Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂಗ್ರೆಸ್ ನಾಯಕರ ನಡುವೆಯೇ ಪ್ರಶ್ನೆ ಹುಟ್ಟು ಹಾಕಿದರಾ ಈಶ್ವರಪ್ಪ..? : ಪರಮೇಶ್ವರ್ ಬಗ್ಗೆ ಹೇಳಿದ್ದೇನು..?

Facebook
Twitter
Telegram
WhatsApp

ಚಾಮರಾಜನಗರ: ವಿರೋಧ ಪಕ್ಷದವರು ಆಡಳಿತ ಪಕ್ಷದವರ ಮೇಲೆ ಆಡಳಿತ ಪಕ್ಷದವರು ವಿರೋಧ ಪಕ್ಷದವರ ಮೇಲೆ ಯಾವಾಗಲೂ ಮಾತಿನ ವಾಗ್ದಾಳಿ ನಡೆಸುತ್ತಲೇ ಇರುತ್ತಾರೆ. ಇದೀಗ ಮಾಜಿ ಸಚಿವ ಈಶ್ವರಪ್ಪ, ಕಾಂಗ್ರೆಸ್ ಇಬ್ಬರು ನಾಯಕರಿಗೆ ಪ್ರಶ್ನೆಯೊಂದನ್ನು ಕೇಳಿದ್ದಾರೆ. ಸಿದ್ದರಾಮಯ್ಯ ಹಾಗೂ ಜಿ ಪರಮೇಶ್ವರ್ ಅವರನ್ನು ಎಳೆದು ತಂದಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಚಾಮುಂಡೇಶ್ವರಿಯಲ್ಲಿ ಆಣೆ ಮಾಡಿ ಹೇಳಲಿ ಪರಮೇಶ್ವರ್ ಅವರನ್ನು ನಾನು ಸೋಲಿಸಿಲ್ಲ ಅಂತ. ಹಾಗೇ ಪರಮೇಶ್ವರ್ ಕೂಡ ಆಣೆ ಮಾಡಿ ಹೇಳಲಿ ನನ್ನನ್ನು ಸಿದ್ದರಾಮಯ್ಯ ಸೋಲಿಸಿಲ್ಲ ಎಂದು. ಇವರೇ ಮುಖ್ಯಮಂತ್ರಿ ಎಂದು ಘೋಷಣೆ ಮಾಡಿಕೊಂಡು ಬಿಟ್ಟರೆ ಮತ್ತೆ ಚುನಾವಣೆ ಯಾಕೆ ಎಂದು ಪ್ರಶ್ನಿಸಿದ್ದಾರೆ.

ನಾಳೆ ಕಾಂಗ್ರೆಸ್ ನಲ್ಲೂ ಇದೇ ಪರಿಸ್ಥಿತಿ ಆಗುತ್ತೆ. ಅವರೇ ಇವರನ್ನು ಸೋಲಿಸುತ್ತಾರೆ. ಇವರೇ ಅವರನ್ನು ಸೋಲಿಸುತ್ತಾರೆ. ಅಷ್ಟೇ ಅಲ್ಲ ಬಾದಾಮಿ ದೂರ ಅಂತ ಸಿದ್ದರಾಮಯ್ಯ ಹೇಳುತ್ತಾರಲ್ಲ. ಹಾಗಾದ್ತೆ ನಾಳೆ ದಿನ ಸಿಎಂ ಆದ್ರೆ ರಾಜ್ಯ ಸುತ್ತಬೇಕು ಅಲ್ವಾ. ಈಗ ಬಾ ಮಗನೇ ಸೋಲಿಸುತ್ತೀವಿ ಅಂತ ಕೋಲಾರದ ದಲಿತರು ಹಾಗೂ ಇತರೆ ನಾಯಕರು ಕಾಯುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗೋ ಬ್ಯಾಕ್ ಗೋವಿಂದ ಕಾರಜೋಳ | ಬಿಜೆಪಿ ಅಭ್ಯರ್ಥಿಗೆ ಚಿತ್ರದುರ್ಗದಲ್ಲಿ ತಟ್ಟಿದ ಬಂಡಾಯದ ಬಿಸಿ..!

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 29  : ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳಗೆ ಬಂಡಾಯದ ಬಿಸಿ ತಟ್ಟಿದೆ. ಟಿಜೆಟ್ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಚಿತ್ರದುರ್ಗಕ್ಕೆ ಆಗಮಿಸಿದ್ದರು. ಆದರೆ ಇದೆ ವೇಳೆ ಟಿಕೆಟ್

ಚಿತ್ರದುರ್ಗ | ಯಾದವ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ

  ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ರವರು ಯಾದವ ಸಂಸ್ಥಾನ ಮಹಾ ಮಠಕ್ಕೆ ಭೇಟಿ ನೀಡಿ ಶ್ರೀ ಶ್ರೀ ಶ್ರೀ ಬಸವ

28 ಕ್ಷೇತ್ರಗಳಲ್ಲೂ ಎನ್.ಡಿ.ಎ. ಮೈತ್ರಿ ಕೂಟಕ್ಕೆ ಗೆಲುವು : ಗೋವಿಂದ ಕಾರಜೋಳ

ಸುದ್ದಿಒನ್, ಹಿರಿಯೂರು, ಮಾರ್ಚ್. 29 : ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಗೆಲುವು ಸಾಧಿಸಲಿದೆ ಎಂದು ಎನ್ ಡಿ ಎ ಮೈತ್ರಿ ಕೂಟದ ಅಭ್ಯರ್ಥಿ ಗೋವಿಂದ ಕಾರಜೋಳ ಭರವಸೆ

error: Content is protected !!