Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಾವೇರಿ : ಜನವರಿ 25 ರಂದು ವಿದ್ಯುತ್ ವ್ಯತ್ಯಯ

Facebook
Twitter
Telegram
WhatsApp

ಹಾವೇರಿ, (ಜ.24):  ಕೆ.ವಿ ಕೇರಿಮತ್ತಿಹಳ್ಳಿ ಹಾಗೂ 33 ಕೆ.ವಿಗಾಂಧೀಪುರ ವಿದ್ಯುತ್ ವಿತರಣಾಕೇಂದ್ರದಲ್ಲಿ    ಜನವರಿ 25 ರಂದು ಮಂಗಳವಾರ 33 ತ್ರೈಮಾಸಿಕ ನಿರ್ವಹಣಾಕಾಮಗಾರಿ ಕಾರಣ 33 ಕೆ.ವಿ ಕೇರಿಮತ್ತಿಹಳ್ಳಿ ಹಾಗೂ 33 ಕೆ.ವಿಗಾಂಧೀಪುರ ವಿದ್ಯುತ್ ವಿತರಣಾಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್‍ಗಳಲ್ಲಿ ಬೆಳಿಗ್ಗೆ 10 ರಿಂದ ಸಾಯಂಕಾಲ 06 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಈ ವಿದ್ಯುತ್ ವಿತರಣಾಕೇಂದ್ರ ವ್ಯಾಪ್ತಿಗೆ ಬರುವ, ಆಲದಕಟ್ಟಿ, ಚಿಕ್ಕಲಿಂಗದಹಳ್ಳಿ, ಕರ್ಜಗಿ, ಯತ್ತಿನಹಳ್ಳಿ, ಕೋಳೂರು, ಗಣಜೂರ, ಅಗಡಿ, ಜಂಗಮನಕೊಪ್ಪ, ಕಳ್ಳಿಹಾಳ, ವೀರಾಪುರ, ಕಾಟೇನಹಳ್ಳಿ, ರಾಮಪುರ, ಅಗಸನಮಟ್ಟಿ, ದೇವಿಹೊಸೂರ, ದಿಡಗೂರ, ಹಿರೇಲಿಂಗದಹಳ್ಳಿ, ನೆಲೊಗಲ್, ಹೊಂಬರಡಿ, ಹೊಸಳ್ಳಿ, ಕಬ್ಬೂರ, ಕಲ್ಲಾಪುರ, ಕನಕಾಪುರ, ಕೆರಿಮತ್ತಿಹಳ್ಳಿ, ಸಂಗೂರ, ತೋಟದಯಲ್ಲಾಪುರ, ವೀರಾಪುರ, ವೆಂಕಟಾಪುರ, ಗೌರಾಪುರ, ಎಸ್.ಪಿ.ಆಫೀಸ್, ಕುರುಬಗೊಂಡ, ಬಿದರಗಡ್ಡಿ, ಕೋಡಿಹಳ್ಳಿ, ತಿಮ್ಮಾಪುರ, ಕುಳೇನೂರು, ಕಲ್ಲಾಪುರ, ಹೊಸೂರು  ಹಾಗೂ ಸದರಿ ಫೀಡರ ವ್ಯಾಪ್ತಿಗೆ ಬರುವ ಎಲ್ಲಾ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುವದು. ಸಾರ್ವಜನಿಕರು ಸಹಕರಿಸುವಂತೆ ಹೆಸ್ಕಾಂ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೇಸಿಗೆಯಲ್ಲಿ ಕೂದಲಿಗೆ ಎಣ್ಣೆ ಹಚ್ಚಿದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಹವಾಮಾನದ ಬದಲಾವಣೆಗೆ ಅನುಗುಣವಾಗಿ ಚರ್ಮ ಮತ್ತು ಕೂದಲಿಗೆ ಸರಿಯಾದ ಪೋಷಣೆ ನೀಡಬೇಕು. ಇಲ್ಲದಿದ್ದರೆ ಖಂಡಿತವಾಗಿಯೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ, ಅನೇಕ ಜನರು ತಮ್ಮ ಕೂದಲಿಗೆ ಎಣ್ಣೆಯನ್ನು ಹಾಕುವುದಿಲ್ಲ ಏಕೆಂದರೆ ಅದು ಬೇಸಿಗೆಯಲ್ಲಿ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

error: Content is protected !!