Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಾಸನ ಜನರಿಗೆ ಬುದ್ದಿ ಇಲ್ಲ : ವೈರಲ್ ಆಯ್ತು ಪ್ರೀತಂ ಗೌಡ ವಿಡಿಯೋ..!

Facebook
Twitter
Telegram
WhatsApp

ಹಾಸನ: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರ ಸಾಕಷ್ಟು ಗಮನ ಸೆಳೆದಿತ್ತು. ಈ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಡುವೆ ಟಫ್ ಕಾಂಪಿಟೇಷನ್ ಇದೆ. ಪ್ರೀತಂ ಗೌಡರನ್ನು ಸೋಲಿಸಬೇಕೆಂದು ಭವಾನಿ ರೇವಣ್ಣ ಈ ಬಾರಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಸ್ವರೂಪ್ ಪ್ರಕಾಶ್ ಅವರಿಗೆ ಟಿಕೆಟ್ ನೀಡಲಾಗಿದೆ. ಇದೀಗ ಬಿಜೆಪಿ ಶಾಸಕ ಪ್ರೀತಂ ಗೌಡ ಅವರು ಹಾಸನ ಜನತೆ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ ಎನ್ನಲಾದ ವಿಡಿಯೋ ಒಂದು ವೈರಲ್ ಆಗುತ್ತಿದೆ.

ವೈರಲ್ ಆದ ವಿಡಿಯೋದಲ್ಲಿ, ನಮ್ಮ ತಂದೆ ತಾಯಿ ಶಿಕ್ಷಕರಾಗಿದ್ದರು. ಹಾಸನದ ಜನತೆ ವಡ್ಡ ಜನಗಳು. ಅವರಿಗೆ ಸ್ವಲ್ಪ ಬುದ್ದಿ ಕಡಿಮೆ. ಮಂಗಳೂರಿನವರನ್ನು ನೋಡಿ ಬುದ್ಧಿ ಕಲಿತುಕೊಳ್ಳಿ ಎಂದು ಹೇಳಿದ್ದರು ಎನ್ನಲಾದ ಪ್ರೀತಂ ಗೌಡ ಅವರ ವಿಡಿಯೋ ವೈರಲ್ ಆಗಿದೆ.

ಈ ವಿಡಿಯೋಗೆ ಸಾಕಷ್ಟು ಕಮೆಂಟ್ ಗಳು ಬರುತ್ತಿವೆ. ಒಂದು ಭಾಷೆ, ಜನಾಂಗ, ಊರಿನ ಬಗ್ಗೆ ಹೊಗಳಬೇಕು ನಿಜ. ಆದರೆ ಮಾನಗೆಟ್ಟವರಂತೆ ನಮ್ಮ ಊರನ್ನೇ ಧಿಕ್ಕರಿಸುವ ರೀತಿಯಲ್ಲಿ ಕೀಳಾಗಿ ಮಾತನಾಡುವುದು ಎಷ್ಟು ಸರಿ ಎಂದು ಪ್ರಶ್ನಿಸುತ್ತಿದ್ದಾರೆ. ಜೊತೆಗೆ ಜೆಡಿಎಸ್ ನವರು ಕೂಡ ಈ ವಿಡಿಯೋಗೆ ಆಕ್ರೋಶ ಹೊರ ಹಾಕಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ವಿಡಿಯೋದಲ್ಲಿರುವ ಹೇಳಿಕೆ ವಿರುದ್ಧ ಕೆಂಡಕಾರಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೆಇಇ” ಮೈನ್ಸ್‌ ಫಲಿತಾಂಶ | ಆಲ್‌ ಇಂಡಿಯಾ ರ್ಯಾಂಕ್‌ ಪಡೆದು ದಾಖಲೆ ನಿರ್ಮಿಸಿದ ಚಿತ್ರದುರ್ಗದ ʼಎಸ್‌ ಆರ್‌ ಎಸ್‌ʼ ವಿದ್ಯಾರ್ಥಿಗಳು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.25 :  ನಗರದ ಎಸ್‌ ಆರ್‌ ಎಸ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳು ಇದೇ ಏಪ್ರಿಲ್‌ ತಿಂಗಳಲ್ಲಿ ನಡೆದ “ಜೆಇಇ ಮೈನ್ಸ್‌”ನ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಎರಡನೇ ಸ್ಲಾಟ್‌ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿ

ಮತದಾನಕ್ಕೂ ಮುನ್ನ ಅರ್ಥ ಪೂರ್ಣ ಟ್ವೀಟ್ ಮಾಡಿದ ಸುಮಲತಾ : ನೆಟ್ಟಿಗರಿಂದ ಪ್ರಶ್ನೆಗಳ ಸುರಿಮಳೆ

  ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ದಿನ ಬೆಳಗಾಗುವುದರೊಳಗೆ ಚುನಾವಣೆ ಬರಲಿದೆ. ನಾಳೆ ಬೆಳಗ್ಗೆ 7 ಗಂಟೆಯಿಂದಾನೆ ಮತದಾನ ಆರಂಭವಾಗಲಿದೆ. ಹದಿನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಮಡೆಯಲಿದ್ದು, ಭದ್ರತೆಯೂ ಸಿದ್ಧವಾಗಿದೆ. ಈ ಬಾರಿಯ ಚುನಾವಣೆಯಲ್ಲೂ ಮಂಡ್ಯ

JEE MAIN 2024 : ಉತ್ತಮ ಸಾಧನೆ ಮಾಡಿದ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು

  ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 25 : ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯ ಫಲಿತಾಂಶದೊಂದಿಗೆ JEE MAINS ನಲ್ಲೂ  ಮೂರು  ADVANCE ಗೆ ಅರ್ಹತೆ ಪಡೆದುಕೊಂಡಿದ್ದಾರೆ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು. ತಾಲೂಕು ಸಾಣಿಕೆರೆಯ

error: Content is protected !!