Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜಕೀಯ ವಲಯದಲ್ಲಿ ಮತ್ತೆ ಭಜ್ಜಿ ಹೆಸರು : ಈ ಬಾರಿ ಆಪ್ ಪಕ್ಷ ಸೇರ್ತಾರಾ..?

Facebook
Twitter
Telegram
WhatsApp

ಪಂಚ ರಾಜ್ಯ ಚುನಾವಣೆಯಲ್ಲಿ ಆಪ್ ಪಕ್ಷ ಅಂದುಕೊಂಡಂತೆ ಪಂಜಾಬ್ ತನ್ನ ತೆಕ್ಕೆಗೆ ತೆಗೆದುಕೊಂಡು ಆಗಿದೆ. ಇದಿಒಗ ತನ್ನ ಪಕ್ಷಕ್ಕೆ ಹರ್ಭಜನ್ ಸಿಂಗ್ ಅವರನ್ನ ಬರಮಾಡಿಕೊಳ್ಳಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಈ ಹಿಂದೆ ಕೂಡ ಹರ್ಭಜನ್ ಸಿಂಗ್ ರಾಜಕೀಯ ಪ್ರವೇಶದ ಬಗ್ಗೆ ಇಂಥದ್ದೆ ಸುದ್ದಿ ಹರಿದಾಡಿತ್ತು. 2017ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕಗಷ ಸೇರುತ್ತಾರೆ ಎಂಬ ಮಾತು ಕೇಳಿ ಬಂದಿತ್ತು. ಆ ಸಮಯದಲ್ಲಿ ಹರ್ಭಜನ್ ಸಿಂಗ್ ಅವರನ್ನ ಕೆಲವು ಪಕ್ಷಗಳು ಆಹ್ವಾನ ನೀಡಿದ್ದವು. ಆದ್ರೆ ಯಾವ ಪಕ್ಷಕ್ಕು ಹೋಗಿರಲಿಲ್ಲ. ಇದೀಗ ಆಪ್ ಪಕ್ಷ ಸೇರ್ತಾರೆ ಅನ್ನೋ ಸುದ್ದಿ ಸದ್ದು ಮಾಡ್ತಿದೆ.

ಮಾಜಿ ಆಫ್ ಸ್ಪಿನ್ನರ್ ಭಜ್ಜಿ ಅವರನ್ನ ಆಪ್ ಪಕ್ಷ ರಾಜ್ಯಸಭೆ ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ನಿರ್ಧರಿಸಿದೆ. ಪಂಜಾಬ್ ನಿಂದ ರಾಜ್ಯಸಭೆಗೆ ಖ್ಯಾತನಾಮರನ್ನ ಕಳುಹಿಸಲು ಎಎಪಿ ನಿರ್ಧರಿಸಿದೆ. ಈ ಹಿನ್ನೆಲೆ ಭಜ್ಜಿ ಹೆಸರೇ ಮುಂಚೂಣಿಯಲ್ಲಿದೆ. ಅಗ್ರ ನಾಯಕರು ಸಹ ಸಮ್ಮತಿ ಸೂಚಿಸಿದ್ದಾರೆ. ಹರ್ಭಜನ್ ಸಿಂಗ್ ಎಂಟ್ರಿಯಿಂದ ಕುಸಿತ ಕಂಡಿರುವ ಕ್ರೀಡಾ ವಲಯವನ್ನ ಮೇಲೆತ್ತುವ ಭರವಸೆ ಸಿಕ್ಕಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!