ಹಾಸನ: ತೀವ್ರ ಕುತೂಹಲ ಕೆರಳಿಸಿದ್ದ ಹಾಸನ ಜೆಡಿಎಸ್ ಟಿಕೆಟ್ ಕೊನೆಗೂ ಭವಾನಿ ರೇವಣ್ಣ ಅವರಿಗೆ ಕೈತಪ್ಪಿದೆ. ಜೆಡಿಎಸ್ ಕಾರ್ಯಕರ್ತ ಸ್ವರೂಪ್ ಅವರಿಗೆ ಒಲಿದಿದೆ.
ಶತಾಯುಗತಾಯ ಹಾಸನ ಕ್ಷೇತ್ರದ ಟಿಕೆಟ್ ಪಡೆಯಲೇಬೇಕೆಂದು ಬಾರಿ ಕಸರತ್ತು ನಡೆಸಿದ್ದ ಭವಾನಿಯವರಿಗೆ ಬಾರೀ ನಿರಾಸೆಯಾಗಿದೆ. ಟಿಕೆಟ್ ಕೊಡಿಸಬೇಕು ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರು ಕೂಡಾ ಶಕ್ತಿ ಮೀರಿ ಪ್ರಯತ್ನ ನಡೆಸಿದ್ದರು. ಆದರೆ ಕುಮಾರಸ್ವಾಮಿಯವರು ಮೊದಲಿನಿಂದಲೂ ಪಕ್ಷದ ಸಾಮಾನ್ಯ ಕಾರ್ಯಕರ್ತರಿಗೆ ಹಾಸನ ಟಿಕೆಟ್ ಎಂದು ಹೇಳಿದ್ದರು. ಅದರಂತೆಯೇ ಜೆಡಿಎಸ್ ಕಾರ್ಯಕರ್ತ ಸ್ವರೂಪ್ ಅವರಿಗೆ ಟಿಕೆಟ್ ನೀಡಿ, ತಮ್ಮ ಮಾತನ್ನು ಉಳಿಸಿಕೊಂಡು ಈ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ಮೈಲುಗೈ ಸಾಧಿಸಿದ್ದಾರೆ.
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…
ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…
ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು…
ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ…
ಸುದ್ದಿಒನ್ ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಬ್ಯಾಟ್ನಿಂದ ರನ್ಗಳನ್ನು ನಿರೀಕ್ಷಿಸುತ್ತಾರೆ.…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 23 : ಮಕ್ಕಳ ಅರೋಗ್ಯದ ಬಗ್ಗೆ ಹೆಚ್ಚಿನ ಲಕ್ಷ್ಯವಹಿಸಿ ಜಂಕ್ ಪುಡ್ ಕಡೆಗೆ ಅವರ…