Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಟಮೋಟೋಗೆ ಸಿಸಿಟಿವಿ ಹಾಕಿಸಿದ ಹಾವೇರಿ ರೈತ..!

Facebook
Twitter
Telegram
WhatsApp

ಹಾವೇರಿ: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆ ತರಕಾರಿ ಬೆಲೆಯೆಲ್ಲಾ ಗಗನಕ್ಕೇರಿದೆ. ಅದರಲ್ಲೂ ಟಮೋಟೋ ಬೆಲೆ ಕೇಳಿದ್ರೆ ತಲೆ ಸುತ್ತಿ ಬೀಳುವಷ್ಟರಮಟ್ಟಿಗೆ ಬೆಲೆ ಹೆಚ್ಚಳವಾಗಿದೆ. ಈ ಹಿನ್ನೆಲೆ ಹಾವೇರಿಯ ರೈತನೊಬ್ಬ ಟಮೋಟೋ ಕದಿಯುವ ಕಳ್ಳನನ್ನು ಹಿಡಿಯಲು ಸಿಸಿಟಿವಿ ಹಾಕಲಾಗಿದೆ.

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿ ಆಲೂರ ಗ್ರಾಮದ ಮಾರುಕಟ್ಟೆಯಲ್ಲಿ ಸಿಸಿಟವಿ ಅಳವಡಿಸಲಾಗಿದೆ. ಕೃಷ್ಣಪ್ಪ ಎಂಬ ರೈತ ಸಿಸಿಟಿವಿ ಹಾಕಿಸಿ, ಟಮೋಟೋ ಮಾರಾಟ ಮಾಡುತ್ತಿದ್ದಾರೆ. ಹಾವೇರಿ ಮಾರುಕಟ್ಟೆಯಲ್ಲಿ ಕೆಜಿ ಟಮೋಟೋ 120 ರೂಪಾಯಿ ಇದೆ.

ಸಿಸಿಟಿವಿ ಕ್ಯಾಮರಾ ಬಗ್ಗೆ ಮಾತನಾಡಿದ ಕೃಷ್ಣಪ್ಪ, ತರಕಾರಿ ತೆಗೆದುಕೊಳ್ಳುವುದಕ್ಕೆ ಒಮ್ಮೆಲೆ ನಾಲ್ಕೈದು ಜನ ಬರ್ತಾರೆ. ಆಗ ನಾಲ್ಕೈದು ಟಮೋಟೋ ತೆಗೆದುಕೊಂಡರು ನಮಗೆ 40-45 ರೂಪಾಯಿ ನಷ್ಟವಾಗುತ್ತೆ. ಅವರ ಜೊತೆ ಜಗಳ ಮಾಡುವುದಕ್ಕಿಂತ, ಸಿಸಿಟಿವಿಯಲ್ಲಿ ನೋಡುವುದು ಉತ್ತಮ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curd in Summer : ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿಂದರೆ ಏನಾಗುತ್ತದೆ ಗೊತ್ತಾ ?

ಸುದ್ದಿಒನ್ :  ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರವನ್ನು ಕಡಿಮೆ ಸೇವಿಸಿದರೆ ಒಳ್ಳೆಯದು.  ಬದಲಾಗಿ, ಲಘು ಆಹಾರವನ್ನು ಸೇವಿಸಿದರೆ ಬಿಸಿಲಿನ ಪ್ರಭಾವ ಅಷ್ಟಾಗಿ ಬೀರುವುದಿಲ್ಲ. ಅನೇಕ ಜನರು ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ತಿನ್ನುತ್ತಾರೆ. ಪ್ರತಿನಿತ್ಯ ಬೇಸಿಗೆಯಲ್ಲಿ ಮೊಸರು

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ?

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ? ಭಾನುವಾರ-ಮೇ-5,2024 ಸೂರ್ಯೋದಯ: 05:51, ಸೂರ್ಯಾಸಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

error: Content is protected !!