Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಲಿತರು ಕಟ್ಟಿದ ದೇವಸ್ಥಾನದಲ್ಲಿ ಮಜಾ ಮಾಡೋದು ನೀವು : ಕುಮಾರಸ್ವಾಮಿ ಕಿಡಿ

Facebook
Twitter
Telegram
WhatsApp

ಬೆಂಗಳೂರು: ಜಾತ್ರೆಗಳಲ್ಲಿ ಮುಸ್ಲಿಂ ಸಮುದಾಯದವರಿಗೆ ನಿರ್ಬಂಧ ಹೇರಿರುವ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಕೆಂಡಾಮಂಡಲಾರಾಗಿದ್ದಾರೆ. ಬಿಜೆಪಿ ಕಾಂಗ್ರೆಸ್ ವಿರುದ್ಧ ಹೆಚ್ ಡಿಕೆ ವಾಗ್ದಾಳಿ ನಡೆಸಿದ್ದಾರೆ. ಮುಸ್ಲಿಂಮರ ವ್ಯಾಪಾರಕ್ಕೆ ನಿಷೇಧ ಹೇರುವ ಮತ್ತು ಹಿಂದೂಗಳ ಅಂಗಡಿಗೆ ಮಾತ್ರ ಹೋಗುವ ವಾಟ್ಸಾಪ್ ಸಂದೇಶ ಓದಿ ಕೆಂಡಾಮಂಡಲಾರಾಗಿದ್ದಾರೆ. ಇಂಥ ಪರಿಸ್ಥಿತಿಗೆ ಬಿಜೆಪಿ ಕಾಂಗ್ರೆಸ್ ಪಕ್ಷವೇ ಕಾರಣ ಎಂದಿದ್ದಾರೆ.

ಈ ಸಂದೇಶವನ್ನ ಪ್ರತಿ ಹತ್ತು ಹಿಂದೂಗಳಿಗೆ ಹಂಚಿ
ಹೊಟ್ಟೆಗೆ ತಿನ್ನೋಕೆ ಏನು ಕೊಡಬೇಡಿ. ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿಕೊಂಡು ಇದನ್ನೆರ ಸ್ಮರಿಸಿಕೊಂಡು ಕುಳಿತುಕೊಳ್ಳಿ. ಅಲ್ಲ ರೀ ಹಿಂದೂ ದೇವಸ್ಥಾನಕ್ಕೆ ದಲಿತರನ್ನ ಪೂಜೆ ಮಾಡೋಕೆ ಬಿಡ್ತೀರಾ. ದೇವಸ್ಥಾನ ಕಟ್ಟೋದು ಓಬಿಸಿ, ದಲಿತರು. ಆದ್ರೆ ಆ ದೇವಸ್ಥಾನಗಳ ಒಳಗೆ ಕೂತು ಲಾಭ ಮಾಡಿಕೊಳ್ಳೋದು ನೀವು. ಮಜಾ ಮಾಡೋದು ನೀವೂ. ನಾನು ಇಲ್ಲಿಯವರೆಗೂ ಇಷ್ಟು ಕಠಿಣವಾಗಿ ಮಾತನಾಡಿಲ್ಲ. ರಾಜ್ಯವನ್ನ ಯಾವ ಸ್ಥಿತುಗೆ ತೆಗೆದುಕೊಂಡು ಹೋಗುತ್ತಿದ್ದೀರಿ. ಜವಬ್ದಾರಿ ಸ್ಥಾನದಲ್ಲಿದ್ದು ಇದರ ಬಗ್ಗೆ ಧ್ವನಿ ಎತ್ತದೆ ಇದ್ದರೆ ಸಂವಿಧಾನಕ್ಕೆ ಅಪಮಾನ ಮಾಡಿದಂತೆ.

ನಾನು ಚರ್ಚೆಯಲ್ಲಿ ಭಾಗವಹಿಸಬಾರದು ಅಂತಿದ್ದೆ. ಆದ್ರೆ ಇದೆಲ್ಲವಙಲನ್ನು ನೋಡಿದ್ರೆ ಚರ್ಚೆ ಮಾಡಲೆರ ಬೇಕು. ಇದೇನು ಸರ್ಕಾರವಾ. ಇದನ್ನ ಸರ್ಕಾರ ಅಂತ ಕರಿತೀರಾ. ನಿಮ್ಮ ಜವಬ್ದಾರಿ ಏನು..? ಜನರನ್ನ ರಕ್ಷಣೆ ಮಾಡುವುದು ನಿಮ್ಮ ಜವಬ್ದಾರಿ ಆದ್ರೆ ಉತ್ತರವೇ ಇಲ್ಲ. ಈ ರೀತಿ ಮಾಡಿದವನನ್ನ ಅರೆಸ್ಟ್ ಮಾಡಬೇಕು ಅಲ್ವಾ. ಸಿಎಂ ಮೇಲೆ ಕಮೆಂಟ್ ಮಾಡಿದ ಅಂತ ಅರೆಸ್ಟ್ ಮಾಡಿದ್ದೀರಿ. ಆದ್ರೆ ಹೀಗೆ ಸಮಾಜದ ಸಾಮರಸ್ಯ ಹಾಳು ಮಾಡುತ್ತಿರುವವನನ್ನ ಏನು ಮಾಡಿದ್ದೀರಿ ಎಂದು ಕುಮಾರಸ್ವಾಮಿ ಖಡಕ್ ಆಗಿ ಕೇಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!