Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಟೀಂ ಇಂಡಿಯಾಗೆ ನನ್ನನ್ನ ಆಯ್ಕೆ ಮಾಡಬೇಡಿ ಎಂದಿದ್ದೇಕೆ ಹಾರ್ದಿಕ್ ಪಾಂಡ್ಯಾ..?

Facebook
Twitter
Telegram
WhatsApp

2021ರ ಐಪಿಎಲ್ ನಲ್ಲಿ ಹಾರ್ದಿಕ್ ಪಾಂಡ್ಯಾ ಅಂದುಕೊಂಡಂತೆ ಆಟವಾಡಲಿಲ್ಲ. ನಿರೀಕ್ಷೆ ಮಾಡಿದ ಗುರಿ ಮುಟ್ಟಲಿಲ್ಲ. ಇಡೀ ಭಾರತೀಯರಿಗೆ ಬೇಸರ ಆಗಿದ್ದು ಸತ್ಯ. ಆದ್ರೆ ಅದೇಕೋ ಇದ್ದಕ್ಕಿದ್ದ ಹಾಗೇ ಹಾರ್ದಿಕ್ ಪಾಂಡ್ಯಾ ಅವರೇ ನನ್ನನ್ನು ಆಯ್ಕೆ ಮಾಡಬೇಡಿ ಅಂತ ಟೀಂ ಇಂಡಿಯಾ ಆಟಗಾರರ ಬಳಿ ಅವಲತ್ತು ಕೊಂಡಿದ್ದಾರಂತೆ.

ಕ್ರಿಕೆಟ್ ಆಟಗಾರರಿಗೆ ಫಿಟ್ನೆಸ್ ಅನ್ನೋದು ತುಂಬಾನೆ ಮುಖ್ಯ. ಹಾರ್ದಿಕ್ ಪಾಂಡ್ಯ ಸೋಲಿನ ನಂತರ ಸಂಪೂರ್ಣ ಗಮನವನ್ನ ತನ್ನ ಫಿಟ್ನೆಸ್ ಕಡೆಗೆ ಹರಿಸಿದ್ದಾರಂತೆ. ಹೀಗಾಗಿ ಆಟಗಾರರ ಬಳಿ ಸ್ವತಃ ಅವರೇ ಹೇಳಿಕೊಂಡಿದ್ದಾರೆ. ನನ್ನನ್ನು ಈ ಬಾರಿ ಆಯ್ಕೆ ಮಾಡಬೇಡಿ ಎಂದು.

ಐಪಿಎಲ್ 2022 ರ ಹರಾಜಿಗೂ ಮುನ್ನ ಆಟಗಾರರನ್ನು ಉಳಿಸಿಕೊಳ್ಳಲು ತಂಡಗಳು ಯೋಜಿಸುತ್ತಿರುವ ಸಮಯದಲ್ಲಿ ಹಾರ್ದಿಕ್ ಪಾಂಡ್ಯ ಅವರ ಈ ಹೇಳಿಕೆ ಬಂದಿದೆ. ಫಾರ್ಮ್​ನಲ್ಲಿಲ್ಲದ ಹಾರ್ದಿಕ್ ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್ ಉಳಿಸಿಕೊಳ್ಳುವುದಿಲ್ಲ ಎಂದು ನಂಬಲಾಗಿದೆ. ಈ ಮಧ್ಯೆ ಈ ಬಗ್ಗೆ ಹೇಳಿರುವ ಹಾರ್ದಿಕ್ ಪಾಂಡ್ಯಾ ಸಂಪೂರ್ಣವಾಗಿ ಫಿಟ್ ಆಗಲು ಸಮಾಯಾವಕಾಶ ಕೇಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬರ ಪರಿಹಾರ ಕೊಡದ ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ

ಬೆಂಗಳೂರು: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಬರ ಪರಿಹಾರ ನೀಡದಿರುವುದಕ್ಕೆ ಇಂದು ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸುತ್ತಿದ್ದು, ಸಿಎಂ ಸಿದ್ದರಾಮಯ್ಯ ಕೂಡ ಭಾಗಿಯಾಗಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಮಾತನಾಡಿ,

ಬೇಸಿಗೆಯಲ್ಲಿ ಕಣ್ಣುಗಳ ಆರೋಗ್ಯಕ್ಕೆ ಹೀಗೆ ಮಾಡಿ…

ಸುದ್ದಿಒನ್ : ಕಣ್ಣಿನ ಉರಿಯು ಬೇಸಿಗೆಯಲ್ಲಿ ಯಾರನ್ನಾದರೂ ಬಾಧಿಸುವ ಸಾಮಾನ್ಯ ಸಮಸ್ಯೆಯಾಗಿದೆ. ಸೂರ್ಯನ ಬಿಸಿಲು, ಧೂಳು ಮತ್ತು ವಾಯು ಮಾಲಿನ್ಯವು ಕಣ್ಣುಗಳ ಉರಿ, ಕಿರಿಕಿರಿ ಮತ್ತು ಕೆಂಪಗಾಗುವುದು ಆಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಕಣ್ಣಿನ ಕಿರಿಕಿರಿಯನ್ನು

ಈ ರಾಶಿಯವರು ತುಂಬಾ ಪ್ರಯತ್ನಶಾಲಿ ಆದರೆ ಅದೃಷ್ಟ ಕೈ ಕೊಡುತ್ತಿದೆ

ಈ ರಾಶಿಯವರು ತುಂಬಾ ಪ್ರಯತ್ನಶಾಲಿ ಆದರೆ ಅದೃಷ್ಟ ಕೈ ಕೊಡುತ್ತಿದೆ, ಈ ರಾಶಿಯ ಪ್ರೀತಿಸಿ ಮದುವೆ ಆದವರ ಗೋಳಾಟ ಕೇಳಲಾಗದು, ಮಂಗಳವಾರ ರಾಶಿ ಭವಿಷ್ಯ -ಏಪ್ರಿಲ್-23,2024 ಹನುಮಾನ ಜಯಂತಿ ಸೂರ್ಯೋದಯ: 05:58, ಸೂರ್ಯಾಸ್ತ :

error: Content is protected !!