ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 01 : ಹೊಳಲ್ಕೆರೆ ತಾಲ್ಲೂಕು ರಾಮಗಿರಿ ಹೋಬಳಿ ಹನುಮಲಿ ಗ್ರಾಮದ ಶತಾಯುಷಿ ಚಂದ್ರಮ್ಮ(102) ಸೋಮವಾರ ರಾತ್ರಿ 10-45 ಕ್ಕೆ ಬೆಂಗಳೂರಿನಲ್ಲಿ ನಿಧನರಾದರು.
ಮೃತರು ಹನುಮಲಿ ಷಣ್ಮುಖಪ್ಪ ಸೇರಿದಂತೆ ನಾಲ್ವರು ಪುತ್ರರು ಹಾಗೂ ಐವರು ಪುತ್ರಿಯರು ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಹನುಮಲಿ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ 2 ಗಂಟೆಗೆ ಮೃತರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಈ ರಾಶಿಯವರು ಮದುವೆಗೆ ತುಂಬಾ ಹಠ ಮಾಡುವವರು ಹೇಳಿದ ಮಾತು ಕೇಳುವುದೇ ಇಲ್ಲ, ಈ ರಾಶಿಯವರ ಭಾಗ್ಯ ಎನ್ನಬೇಕೋ ಪುಣ್ಯ…
ಬಳ್ಳಾರಿ; ಜಿಲ್ಲೆಯ ಸುತ್ತಮುತ್ತ ಕೆಲಸ ಹುಡುಕುತ್ತಿರುವವರಿಗೆ ಇಲ್ಲಿದೆ ಗುಡ್ ನ್ಯೂಸ್. ವಸತಿ ಶಾಲೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಏಪ್ರಿಲ್ 11…
ದಾವಣಗೆರೆ : ಜಿಲ್ಲೆಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. SPF ನಗರದಲ್ಲಿ ತನ್ನಿಬ್ಬರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಏ. 10 :…