ಅಯ್ಯಪ್ಪ ಸ್ವಾಮಿ ಬಳಿ ಕುಮಾರಣ್ಣ ಸಿಎಂ ಆಗಲಿ ಎಂದು ಬೇಡಿಕೊಂಡ ಭಕ್ತರು..!

ರಾಮನಗರ: 2023ರ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಸ್ವತಂತ್ರವಾಗಿ ಅಧಿಕಾರಕ್ಕೆ ತನ್ನಿ ಎಂದು ಕುಮಾರಸ್ವಾಮಿ ಜನರಲ್ಲಿ ಮನವಿ ಮಾಡುತ್ತಿದ್ದಾರೆ. ಹಲವು ಆಶ್ವಾಸನೆಗಳನ್ನು ನೀಡುತ್ತಿದ್ದಾರೆ. ಇದೀಗ ಕುಮಾರಸ್ವಾಮಿ ಅವರೇ ಸಿಎಂ ಆಗಬೇಕೆಂದು ಅಭಿಮಾನಿಗಳು ಬಯಸುತ್ತಿದ್ದಾರೆ. ಅದರ ಭಾಗವಾಗಿ ಅಯ್ಯಪ್ಪ ಸ್ವಾಮಿಗೆ ಹೊರಟಾಗಲೂ ಕುಮಾರಸ್ವಾಮಿ ಅವರ ಫೋಟೋ ಹಿಡಿದು ಹೊರಟಿದ್ದಾರೆ.

ಕನಕಪುರದ ಜೆಡಿಎಸ್ ಕಾರ್ಯಕರ್ತ ಸುನಿಲ್ ಕುಮಾರ್ ನೇತೃತ್ವದಲ್ಲಿ ಶಬರಿಮಲೆಗೆ ಪಾದಾಯಾತ್ರೆ ಹೊರಡಲಾಗಿದೆ. ಈ ವೇಳೆ ಮಾಲಾಧಾರಿಗಳು ಕುಮಾರಸ್ವಾಮಿ ಅವರ ಫೋಟೋ ಹಿಡಿದು ಹೊರಟಿದ್ದಾರೆ. ನಾಡಿಗೆ ಒಳ್ಳೆಯದು ಆಗಬೇಕೆಂದರೆ ಕುಮಾರಸ್ವಾಮಿ ಅವರು ಸಿಎಂ ಆಗಲೇಬೇಕು. 2023ಕ್ಕೆ ಕುಮಾರಸ್ವಾಮಿ ಅವರು ಸಿಎಂ ಆಗಬೇಕು ಎಂದಿದ್ದಾರೆ.

ಅಯ್ಯಪ್ಪ ಮಾಲಾಧಾರಿಗಳಾದ ಅನಿಲ್, ರವಿಕುಮಾರ್, ಮನು ಸೇರಿದಂತೆ ಹಲವರು ಕುಮಾರಸ್ವಾಮಿ ಅವರ ಭಾವಚಿತ್ರ ಹಿಡಿದು ಹೊರಟಿದ್ದಾರೆ. ಮುಂದಿನ ಸಿಎಂ ಕುಮಾರಸ್ವಾಮಿ ಅವರೇ ಆಗಬೇಕೆಂದು ಹರಕೆ ಕೂಡ ಕಟ್ಟಿಕೊಂಡಿದ್ದಾರೆ.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

1 hour ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

2 hours ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

5 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago