬಗ್ಗೆನೂ ಕಿಡಿಕಾರಿದ್ದಾರೆ. ತಪ್ಪು‌ಮಾಡಿದ್ದಾರೆ. ಸಿಎಂ ಯಾವುದೇ ಸಂಸ್ಥೆಗಳಿಗೆ ನೀವೂ ಈ ರೀತಿ ಮಾಡಿ ಅಂತ ಸೂಚನೆ ಕೊಟ್ಟಿಲ್ಲ. ನಾವುಹ ಈ ರೀತಿಯ ವಿಚಾರಗಳಿಗೆ ಸರ್ಕಾರದ ವಿರೋಧವಿದೆ. ಆಹಾರ ಪದ್ಧತಿ ಅನ್ನೋದು ಅವರವರ ವೈಯಕ್ತಿಕ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾಗಾಂಧಿ ಭರವಸೆ

ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಇಲ್ಲಿ

ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ: ಸಿ.ಎಂ. ಸಿದ್ದರಾಮಯ್ಯ

ಚಿತ್ರದುರ್ಗ ಏ 23: ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ

error: Content is protected !!