Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹರ್ಷನ ಕೊಲೆ ನಡೆದಿದ್ದೇ ಬೇರೆ ಕಾರಣಕ್ಕೆ : ರಾಷ್ಟ್ರೀಯ ತನಿಖಾ ದಳ ಕೊಟ್ಟ ವರದಿಯಲ್ಲೇನಿದೆ ಗೊತ್ತಾ..?

Facebook
Twitter
Telegram
WhatsApp

ಶಿವಮೊಗ್ಗ: ಭಜರಂಗದಳದ ಕಾರ್ಯಕರ್ತ ಹರ್ಷನ ಕೊಲೆ ಬಗ್ಗೆ ರಾಷ್ಟ್ರೀಯ ತನಿಖಾ ದಳದಿಂದ ಹೊಸ ವಿಚಾರವೊಂದು ಹೊರ ಬಿದ್ದಿದೆ. ತನಿಖಾ ದಳದ ಮಾಹಿತಿಯಿಂದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಈ ಕೊಲೆಯನ್ನು ರಾಜ್ಯಾದ್ಯಂತ ಕೋಮು ಗಲಭೆ ಸೃಷ್ಟಿಸಲು ಮಾಡಲಾಗಿದೆ ಎಂದು ವರದಿ ನೀಡಿದೆ ಎನ್ನಲಾಗಿದೆ.

ಹರ್ಷನ ಕೊಲೆಯಿಂದ ಜನರಿಗೆ ಭಯ ಹುಟ್ಟಿಸುವ ಉದ್ದೇಶವಾಗಿತ್ತು ಎಂಬುದನ್ನು ಎಫ್ಐಆರ್ ನಲ್ಲಿ ಎನ್ಐಎ ಉಲ್ಲೇಖಿಸಿದೆ ಎನ್ನಲಾಗಿದೆ. ಈಗಾಗಲೇ ಹರ್ಷನ ಕೊಲೆ ವಿಚಾರದಲಿ 11 ಜನ ಆರೋಪಿಗಳನ್ನು ಬಂಧಿಸಲಾಗಿದೆ. ಇದೀಗ ತನಿಖೆಯಲ್ಲಿ ಕೋಮು ಗಲಭೆ ಸೃಷ್ಟಿಸುವ ವಿಚಾರ ಬಹಿರಂಗವಾಗಿದೆ.

ಮಾರಕಾಸ್ತ್ರವನ್ನು ಬಳಸಿ ಜನರಿಗೆ ಭಯ ಉಂಟು ಮಾಡುವ ಉದ್ದೇಶವನ್ನು 11 ಮಂದಿ ಆರೋಪಿಗಳು ಹೊಂದಿದ್ದರು. ಅವರ ಉದ್ದೇಶ ರಾಜ್ಯದಲ್ಲಿ ಕೋಮು ಗಲಭೆಯ ಭಯ ಹುಟ್ಟಬೇಕು ಎಂಬುದೇ ಆಗಿತ್ತಂತೆ. ರಾಷ್ಟ್ರೀಯ ತನಿಖಾ ದಳ ನಡೆಸಿದೆ ತನಿಖೆಯಲ್ಲಿ ಈ ವಿಚಾರ ಬಯಲಾಗಿದೆ. ಇನ್ನು ಕೇಂದ್ರ ಸರ್ಕಾರ ಸೂಚನೆಯ ಮೇರೆಗೆ ಎಫ್‌ಐಆರ್ ದಾಖಲು ಮಾಡಲಾಗಿದ್ದು, ರಾಷ್ಟ್ರೀಯ ತನಿಖಾ ದಳ ತನಿಖೆ ಕೈಗೆತ್ತಿಕೊಂಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!