11 ದಿನ ತಲೆಮರೆಸಿಕೊಂಡಿದ್ದ ಹಾಲಶ್ರೀ ಸ್ವಾಮೀಜಿ ಸಿಸಿಬಿ ಬಲೆಗೆ ಬಿದ್ದಿದ್ದೇಗೆ..?

Facebook
Twitter
Telegram
WhatsApp

ಬೆಂಗಳೂರು: ಚೈತ್ರಾ ಕುಂದಾಪುರ ವಂಚನೆ ಪ್ರಕರಣದಲ್ಲಿ ಹಾಲಶ್ರೀ ಸ್ವಾಮೀಜಿ ಮೂರನೇ ಆರೋಪಿಯಾಗಿದ್ದಾರೆ. ಚೈತ್ರಾ ಕುಂದಾಪುರ ಅರೆಸ್ಟ್ ಆದಾಗಿಂದ ತಲೆಮರೆಸಿಕೊಂಡಿದ್ದ ಸ್ವಾಮೀಜಿ ಇಂದು ಓಡಿಶಾದಲ್ಲಿ ಅರೆಸ್ಟ್ ಆಗಿದ್ದಾರೆ. ಸ್ವಾಮೀಜಿಯನ್ನು ಸಿಸಿಬಿಯವರು ಬಂಧಿಸಿದ್ದೆ ಒಂದು ರೋಚಕ.

ಈ ತಿಂಗಳ 11ರಂದೇ ಸ್ವಾಮೀಜಿ ತಮ್ಮ ಡ್ರೈವರ್ ಜೊತೆಗೆ ಹೀರೇಹಡಗಲಿಯಿಂದ ಮೈಸೂರಿಗೆ ತೆರಳಿದ್ದರು. ಎರಡು ದಿನ ಬಿಟ್ಟು ಅಲ್ಲಿನ ಅಪೂರ್ವ ಮೊಬೈಲ್ ಸ್ಟೋರ್ ನಲ್ಲಿ ನಾಲ್ಕು ಸಿಮ್ ಹಾಗೂ ನಾಲ್ಕು ಮೊಬೈಲ್ ಗಳನ್ನು ಖರೀದಿ ಮಾಡಿದ್ದಾರೆ. ಅದಾದ ನಂತರ ತನ್ನ ಡ್ರೈವರ್ ಲಿಂಗರಾಜು ಕಡೆಯಿಂದ 50 ಲಕ್ಷ ಹಣ ತರಿಸಿ, ಪ್ರಣವ್ ಗೆ ನೀಡಿದ್ದಾರೆ. ಅಂದು ಅಲ್ಲಿಯೇ ತಂಗಿದ್ದು, ಕಾರಿನ ನಂಬರ್ ಪ್ಲೇಟ್ ಕೂಡ ಬದಲಾಯಿಸಿದ್ದಾರೆ. ಬಳಿಕ ಮೈಸೂರಿನಿಂದ ಹೈದರಾಬಾದ್ ಗೆ ಎಸ್ಕೇಪ್ ಆಗಿದ್ದಾರೆ.

ಈ ಕಡೆ ಸ್ವಾಮೀಜಿಯ ಡ್ರೈವರ್ ಬಂಧನವಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆ, ಸ್ವಾಮೀಜಿ ಶ್ರೀಶೈಲಕ್ಕೆ ಎಸ್ಕೇಪ್ ಆಗಿದ್ದಾರೆ. ತನ್ಮ ಪ್ರಯಾಣ‌ ಮುಂದುವರೆಸಿದ್ದು ಪೂರಿ, ಗಂಜಾಂ, ಕಟಕ್ ಅಂತ ಪಯಣ ಬೆಳೆಸುವಾಗಲೇ ಖಚಿತ ಮಾಹಿತಿ ಮೇರೆಗೆ ಪೊಲೀಸರು ಬಂಧಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರಿನಲ್ಲಿ ಜನತಾದರ್ಶನ ಕಾರ್ಯಕ್ರಮಕ್ಕೆ ಸಚಿವ ಡಿ. ಸುಧಾಕರ್ ಚಾಲನೆ : ಸಾರ್ವಜನಿಕರಿಂದ ಅಹವಾಲು ಸ್ವೀಕಾರ

  ಸುದ್ದಿಒನ್, ಹಿರಿಯೂರು, ಸೆಪ್ಟೆಂಬರ್.25 :  ನಗರದ ತಾಹಾ ಪ್ಯಾಲೇಸ್‌ನಲ್ಲಿ ಸೋಮವಾರ‌ ಜಿಲ್ಲಾ ಉಸ್ತುವಾರಿ ಸಚಿವರಾದ  ಡಿ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಜನತಾದರ್ಶನ ಕಾರ್ಯಕ್ರಮ ನೆಡಯಿತು. ಕಾರ್ಯಕ್ರಮದಲ್ಲಿ ಸಚಿವ ಡಿ. ಸುಧಾಕರ್

ಜನತಾ ದರ್ಶನದಲ್ಲಿ ವೇದಿಕೆಯಲ್ಲೇ ಕಿತ್ತಾಡಿಕೊಂಡ ಬಿಜೆಪಿ ಸಂಸದ ಹಾಗೂ ಕಾಂಗ್ರೆಸ್ ಶಾಸಕ..!

  ಕೋಲಾರ: ಇಂದು ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಮಹತ್ವದ ಬೆಳವಣಿಗೆಯ ದಿನ. ರಾಜ್ಯಾದ್ಯಂತ ಒಂದೇ ದಿನ ಜನತಾ ದರ್ಶನ ಕಾರ್ಯಕ್ರಮ ನಡೆಯುತ್ತಿದೆ. ಆದರೆ ಈ ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದ ಹಾಗೂ ಕಾಂಗ್ರೆಸ್ ಶಾಸಕ ತುಂಬಿದ

ನಾಳೆ ಬೆಂಗಳೂರು ಬಂದ್ ಏನಿರುತ್ತೆ..? ಏನಿರಲ್ಲ..?

  ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ, ನಾಳೆ ಬೆಂಗಳೂರು ಬಂದ್ ಮಾಡಲು ರೈತ ಸಂಘಟನೆ, ಬಿಜೆಪಿ ನಾಯಕರು, ಕನ್ನಡಪರ ಸಂಘಟನೆ, ಜೆಡಿಎಸ್ ನಾಯಕರು ಸೇರಿದಂತೆ ಹಲವು ಸಂಘಟನೆಗಳು ನಿರ್ಧರಿಸಿವೆ. ಈಗಾಗಲೇ ಮಂಡ್ಯ

error: Content is protected !!