Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜಾರಕಿಹೊಳಿಗೆ ಧನ್ಯವಾದ ತಿಳಿಸಿದ ಹೆಚ್ಡಿಕೆ : ಕಾರಣ ಏನ್ ಗೊತ್ತಾ..?

Facebook
Twitter
Telegram
WhatsApp

ರಾಮನಗರ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇತ್ತೀಚೆಗೆ ಜೆಡಿಎಸ್ ಪರವಾಗಿ ಹೇಳಿಕೆಯೊಂದನ್ನ ನೀಡಿದ್ದರು. ನಾವೂ ಕಾಂಗ್ರೆಸ್ ನಿಂದ 16 ಜನರನ್ನ ರೆಡಿ ಮಾಡಿದ್ದೀವಿ. ಆದ್ರೆ ಜೆಡಿಎಸ್ ಗೆ ಕೈ ಹಾಕೋದಿಲ್ಲ ಎಂದು ಹೇಳಿದ್ದರು. ಆ ವಿಚಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಧನ್ಯವಾದ ತಿಳಿಸಿದ್ದಾರೆ.

 

ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಮ್ಮ ಪಕ್ಷದ ಮೇಲೆ ಇಷ್ಟೊಂದು ಕನಿಕರ ಇಟ್ಟಿದ್ದಕ್ಕೆ ಧನ್ಯವಾದಗಳು. ನಮ್ಮ ಪಕ್ಷದ ಕಾರ್ಯಕರ್ತರ ಪರ ನಾನು ಧನ್ಯವಾದ ತಿಳಿಸುತ್ತೇನೆ. ಜೆಡಿಎಸ್ ಪಕ್ಷವನ್ನ ನಾವೂ ಕದಲಿಸುವುದಿಲ್ಲ ಎಂದಿದ್ದಾರೆ. ಅಷ್ಟು ಗೌರವ ಕೊಟ್ಟಿದ್ದಕ್ಕೆ ಖುಷಿ ಇದೆ.

ಇನ್ನು ಇದೆ ವೇಳೆ ಸಿದ್ದರಾಮಯ್ಯ ಅವರುಗೆ ಟಾಂಗ್ ಕೊಟ್ಟಿದ್ದು, ಅವರು ನಮ್ಮ ಪಕ್ಷದಲ್ಲಿ ಅಧ್ಯಕ್ಷರಾಗಿ ದುಡಿದಿದ್ದರ ಹಿಂದೆ ನನ್ನ ಪರಿಶ್ರಮವೂ ಇದೆ. ಇವತ್ತು ಅವರು ಅದನ್ನ ಮರೆತಿದ್ದಾರೆ. ನಮ್ಮಂತ ಕಾರ್ಯಕರ್ತರು ದುಡಿದ ಹಣವನ್ನ ಪಕ್ಷದ ಕಾರ್ಯಕ್ರಮಕ್ಕೆ ಉಪಯೋಗಿಸುತ್ತೇವೆ. ಇವರು ಅಧ್ಯಕ್ಷರಾಗಿದ್ದಾಗ ಜನರನ್ನ ನಾವೇ ಸೇರಿಸಿ, ಕಾರ್ಯಕ್ರಮವನ್ನು ನಾವೇ ಮಾಡಬೇಕಾಗಿತ್ತು. ಕಾಂಗ್ರೆಸ್ ನಲ್ಲೂ ನಿಷ್ಠಾವಂತ ಸದಸ್ಯರಿದ್ದರು. ಆದ್ರೆ ಅವರನ್ನ ಮೂಲೆಗುಂಪು ಮಾಡಿದ್ದಾರೆ. ಜೆಡಿಎಸ್ ನಲ್ಲಿ ಇದ್ದಾಗಲೂ ಹಾಗೆಯೇ ಆಗ್ತಾ ಇತ್ತು ಎಂದಜದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

ಈ ಸಮಸ್ಯೆ ಇರುವವರು ಕಬ್ಬಿನ ರಸವನ್ನು ಕುಡಿಯಬೇಡಿ….!

ಸುದ್ದಿಒನ್ : ಬೇಸಿಗೆಯಲ್ಲಿ ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಜ್ಯೂಸ್, ತಂಪು ಪಾನೀಯಗಳ ಮಾರಾಟ ಜೋರಾಗಿಯೇ ನಡೆಯುತ್ತಿದೆ. ನಿಂಬೆ ಹಣ್ಣಿನ ರಸ, ಮಜ್ಜಿಗೆ ಮತ್ತು ಕಬ್ಬಿನ ರಸವನ್ನು ವ್ಯಾಪಕವಾಗಿ ಮಾರಾಟ ಮಾಡಲಾಗುತ್ತದೆ. ಕಬ್ಬಿನ ರಸವನ್ನು ಕುಡಿಯಲು

ಇಂದು ನಿಮಗೆ ಭೂ ವ್ಯವಹಾರಗಳಲ್ಲಿ ಉತ್ತಮ ಆದಾಯ ಸಿಗಲಿದೆ

ಈ ರಾಶಿಗಳ ಸಂಸಾರದಲ್ಲಿ ಏನಾಯ್ತು? ಆಶ್ಚರ್ಯ! ಇಂದು ನಿಮಗೆ ಭೂ ವ್ಯವಹಾರಗಳಲ್ಲಿ ಉತ್ತಮ ಆದಾಯ ಸಿಗಲಿದೆ, ಶನಿವಾರ ರಾಶಿ ಭವಿಷ್ಯ -ಮೇ-18,2024 ಸೂರ್ಯೋದಯ: 05:47, ಸೂರ್ಯಾಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

error: Content is protected !!