Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾನೇನಾದರೂ ಆರ್ಯನ ಥರ ಕಾಣ್ತಿದ್ದೀನಾ, ಪ್ಯೂರ್ ದ್ರಾವಿಡ : ಹಂಸಲೇಖ

Facebook
Twitter
Telegram
WhatsApp

ಬೆಂಗಳೂರು: ಸಿದ್ದರಾಮಯ್ಯ ಪ್ರಜಾಪ್ರಭುತ್ವಕ್ಕೆ ದೊಡ್ಡ ಧ್ವನಿ. ನನ್ನದು ಚಿಕ್ಕ ಬಾಯಿ, ಇಲ್ಲಿ ದೊಡ್ಡ ದೊಡ್ಡ ಮಾತಾಡಬೇಕಿದೆ. ಪ್ರತಿಭೆ ಎಂದರೇ ಏನು ಎಂದು ಕೇಳುತ್ತಿದ್ದರು. ಪ್ರತಿಭೆ ಎಂದರೆ ನಾನೇ ಎಂದು ನಾದಬ್ರಹ್ಮ ಹಂಸಲೇಖ ಹೇಳಿದ್ದಾರೆ.

ನಾನೇದಾದರೂ ಆರ್ಯರ ತರ ಕಾಣುತ್ತಿದ್ದೇನಾ. ನಾನು ಪ್ಯೂರ್ ದ್ರಾವಿಡನ್. ನಾನು ಒರಿಜಿನಲ್ ಪ್ರತಿಭೆ. ಅವತ್ತು ಬುದ್ದ, ಬಸವ, ಅಂಬೇಡ್ಕರ್ ಇಂದು ಮೋಹನದಾಸ್. ಸಮಾಜದಲ್ಲಿ ನಡೆದ ಘಟನೆಗಳ ಬಗ್ಗೆ ಹನಿಫ್ ಹೇಳಿದ್ರು. ಯಾರು ಬುದ್ದಿ ಹೇಳುವವರು ಯಾರು ಎಂದು ಹೇಳಿದ್ರು. ಆದರೆ ನಾವು ನಮ್ಮ ಮನೆ ಬಾಗಿಲ ಕೀ ಇನ್ನೊಬ್ಬರಿಗೆ ಕೊಟ್ಟು, ಬಾಗಿಲು ಕಾಯುತ್ತಿದ್ದೇವೆ.

ನಾವು ಯಾವಾಗ ಇನ್ ಆಕ್ಟಿವ್ ಆಗುತ್ತೇವೋ, ಆಗ ಇನ್ನೊಬ್ಬರು ಆಕ್ಟಿವ್ ಆಗ್ತಾರೆ. ನಾವು ಹಾಡಬೇಕಿರುವುದು ಹರಿಕಥೆಯಲ್ಲ ಸರ್. ನಾವು ಹಾಡಬೇಕಿರುವುದು ಕಾನೂನುಗಳನ್ನು. 20 ಕ್ಕೂ ಹೆಚ್ಚು ಕವಿಗಳು ಸೇರಿ ಇದನ್ನು ಮಾಡ್ತೇವೆ. ಹಣ ಹಾಕಿ ಈ ಕಾರ್ಯಕ್ರಮ ರೂಪಿಸುತ್ತೇವೆ. ಸಂವಿಧಾನದ ಪುಸ್ತಕವನ್ನು ಜಾನಪದ ಹಾಡಗಳ ಮೂಲಕ ಹಾಡಬೇಕು. ಅನುಭವ ಮಂಟಪ ಹಂಗಿಲ್ಲದ ಮೀಸಲಾತಿ ನೀಡಿದೆ. ಸಂವಿಧಾನ ಗೀತೆ, ಬಡವರ ಗೀತೆಯನ್ನ ಹಾಡಬೇಕು. ನಾನು ಯಾವ ಜಾತಿ ಎಂದು ಗೊತ್ತಿರಲಿಲ್ಲ. ಈ ಪುಸ್ತಕ ಕೈಗೆ ಬಂದಾಗ ನಾನು ಯಾವ ಜಾತಿ ಎಂದು ಕೇಳ್ದೆ. ಹಾಗ ನೇಕಾರ ಎಂದು ಗೊತ್ತಾಯಿತು. ನೇಕಾರ ಯಾವುದರಲ್ಲಿ ಬರುತ್ತೆ ಎಂದು ಕೇಳಿದಾಗ ಓಬಿಸಿ ಎಂದ್ರು. ಓಬಿಸಿ ಎಂದ್ರೆ , ಎಷ್ಟು ಓದಿದರು ಓದಿದ್ದೇವೆ ಎಂದು ಯಾರು ಹೇಳುವುದಿಲ್ಲ ಅವರೇ ಓಬಿಸಿ. ನಾನು ಮೂರು ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಬರೆದಿದ್ದೇನೆ, ಆದರೂ ಓದಿದ್ದೇನೆ ಎಂದು ಹೇಳಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.72.74 ಮತದಾನ : ಕ್ಷೇತ್ರವಾರು ಮಾಹಿತಿ…!

  ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 :   ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಇಂದು ಜರುಗಿದ ಮತದಾನದಲ್ಲಿ ಶೇ.72.74 ದಾಖಲಾಗಿದೆ‌. ವಿಧಾನ ಸಭಾ ಕ್ಷೇತ್ರವಾರು ಮತಾದನ ವಿವರ ಚಳ್ಳಕೆರೆ – 72.19%, ಚಿತ್ರದುರ್ಗ-70.42%, ಹಿರಿಯೂರು-71.49% ,

ಕುಡಿಯುವ ನೀರಿನ ಸಮಸ್ಯೆ : ಮತದಾನ ಬಹಿಷ್ಕರಿಸಿದ್ದವರಿಂದ ಸಂಜೆ ವೇಳೆಗೆ ಮತದಾನ..!

ಚಿತ್ರದುರ್ಗ : ಇಂದು ಕರ್ನಾಟಕದಲ್ಲಿ ಮೊದಲ ಲೋಕಸಭಾ ಚುನಾವಣೆಗೆ ನಡೆದಿದೆ. ಎಷ್ಟೇ ಜಾಗೃತಿ ಮೂಡಿಸಿದರು ಸಾಕಷ್ಟು ಮಂದಿ ಮತದಾನ ಮಾಡಿಲ್ಲ. ಪರಿಪೂರ್ಣ ಮತದಾನ ನಡೆದಿಲ್ಲ. ಚುನಾವಣೆ ಬಂದಾಗೆಲ್ಲಾ ಜಾಗೃತಿ ಕಾರ್ಯ ನಡೆದರು ಮತದಾನ ಪೂರ್ಣವಾಗುವುದರಲ್ಲಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಸಂಜೆ 5 ರವೇಳೆಗೆ ಶೇಕಡಾವಾರು ಮತದಾನ ಎಷ್ಟು ? 

ಚಿತ್ರದುರ್ಗ.ಏ.26: ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಏ.26 ರಂದು  ಜರುಗಿದ ಮತದಾನದಲ್ಲಿ ಸಂಜೆ 5 ಗಂಟೆ ವೇಳೆಗೆ  ಶೇ.67 ರಷ್ಟು ಮತದಾನ ದಾಖಲಾಗಿದೆ. ಸಂಜೆ 6 ಗಂಟೆಯವರೆಗೂ ಮತ ಚಲಾಯಿಸಲು ಅವಕಾಶವಿದ್ದು, ಮತದಾರರು ಉತ್ಸಾಹ ತೋರಿ

error: Content is protected !!