Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಮ್ಮ ಪಕ್ಷಕ್ಕೂ ಕೆಲವರು ಅರ್ಜಿ ಹಾಕಿದ್ದಾರೆ : ಸಿದ್ದರಾಮಯ್ಯ ಅವರಿಗೆ ಹೆಚ್ಡಿಕೆ ಟಾಂಗ್..!

Facebook
Twitter
Telegram
WhatsApp

ಬೆಂಗಳೂರು: ಇತ್ತೀಚೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಜೆಡಿಎಸ್ ಮತ್ತು ಬಿಜೆಪಿ ಶಾಸಕರ ಬಗ್ಗೆ ಶಾಕಿಂಗ್ ಹೇಳಿಕೆಯೊಂದ‌ನ್ನ ನೀಡಿದ್ದರು. ಕೆಲ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದಿದ್ದರು. ಇದೀಗ ಅದೇ ವಿಚಾರಕ್ಕೆ ಮಾಜಿ ಸಿಎಂ ಹೆಚ್ ಡಿ‌ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಬಿಜೆಪಿ ಮತ್ತು ಕಾಂಗ್ರೆಸ್ ಶಾಸಕರು ನಮ್ಮ ಪಕ್ಷಕ್ಕೂ ಅರ್ಜಿ ಹಾಕಿದ್ದಾರೆ. ಎರಡು ರಾಷ್ಟ್ರೀಯ ಪಕ್ಷಗಳಿಂದ ವಲಸೆ ಬರುತ್ತಿದ್ದಾರೆ. ಅವರುಗಳ ಪಟ್ಟಿ ಇಟ್ಕೊಂಡಿದ್ದೇವೆ. ನಾನು ಅದನ್ನ ಬಹಿರಂಗವಾಗಿ ಹೇಳ್ತೇನೆ.

ಆದ್ರೆ ನಾನು ಸವಾಲು ಹಾಕುತ್ತೇನೆ. ಹಾಗಾದ್ರೆ ನಮ್ಮ ಪಕ್ಷದಿಂದ ನಿಮ್ಮ ಪಕ್ಷಕ್ಕೆ ಬರ್ತೇವೆ ಅಂತ ಹೇಳಿರುವ ಶಾಸಕರ ಹೆಸರನ್ನು ಮೊದಲು ಬಹಿರಂಗ ಪಡಿಸಲಿ ಎಂದು ಚಾಲೆಂಜ್ ಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳ್ಳಕೆರೆಯಲ್ಲಿ ಮತದಾನ ಮಾಡಿದ ಶತಾಯುಷಿ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ರಾಜ್ಯದಲ್ಲಿ ಇಂದು ಲೋಕಸಭಾ ಚುನಾವಣೆ  ಮತದಾನ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಯುವಕ –

ಚಿತ್ರದುರ್ಗದಲ್ಲಿ‌ ಆರಂಭಗೊಂಡ ಮತದಾನ ಪ್ರಕ್ರಿಯೆ : ಬೆಳ್ಳಂಬೆಳಿಗ್ಗೆಯೇ ಸಾಲುಗಟ್ಟಿ ನಿಂತ ಮತದಾರರು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ದೇಶದಾದ್ಯಂತ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭವಾಗಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭವಾಗಿದೆ. ಚಿತ್ರದುರ್ಗ ನಗರದ ವಿಪಿ ಬಡಾವಣೆಯ

ಮತ ಚಲಾಯಿಸಲು ಯಾವ ದಾಖಲೆಗಳು ಬೇಕು ? ಇಲ್ಲಿದೆ ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ :  ಮತದಾನ ಮಾಡಲು ಮತದಾರನು ಎಪಿಕ್ (ಆಧಾರ್) ಕಾರ್ಡ್ ಇಲ್ಲವೆಂದು ಚಿಂತಿಸಬೇಕಿಲ್ಲಾ. ಪ್ರಜಾಪ್ರಭುತ್ವದ ಹಬ್ಬದಲ್ಲಿ ಯಾವೊಬ್ಬ ಮತದಾರನು ಮತದಾನದಿಂದ ವಂಚಿತರಾಗಬಾರದು ಎಂಬ ದೃಷ್ಠಿಯಿಂದ ಚುನಾವಣಾ ಆಯೋಗವು ಎಪಿಕ್ ಕಾರ್ಡ್ ಹೊರತುಪಡಿಸಿ 12

error: Content is protected !!