Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

11 ದಿನ ತಲೆಮರೆಸಿಕೊಂಡಿದ್ದ ಹಾಲಶ್ರೀ ಸ್ವಾಮೀಜಿ ಸಿಸಿಬಿ ಬಲೆಗೆ ಬಿದ್ದಿದ್ದೇಗೆ..?

Facebook
Twitter
Telegram
WhatsApp

ಬೆಂಗಳೂರು: ಚೈತ್ರಾ ಕುಂದಾಪುರ ವಂಚನೆ ಪ್ರಕರಣದಲ್ಲಿ ಹಾಲಶ್ರೀ ಸ್ವಾಮೀಜಿ ಮೂರನೇ ಆರೋಪಿಯಾಗಿದ್ದಾರೆ. ಚೈತ್ರಾ ಕುಂದಾಪುರ ಅರೆಸ್ಟ್ ಆದಾಗಿಂದ ತಲೆಮರೆಸಿಕೊಂಡಿದ್ದ ಸ್ವಾಮೀಜಿ ಇಂದು ಓಡಿಶಾದಲ್ಲಿ ಅರೆಸ್ಟ್ ಆಗಿದ್ದಾರೆ. ಸ್ವಾಮೀಜಿಯನ್ನು ಸಿಸಿಬಿಯವರು ಬಂಧಿಸಿದ್ದೆ ಒಂದು ರೋಚಕ.

ಈ ತಿಂಗಳ 11ರಂದೇ ಸ್ವಾಮೀಜಿ ತಮ್ಮ ಡ್ರೈವರ್ ಜೊತೆಗೆ ಹೀರೇಹಡಗಲಿಯಿಂದ ಮೈಸೂರಿಗೆ ತೆರಳಿದ್ದರು. ಎರಡು ದಿನ ಬಿಟ್ಟು ಅಲ್ಲಿನ ಅಪೂರ್ವ ಮೊಬೈಲ್ ಸ್ಟೋರ್ ನಲ್ಲಿ ನಾಲ್ಕು ಸಿಮ್ ಹಾಗೂ ನಾಲ್ಕು ಮೊಬೈಲ್ ಗಳನ್ನು ಖರೀದಿ ಮಾಡಿದ್ದಾರೆ. ಅದಾದ ನಂತರ ತನ್ನ ಡ್ರೈವರ್ ಲಿಂಗರಾಜು ಕಡೆಯಿಂದ 50 ಲಕ್ಷ ಹಣ ತರಿಸಿ, ಪ್ರಣವ್ ಗೆ ನೀಡಿದ್ದಾರೆ. ಅಂದು ಅಲ್ಲಿಯೇ ತಂಗಿದ್ದು, ಕಾರಿನ ನಂಬರ್ ಪ್ಲೇಟ್ ಕೂಡ ಬದಲಾಯಿಸಿದ್ದಾರೆ. ಬಳಿಕ ಮೈಸೂರಿನಿಂದ ಹೈದರಾಬಾದ್ ಗೆ ಎಸ್ಕೇಪ್ ಆಗಿದ್ದಾರೆ.

ಈ ಕಡೆ ಸ್ವಾಮೀಜಿಯ ಡ್ರೈವರ್ ಬಂಧನವಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆ, ಸ್ವಾಮೀಜಿ ಶ್ರೀಶೈಲಕ್ಕೆ ಎಸ್ಕೇಪ್ ಆಗಿದ್ದಾರೆ. ತನ್ಮ ಪ್ರಯಾಣ‌ ಮುಂದುವರೆಸಿದ್ದು ಪೂರಿ, ಗಂಜಾಂ, ಕಟಕ್ ಅಂತ ಪಯಣ ಬೆಳೆಸುವಾಗಲೇ ಖಚಿತ ಮಾಹಿತಿ ಮೇರೆಗೆ ಪೊಲೀಸರು ಬಂಧಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಲಗುವ ಮುನ್ನ ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

  ಸುದ್ದಿಒನ್ : ಬಾಳೆಹಣ್ಣಿನಲ್ಲಿ ಅನೇಕ ಪೋಷಕಾಂಶಗಳು ಅಡಗಿವೆ. ಇವು ದೇಹಕ್ಕೆ ತುಂಬಾ ಒಳ್ಳೆಯದು. ಅದಕ್ಕಾಗಿಯೇ ಸದಾ ಲಭ್ಯವಿರುವ ಬಾಳೆಹಣ್ಣನ್ನು ತಿನ್ನಲು ತಜ್ಞರು ಸಲಹೆ ನೀಡುತ್ತಾರೆ. ಬಾಳೆ ಹಣ್ಣಿನಲ್ಲಿ ಪೊಟ್ಯಾಸಿಯಮ್, ವಿಟಮಿನ್ ಸಿ, ವಿಟಮಿನ್

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು!

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು! ಈ ರಾಶಿಯವರು ದೊಡ್ಡ ಮಹಾತ್ಮಾಕಾಂಕ್ಷೆ ಹೊಂದಿರುವರು, ಸೋಮವಾರ- ರಾಶಿ ಭವಿಷ್ಯ ಮೇ-20,2024 ಸೂರ್ಯೋದಯ: 05:46, ಸೂರ್ಯಾಸಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

error: Content is protected !!