Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಭಿಮಾನ ಆವೇಶವಾಗಬಾರದು : ಹಂಸಲೇಖ ಪತ್ರ ಮನವಿ

Facebook
Twitter
Telegram
WhatsApp

ಬೆಂಗಳೂರು: ಪೇಜಾವರ ಶ್ರೀಗಳ ಬಗ್ಗೆ ಹಂಸಲೇಖ ಅವರು ನೀಡಿದ ಹೇಳಿಕೆಯ ಪರ ವಿರೋಧ ಚರ್ಚೆ ಸೋಷಿಯಲ್ ಮೀಡಿಯಾದಲ್ಲಿ ಜೋರಾಗಿಯೇ ಎದ್ದಿತ್ತು. ಹಂಸಲೇಖ ಪರವಾಗಿಯೂ ಸಾಕಷ್ಟು ಜನ ಮಾತನಾಡಿದ್ರು. ಆ ವಿಚಾರವಾಗಿ ಕ್ಷಮೆಯನ್ನು ಕೇಳಿದ್ದರು. ಇದೀಗ ಅಭಿಮಾನಿಗಳಲ್ಲಿ ಪತ್ರದ ಮೂಲಕ ಮನವಿಯೊಂದನ್ನ ಮಾಡಿಕೊಂಡಿದ್ದಾರೆ.

ನಾನು ಆರೋಗ್ಯವಾಗಿದ್ದೀನಿ. ನನಗೆ ಆರೋಗ್ಯ ತಪ್ಪಿದೇ ಅಂತ ಇಡೀ ಕರ್ನಾಟಕದಿಂದ ಕರೆಗಳು ಬಂದಿದೆ. ಎಲ್ಲರೂ ನನ್ನ ಆರೋಗ್ಯ ವಿಚಾರಿಸುತ್ತಿದ್ದಾರೆ. ನನಗೆ ಗೊತ್ತಾಗಿದೆ ನಿಮ್ಮ ಪ್ರೀತಿ ಎಷ್ಟು ವಿಶಾಲವಾಗಿದೆ ಎಂದು. ಈ ಪ್ರೀತಿ ಪಡೆಯೋಕೆ ನಾನು ತುಂಬಾನೆ ಸವೆದಿದ್ದೀನಿ.. ಸಹಿಸಿದ್ದೀನಿ , ಅದರ ಸುಖ ಇವತ್ತು ಅನಿಭವಿಸುತ್ತಿದ್ದೀನಿ. ನಾನು ಕೇಳದೆ ನನ್ನ ಮನೆಗೆ ಸರ್ಕಾರ ಭದ್ರತೆ ಕೊಟ್ಟಿದೆ.

ನಾನು ಕೇಳದೆ ಇಡೀ ಕರ್ನಾಟದಲ್ಲಿ ಲಕ್ಷಾಂತರ ಜನ ಅಭಿಮಾನಿಗಳು ನನ್ನ ಪರ ಮಾತನಾಡುತ್ತಿದ್ದಾರೆ, ನನ್ನ ಉದ್ಯಮದ ಆತ್ಮೀಯರು ನನಗೆ ಧೈರ್ಯ ತೋರಿದ್ದಾರೆ. ಈಗ ಇಡೀ ಕರ್ನಾಟಕವೇ ನನ್ನನ್ನು ಪ್ರೀತಿಯಲ್ಲಿ ಮುಳುಗಿಸಿ ಅಭಿಮಾನದಲ್ಲಿ ತೇಲಿಸುತ್ತಿದ್ದಾರೆ. ಕರ್ನಾಟಕವೇ ನನ್ನನ್ನು ಪ್ರೀತಿಯಲ್ಲಿ ಮುಳುಗಿಸಿದೆ. ಅಭಿಮಾನ ಆವೇಶವಾಗಬಾರದು: ಆವೇಶ ಅವಘಢಗಳಿಗೆ ಕಾರಣವಾಗಬಾರದು ! ಅಭಿಮಾನ ಹಾಡಿನಂತೆ ಇರಬೇಕು , ಹಾಡು ಕೇಳಿಸುತ್ತದೆ .. ಮುಟ್ಟಿಸುತ್ತದೆ .. ನಿಮ್ಮ ಪ್ರೀತಿ ನನಗೆ ತಲುಪಿದೆ . ನಿಮ್ಮ ಪ್ರೀತಿಗೆ ನನ್ನ ಹೃದಯ ತುಂಬಿದ ನಮಸ್ಕಾರಗಳು ಎಂದು ಪತ್ರ ಬರೆದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕುಡಿಯುವ ನೀರಿನ ಸಮಸ್ಯೆ : ಮತದಾನ ಬಹಿಷ್ಕರಿಸಿದ್ದವರಿಂದ ಸಂಜೆ ವೇಳೆಗೆ ಮತದಾನ..!

ಚಿತ್ರದುರ್ಗ : ಇಂದು ಕರ್ನಾಟಕದಲ್ಲಿ ಮೊದಲ ಲೋಕಸಭಾ ಚುನಾವಣೆಗೆ ನಡೆದಿದೆ. ಎಷ್ಟೇ ಜಾಗೃತಿ ಮೂಡಿಸಿದರು ಸಾಕಷ್ಟು ಮಂದಿ ಮತದಾನ ಮಾಡಿಲ್ಲ. ಪರಿಪೂರ್ಣ ಮತದಾನ ನಡೆದಿಲ್ಲ. ಚುನಾವಣೆ ಬಂದಾಗೆಲ್ಲಾ ಜಾಗೃತಿ ಕಾರ್ಯ ನಡೆದರು ಮತದಾನ ಪೂರ್ಣವಾಗುವುದರಲ್ಲಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಸಂಜೆ 5 ರವೇಳೆಗೆ ಶೇಕಡಾವಾರು ಮತದಾನ ಎಷ್ಟು ? 

ಚಿತ್ರದುರ್ಗ.ಏ.26: ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಏ.26 ರಂದು  ಜರುಗಿದ ಮತದಾನದಲ್ಲಿ ಸಂಜೆ 5 ಗಂಟೆ ವೇಳೆಗೆ  ಶೇ.67 ರಷ್ಟು ಮತದಾನ ದಾಖಲಾಗಿದೆ. ಸಂಜೆ 6 ಗಂಟೆಯವರೆಗೂ ಮತ ಚಲಾಯಿಸಲು ಅವಕಾಶವಿದ್ದು, ಮತದಾರರು ಉತ್ಸಾಹ ತೋರಿ

ಮತದಾನಕ್ಕೂ ಮುನ್ನ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳರವರು ಮತದಾನಕ್ಕೂ ಮುನ್ನ

error: Content is protected !!