Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಠಾಣೆ ಆವರಣದಲ್ಲಿ ಗಿಡ ತಿಂದಿದ್ದಕ್ಕೆ ಹಸುಗಳನ್ನೇ ಬಂಧಿಸಿದ ಹಾಸನ ಪೊಲೀಸರು..!

Facebook
Twitter
Telegram
WhatsApp

ಹಾಸನ: ತಪ್ಪು ಮಾಡಿದವರನ್ನು, ಅಪರಾಧಿಗಳನ್ನು ಪೊಲೀಸರು ಜೈಲಿಗೆ ಹಾಕುವುದು ಸಾಮಾನ್ಯ. ಆದರೆ ಇದೀಗ ಪೊಲೀಸ್ ಠಾಣೆ ಆವರಣದಲ್ಲಿ ಬೆಳೆದಿದ್ದ ಗಿಡ ತಿಂದಿದ್ದಕ್ಕೆ ಹಸುಗಳನ್ನು ಪೊಲೀಸರು ಬಂಧಿಸಿರುವ ಘಟನೆ ಬೇಲೂರಿನಲ್ಲಿ ನಡೆದಿದೆ.

ಪೊಲೀಸ್ ಠಾಣೆ ಆವರಣದಲ್ಲಿ ಬೆಳೆದಿದ್ದ ಗಿಡಗಳನ್ನು ತಿಂದಿದ್ದಕ್ಕೆ ಬೇಲೂರು ಪೊಲೀಸ್ ಠಾಣೆ ಅಧಿಕಾರಿಗಳು ಈ ರೀತಿಯ ಕ್ರಮ ತೆಗೆದುಕೊಂಡಿದ್ದಾರೆ. ಹಸುಗಳನ್ನು ವಶಕ್ಕೆ ಕಾಂಪೌಂಡ್ ಒಳಗೆ ಕಟ್ಟಿ ಹಾಕಿದ್ದಾರೆ. ಪಿಐ ಯೋಗೀಶ್ ಆದೇಶದಂತೆ ಈ ರೀತಿ ಮಾಡಿದ್ದಾರೆಂದು ಆರೋಪ ಕೇಳಿ ಬಂದಿದೆ.

ವೃದ್ದೆಯಿಬ್ಬರಿಗೆ ಸೇರಿದ ಜರ್ಸಿ ಹಸುಗಳು ಇದಾಗಿದೆ. ಒಂದು ಹಸು ಕಟ್ಟಿದ್ದೀನಿ. ಅದನ್ನು ಮೇಯಿಸುವಾಗ ಅಪ್ಪಿ ತಪ್ಪಿ ಪೊಲೀಸ್ ಠಾಣೆಗೆ ಹೋಗಿದೆ. ಅದನ್ನು ಎಳೆದುಕೊಂಡು ಹೋಗಿ ಕೂಡಿ ಹಾಕಿದ್ದಾರೆ. ಬಾಯಿಗೆ ಬಂದಂಗೆಲ್ಲಾ ಬೈತಾರೆ. ನಂಗೆ ಹಸುವಿನಿಂದಲೇ ಜೀವನ ನಡೆಯುತ್ತಿರುವುದು. ಹಾಲು ಕರೆದ ದುಡ್ಡನ್ನ ಬಡ್ಡಿಕೊಡ್ತೀರಾ ಅಂತ ಬಾಯಿಗೆ ಬಂದಂಗೆಲ್ಲಾ ಬೈತಾರೆ. ನಂಗೆ ಹಿಂದೆ ಮುಂದೆ ಯಾರು ಇಲ್ಲ. ಗಂಡ ಕೂಡ ಸತ್ತು ಹೋಗಿದ್ದಾನೆ. ಜೀವನ ಹೇಗೆ ಮಾಡುವುದು ಎಂದು ಹಸು ಮಾಲಕಿ ಅಳಲು ತೋಡಿಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗೋವಿಂದ ಕಾರಜೋಳರವರನ್ನು ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಏಪ್ರಿಲ್. 16 : ತಾಯಿಯ ಅಂತ್ಯ ಸಂಸ್ಕಾರ ನಡೆಸಿ ಅಂದೇ ಕೆಲಸದಲ್ಲಿ ನಿರತರಾದ ನರೇಂದ್ರಮೋದಿ ಮೂರನೆ ಬಾರಿಗೆ

ಅಭ್ಯರ್ಥಿ ಗೆಲುವಿಗೆ ಶಕ್ತಿ ಕೇಂದ್ರದ ಪ್ರಮುಖರು ಹಗಲು-ರಾತ್ರಿ ಪ್ರಾಮಾಣಿಕವಾಗಿ ಕೆಲಸ ಮಾಡಿ : ಸಂತೋಷ್‍ ಜಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಏಪ್ರಿಲ್. 16  : ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದು ಕಾಂಗ್ರೆಸ್‍ನವರಿಗೆ ಬೇಕಿಲ್ಲ. ಅವರವರ ಕುರ್ಚಿ ಉಳಿಕೊಳ್ಳುವುದೇ

ವಾಣಿ ವಿಲಾಸ ಸಾಗರ ಜಲಾಶಯದ ನೀರನ್ನ ಖಾಲಿ ಮಾಡಲು ಹುನ್ನಾರ :  ರೈತ ಮುಖಂಡ  ರಮೇಶ್ ಆರೋಪ

ಸುದ್ದಿಒನ್, ಹಿರಿಯೂರು, ಏಪ್ರಿಲ್. 16 : ತಾಲೂಕಿನ ವಾಣಿವಿಲಾಸ ಸಾಗರ ಜಲಾಶಯದ ನೀರು ಖಾಲಿ ಮಾಡಲು ಹುನ್ನಾರ ನಡೆಸಲಾಗಿದೆ ಎಂಬುದಾಗಿ  ರೈತ ಮುಖಂಡ ಹಾಗೂವಾಣಿವಿಲಾಸ ಸಾಗರ  ಹಾಗೂ  ಭದ್ರಾ ಮೇಲ್ದಂಡೆ ಅಚುಕಟ್ಟುದಾರ ರೈತಹಿತ ರಕ್ಷಣಾ

error: Content is protected !!