Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಸ್ರೇಲ್‌ ನಲ್ಲಿ ಹಮಾಸ್ ಉಗ್ರರ ಕ್ರೌರ್ಯ : ತಾಯಿಯ ಹೊಟ್ಟೆಯನ್ನು ಸೀಳಿ ಮಗುವನ್ನು ಚಾಕುವಿನಿಂದ ಇರಿದು ಕೊಂದ ಹೃದಯ ವಿದ್ರಾವಕ ಘಟನೆ

Facebook
Twitter
Telegram
WhatsApp

 

ಸುದ್ದಿಒನ್  : ಇಸ್ರೇಲ್ ಗೆ ನುಸುಳಿ ವಿಧ್ವಂಸಕ ಕೃತ್ಯ ಎಸಗುತ್ತಿರುವ ಹಮಾಸ್ ಭಯೋತ್ಪಾದಕರು ಮಹಿಳೆಯರು ಮತ್ತು ಮಕ್ಕಳ ವಿರುದ್ಧ ಕ್ರೌರ್ಯವನ್ನು ಮೆರೆಯುತ್ತಿದ್ದಾರೆ.  ಇವುಗಳಿಗೆ ಸಂಬಂಧಿಸಿದ ಒಂದೊಂದೇ ವಿಷಯ ಸಾಮಾಜಿಕ ಜಾಲತಾಣಗಳಲ್ಲಿ ಬೆಳಕಿಗೆ ಬರುತ್ತಿವೆ. ಇತ್ತೀಚಿಗೆ ನಡೆದ ಹೃದಯ ವಿದ್ರಾವಕ ಘಟನೆ ಎಲ್ಲರ ಹೃದಯವನ್ನು ಹಿಂಡುವಂತಿದೆ.

ಗರ್ಭಿಣಿಯ ಹೊಟ್ಟೆಯನ್ನು ಸೀಳಿ ಮಗುವನ್ನು ಹೊರತೆಗೆದ ಹಮಾಸ್ ಉಗ್ರರು ಮಗುವನ್ನು ಅತ್ಯಂತ ಕೆಟ್ಟ ರೀತಿಯಲ್ಲಿ ಇರಿದು ಕೊಂದಿದ್ದಾರೆ. ಈ ವಿಷಯ ಹೊರಬೀಳುತ್ತಿದ್ದಂತೆ ಹಮಾಸ್ ಭಯೋತ್ಪಾದಕರ ಕೃತ್ಯಗಳು ಹೊರಜಗತ್ತಿಗೆ ತಿಳಿಯುತ್ತಿವೆ. ಇಸ್ರೇಲ್‌ಗೆ ಅಕ್ರಮವಾಗಿ ನುಸುಳಿರುವ ಹಮಾಸ್ ಉಗ್ರರು ರಾಕ್ಷಸರಂತೆ ವರ್ತಿಸಿದ ರೀತಿ ವಿಶ್ವದಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಚಿಕ್ಕವರು, ದೊಡ್ಡವರು ಎಂಬ ಭೇದವಿಲ್ಲದೆ ಮಹಿಳೆಯರು, ಚಿಕ್ಕ ಮಕ್ಕಳು, ಸಾಕು ಪ್ರಾಣಿಗಳನ್ನು ಮೆಷಿನ್ ಗನ್ ನಿಂದ ಗುಂಡಿಟ್ಟು ಕೊಲ್ಲುತ್ತಿದ್ದಾರೆ. ಪುಟ್ಟ ಮಕ್ಕಳ ತಲೆ ಕಡಿಯುವ ಮೂಲಕ ಅತ್ಯಂತ ಕ್ರೂರ ದಾಳಿ ನಡೆಸುತ್ತಿದ್ದಾರೆ. ಇತ್ತೀಚೆಗೆ ಮತ್ತೊಂದು ವಿಕೃತ ಕೃತ್ಯ ಬೆಳಕಿಗೆ ಬಂದಿದೆ.

ತಾಯಿಯ ಹೊಟ್ಟೆಯಲ್ಲಿದ್ದ ಮಗುವನ್ನು ಸಹ ಬಿಡದ ಹಮಾಸ್ ಭಯೋತ್ಪಾದಕರು ಮಹಿಳೆಯ ಗರ್ಭವನ್ನು ಸೀಳಿ ಬರ್ಬರವಾಗಿ ಮಗುವನ್ನು ಇರಿದು ಕೊಂದಿದ್ದಾರೆ. ಮತ್ತು ಗಾಜಾ ಪಟ್ಟಿಯ ಗಡಿಯಲ್ಲಿನ ಕಿಬ್ಬುಟ್ಜ್‌ನಲ್ಲಿ 40 ಮಕ್ಕಳನ್ನು ಅತ್ಯಂತ ಕೆಟ್ಟದಾಗಿ ಕೊಂದಿರುವುದು ಇಡೀ ಜಗತ್ತನ್ನು ಬೆಚ್ಚಿಬೀಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!