Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸ್ನೇಹಿತೆಯಿಂದ ದೂರ ಮಾಡಿ, ಆಕೆಯ ಗಂಡನನ್ನೇ ಮದುವೆಯಾದಳು : ಆರೋಪಕ್ಕೆ ‘ಬಿಂದಾಸ್’ ನಟಿ ಹೇಳಿದ್ದೇನು..?

Facebook
Twitter
Telegram
WhatsApp

ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ಬಿಂದಾಸ್ ಸಿನಿಮಾದಲ್ಲಿ ನಟಿ ಹನ್ಸಿಕಾ ಮೋಟಾನ್ವಿ ಮಿಂಚಿದ್ದರು. ಇತ್ತಿಚೆಗಷ್ಟೇ ಅದ್ದೂರಿಯಾಗಿ ಬ್ಯುಸಿನೆಸ್ ಮ್ಯಾನ್, ಸೋಹೈಲ್ ಜೊತೆಗೆ ದಾಂಪತ್ಯ ಜೀವನಕ್ಕೂ ಕಾಲಿಟ್ಟರು. ಆದರೆ ಸೋಹೈಲ್, ಹನ್ಸಿಕಾ ಆಪ್ತ ಸ್ನೇಹಿತೆಯ ಪತಿ. ಅವರಿಂದ ದೂರಾಡಿ, ನಟಿ ತಾನೇ ಮದುವೆಯಾದರು ಎಂಬ ವಿಚಾರ ಸಾಕಷ್ಟು ಚರ್ಚೆಯಾಗಿತ್ತು. ಅದಕ್ಕೆ ನಟಿ ಹಾಗೂ ಸೋಹೈಲ್ ಇಬ್ಬರು ಉತ್ತರ ನೀಡಿದ್ದಾರೆ.

ಕೆಲ ವರ್ಷಗಳ ಡೇಟಿಂಗ್ ಬಳಿಕ ಹನ್ಸಿಕಾ ಹಾಗೂ ಸೋನೈಲ್ ಮದುವೆಯಾಗಿದ್ದಾರೆ. ಒಟಿಟಿನಲ್ಲಿ ಮದುವೆ ವಿಡಿಯೋ ಪ್ರಸಾರವಾಗುತ್ತಿದ್ದು, ಇದರ ಮೊದಲ ಎಪಿಸೋಡಿನಲ್ಲಿ ಹನ್ಸಿಕಾ ಹಾಗೂ ಸೋನೈಲ್ ತಮ್ಮ ಖಾಸಗಿ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಹನ್ಸಿಕಾ ತನ್ನ ಮೇಲಿದ್ದ ಆರೋಪದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ರಿಂಕಿ ಮತ್ತು ಹನ್ಸಿಕಾ ಇಬ್ಬರು ಫ್ರೆಂಡ್ಸ್. ಸೋನೈಲ್ ಹಾಗೂ ರಿಂಕಿ ಮದುವೆಯಾಗಿದ್ದರು. ಈ ಇಬ್ಬರ ಮದುವೆಗೆ ಹನ್ಸಿಕಾ ಕೂಡ ಹೋಗಿದ್ದರು. ಆದ್ರೆ ಈಗ ಅದೇ ಸೋನೈಲ್ ನ ಹನ್ಸಿಕಾ ಮದುವೆಯಾಗಿದ್ದಾರೆ ಎಂಬ ಆರೋಪಕ್ಕೆ ಉತ್ತರ ಕೊಟ್ಟ ನಟಿ, ಆ ಸಮಯದಲ್ಲಿ ಆ ವ್ಯಕ್ತಿಯ ಪರಿಚಯ ನನಗಿತ್ತು ಎಂದ ಮಾತ್ರಕ್ಕೆ, ಎಲ್ಲವೂ ನಂದೇ ತಪ್ಪು ಎಂದು ಹೇಳಲು ಸಾಧ್ಯವಿಲ್ಲ. ಅದಕ್ಕೂ ನನಗೂ ಸಂಬಂಧವೇ ಇಲ್ಲ. ನಾನು ಪಬ್ಲಿಕ್ ಫಿಗರ್ ಆಗಿರುವ ಕಾರಣ, ನನ್ನ ಕಡೆ ಬೆರಳು ಮಾಡಿ ತೋರಿಸುವುದು ಬಹಳ ಸುಲಭ ಎ‌ಂದಿದ್ದಾರೆ.

ಇನ್ನು ಸೋಹೈಲ್ ಕೂಡ ಈ ಬಗ್ಗೆ ಮಾತನಾಡಿದ್ದು, ನಾನು ಈ ಮೊದಲು ಮದುವೆಯಾಗಿದ್ದೆ. ಆ ಮದುವೆ ಮುರಿದು ಬಿತ್ತು. ಇದಕ್ಕರ ಹನ್ಸಿಕಾ ಕಾರಣ ಎಂದು ಹೇಳಲಾಗಿತ್ತು. ಆದ್ರೆ ಅದು ಸತ್ಯವಲ್ಲ. ನಾವಿಬ್ಬರು ಸ್ನೇಹಿತರು. ಹನ್ಸಿಕಾ ನನ್ನ ಮದುವೆಗೆ ಹಾಜರಾಗಿದ್ದ ಫೋಟೋ ನೋಡಿದ್ದರಿಂದ ಆ ರೀತಿಯ ಊಹಾಪೋಹಗಳು ಹಬ್ಬಿದ್ದವು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ನಗರಸಭೆಯ ಆಸ್ತಿ ಸೇರಿದಂತೆ ಇನ್ನಿತರೆ ತೆರಿಗೆಗಳನ್ನು ಮೊಬೈಲ್ ಹಾಗೂ ಆನ್‍ಲೈನ್ ಮೂಲಕ ಪಾವತಿಗೆ ಅವಕಾಶ : ಪೌರಾಯುಕ್ತೆ ಎಂ.ರೇಣುಕಾ

ಚಿತ್ರದುರ್ಗ. ಏ.19:  ಚಿತ್ರದುರ್ಗ ನಗರಸಭೆಯ ಆಸ್ತಿ ತೆರಿಗೆ, ನೀರಿನ ಕರ ಹಾಗೂ ಇತರೆ ಶುಲ್ಕಗಳನ್ನು ಮೊಬೈಲ್ ಹಾಗೂ ಆನ್‍ಲೈನ್ ಮೂಲಕ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಮೊಬೈಲ್ ಅಪ್ಲಿಕೇಷನ್‍ಗಳಾದ ಭೀಮ್, ಭಾರತ್ ಬಿಲ್ ಪೇ, ಫೋನ್

ಬಿಜೆಪಿ ನೇತೃತ್ವದ ಎನ್‍ಡಿಎ ಮತ್ತು ಕಾಂಗ್ರೆಸ್ ನೇತ್ರತ್ವದ ಇಂಡಿಯಾವನ್ನು ನಾವು ಸಮಾನವಾಗಿ ವಿರೋಧಿಸುತ್ತೇವೆ : ಸಂವಾದ ಕಾರ್ಯಕ್ರಮದಲ್ಲಿ ಕಾಮ್ರೇಡ್ ಕೆ.ರಾಧಾಕೃಷ್ಣ ಹೇಳಿಕೆ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 19 : “ದೇಶದಾದ್ಯಂತ ಇಂದು ಎರಡು ಒಕ್ಕೂಟಗಳು ಜನರ ಮುಂದಿವೆ. ಒಂದು ಬಿಜೆಪಿ ನೇತೃತ್ವದ ಎನ್‍ಡಿಎ ಮತ್ತು ಇನ್ನೊಂದು ಕಾಂಗ್ರೆಸ್ ನೇತ್ರತ್ವ ಇಂಡಿಯಾ. ಇವೆರಡನ್ನು ನಾವು ಸಮಾನವಾಗಿ ವಿರೋಧಿಸುತ್ತೇವೆ ಎಂದು

ಕಾರ್ಮಿಕರ ಭವಿಷ್ಯದ ದೃಷ್ಟಿಯಿಂದ ಈ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟಕ್ಕೆ ಬೆಂಬಲ : ಗೌಸ್ ಪೀರ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಏ. 19 : ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಾಯ್ದೆ ಮತ್ತು ಸೆಸ್ ಕಾಯ್ದೆ

error: Content is protected !!