Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಾಸನಾಂಬೆ ಉತ್ಸವ ಮುಕ್ತಾಯ : ಹುಂಡಿ ಎಣಿಕೆ ಕಾರ್ಯ ಶುರು..!

Facebook
Twitter
Telegram
WhatsApp

 

ಹಾಸನ : ವರ್ಷಕ್ಕೊಮ್ಮೆ ದರ್ಶನ ಕೊಎಉವ ಹಾಸನಾಂಬೆ ಉತ್ಸವ ಮುಗಿದಿದೆ. ಇಂದಿನಿಂದ ಹುಂಡಿ ಏಣಿಕೆ ಕಾರ್ಯ ನಡೆಯುತ್ತಿದೆ. ಕಂದಾಯ ಇಲಾಖೆಯ 85 ಸಿಬ್ಬಂದಿಗಳು ಹುಂಡಿ ಏಣಿಕೆ ಕಾರ್ಯದಲ್ಲಿ ತೊಡಗಿದ್ದಾರೆ.

ಅಕ್ಟೋಬರ್ 28ರಿಂದ ನವೆಂಬರ್ 6ರವರೆಗೆ ಹಾಸನಾಂಬೆ ಉತ್ಸವ ನಡೆದಿತ್ತು. ಹತ್ರತ್ರ 4ಲಕ್ಷ ಮಂದಿ ಹಾಸನಾಂಬೆ ದರ್ಶನ ಪಡೆದಿದ್ದಾರೆ. ಹತ್ತು ದಿನದ ಉತ್ಸವಕ್ಕೆ ತೆರೆ ಬಿದ್ದಿದ್ದು, ಹುಂಡಿ ಎಣಿಕೆ ನಡೆಯುತ್ತಿದೆ. ಅಷ್ಟೇ ಅಲ್ಲ ಹಾಸನಾಂಬೆಗೆ ಭಕ್ತರು ಪತ್ರದ ಮೂಲಕವೂ ತಮ್ಮ ವಿವಿಧ ಬೇಡಿಕೆಗಳನ್ನ ಇಟ್ಟಿದ್ದಾರೆ.

ಒಬ್ಬರಂತು ಹೊಳೇನರಸೀಪುರದ ಶಾಸಕರನ್ನು ಬದಲಾಯಿಸು ತಾಯೇ ಅಂದ್ರೆ ಮತ್ತೊಬ್ಬರು ರಸ್ತೆ ಗುಂಡಿ ಸರಿ ಮಾಡಿಸು ತಾಯಿ ಅಂದಿದ್ದಾರೆ. ಒಬ್ರು ಗಂಡು ಮಗುಗೆ ಬೇಡಿಕೆ ಇಟ್ಟಿದ್ದಾರೆ. ತಾನಿಷ್ಟ ಪಟ್ಟ ಹುಡುಗನ ಜೊತೆ ಮದುವೆ ಮಾಡಿಸು ಎಂಬ ಬೇಡಿಕೆ. ಇನ್ನು ವಿದ್ಯಾರ್ಥಿಗಳದ್ದು ಪಾಸಿಗಾಗಿ ಬೇಡಿಕೆ. ಹೀಗೆ ಹಾಸನಾಂಬೆ ಎದುರು ಭಿನ್ನ ವಿಭಿನ್ನವಾದ ಬೇಡಿಕೆಗಳನ್ನೇ ಇಟ್ಟಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಮೋದಿ ಅಬ್ಬರ : ಅಭ್ಯರ್ಥಿಗಳ ಗೆಲುವಿಗೆ ಮತಯಾಚನೆ

ಬೆಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆ ಪ್ರಧಾನಿ ಮೋದಿ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ‌. ರಾಜ್ಯಕ್ಕೆ ಬಂದಿರುವ ಪ್ರಧಾನಿ ಮೋದಿ ಅಭ್ಯರ್ಥಿಗಳ ಪರವಾವಿ ಮತಯಾಚನೆ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಹಾಗೂ ಕೋಲಾರದಲ್ಲಿ ಸಂಚಾರ ನಡೆಸಿ, ಮತಯಾಚನೆ ಮಾಡಿದ್ದಾರೆ. ಚಿಕ್ಕಬಳ್ಳಾಪುರದ

ನಿರುದ್ಯೋಗ, ಭ್ರಷ್ಟಾಚಾರದ ವಿರುದ್ಧ ಹೋರಾಟ ಅನಿವಾರ್ಯ : ಬಿ.ಎನ್.ಚಂದ್ರಪ್ಪ

ಸುದ್ದಿಒನ್,  ಚಿತ್ರದುರ್ಗ: ಏ.20 :  ಕೇಂದ್ರ ಬಿಜೆಪಿ ಸರ್ಕಾರದ ನಿರುದ್ಯೋಗ ಮತ್ತು ಆರ್ಥಿಕ ಅಸಮಾನತೆ, ಭ್ರಷ್ಟಾಚಾರದ ವಿರುದ್ಧ ಹೋರಾಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಹೇಳಿದರು. ಹಿರಿಯೂರು ತಾಲೂಕಿನ ಕೋಡಿಹಳ್ಳಿ

ಮೊಳಕಾಲ್ಮುರು ತಾಲ್ಲೂಕಿನ ಬಿಜೆಪಿಯ 25 ಕ್ಕೂ ಹೆಚ್ಚು ಮಂದಿ ಕಾಂಗ್ರೆಸ್ ಸೇರ್ಪಡೆ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.20  : ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಗಳನ್ನು ಮೆಚ್ಚಿ ಮೊಳಕಾಲ್ಮುರು ತಾಲ್ಲೂಕಿನ ಬಿಜೆಪಿಯ ಇಪ್ಪತ್ತೈದಕ್ಕೂ ಹೆಚ್ಚು ಮಂದಿ ಬಿ.ಯೋಗೇಶ್‍ಬಾಬು ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯರುಗಳಾದ ಎಸ್.ಬಸವರಾಜು, ಕೆ.ಚಂದ್ರಣ್ಣ,

error: Content is protected !!