ಸುದ್ದಿಒನ್, ಚಿತ್ರದುರ್ಗ, ನವೆಂಬರ್. 30 : ನಗರದ ವಾಸವಿ ಶಾಲೆಯ ಆವರಣದಲ್ಲಿ ಜನವರಿ 04 ರಿಂದ 11 ರವರೆಗೆ ನಡೆಯಲಿರುವ ಹರಿದಾಸ ಹಬ್ಬ ಬೆಳ್ಳಿ ಹಬ್ಬ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಪರಮ ಪೂಜ್ಯ ಶ್ರೀ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀ ಪಾದರು ಬೆಂಗಳೂರಿನ ಪೂರ್ಣ ಪ್ರಜ್ಞಾ ವಿದ್ಯಾಪೀಠದಲ್ಲಿ ಬಿಡುಗಡೆಗೊಳಿಸದರು. ಇದೇ ಸಂಧರ್ಭದಲ್ಲಿ ಶ್ರೀಗಳವರನ್ನು ಹರಿದಾಸ ಹಬ್ಬದ ಉದ್ಘಾಟನೆಗೆ ಅಹ್ವಾನಿಸಲಾಯಿತು.
ಈ ಸಂಧರ್ಭದಲ್ಲಿ ಅಧ್ಯಕ್ಷರು ಟಿ ಕೆ ನಾಗರಾಜ ರಾವ್, ಉಪಾಧ್ಯಕ್ಷರುಗಳಾದ ಕೆ. ಗುರುರಾಜ್, ವಾಸುದೇವಮೂರ್ತಿ, ಕಾರ್ಯದರ್ಶಿ ಹುಲಿರಾಜ್ ಜೋಯಿಸ್, ನಿರ್ದೇಶಕ ಶ್ಯಾಮ ಸುಂದರ್ ಮತ್ತು ಖಜಾಂಚಿ ರವಿಕುಮಾರ್ ಉಪಸ್ಥಿತರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









