Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದರಾಮಯ್ಯ ಪರ ಸಾಫ್ಟ್ ಆಗಿ ಮಾತನಾಡಿದ ಹೆಚ್ಡಿಕೆ, ಬಿಜೆಪಿ ವಿರುದ್ಧ ಗರಂ

Facebook
Twitter
Telegram
WhatsApp

ಬಾಗಲಕೋಟೆ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರು ಎಲ್ಲಿ ಸ್ಪರ್ಧಿಸುತ್ತಾರೆ ಎಂಬುದು ಇನ್ನು ತೀರ್ಮಾನವಾಗಿಲ್ಲ. ಕೆಲವು ಕಡೆಯಲ್ಲೆಲ್ಲಾ ಅವರನ್ನು ಕರೆಯುತ್ತಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯ ಮಾತನಾಡಿದ್ದು, ಅವರು ಮುಖ್ಯಮಂತ್ರಿಗಳಾಗಿ ಕೆಲಸ ಮಾಡಿದವರು. ಹಲವಾರು ಕ್ಷೇತ್ರದಲ್ಲಿ ಉತ್ತಮ ರೀತಿಯಲ್ಲಿ ಕೆಲಸ ಮಾಡಿದ್ದೀನಿ ಎಂಬ ಭಾವನೆ ಇಟ್ಟುಕೊಂಡಿದ್ದಾರೆ. ಕಾರ್ಯಕರ್ತರು ಕರೆಯುತ್ತಾರೆ ಎಂದಿದ್ದಾರೆ.

ಇನ್ನು ಯತ್ನಾಳ್ ಅವರ ಸಿಎಂ ಪೋಸ್ಟ್ ಗೆ 2500 ಕೋಟಿ ಹಣದ ಬಗ್ಗೆ ಮಾತನಾಡಿ, ಈ ವಿಷಯದಲ್ಲಿ ಒಬ್ಬ ಜವಬ್ದಾರಿಯುತ ಶಾಸಕರು. ಈ ಹಿಂದೆ ಕೇಂದ್ರದಲ್ಲಿ ವಾಜಪೇಯಿ ಅವರ ಸರ್ಕಾರದಲ್ಲಿ ಮಂತ್ರಿಯಾಗಿ ಕೆಲಸ ಮಾಡಿದವರು. ಅವರು ಈ ಒಂದು ಆಪಾದನೆ ಮಾಡಿದ್ದಾರೆ. ಬಿಜೆಪಿಯ ಕೇಂದ್ರದಲ್ಲಿರುವ ಕೆಲವು ದಲ್ಲಾಳಿಗಳು, ಈ ರೀತಿಯ ಹಣದ ವ್ಯವಹಾರದ ಮೂಲಕ ಅಧಿಕಾರವನ್ನು ಕೊಡುತ್ತಾರೆ ಎಂದು.

ಈ ಸರ್ಕಾರ ಬಂದಿದ್ದು ಇನ್ನೇಗೆ..? ರಚನೆ ಮಾಡಿದ್ದು ಹೇಗೆ..? ಪಾಪದ ಹಣದ ಮೂಲಕ ಕೆಲವು ಎಂಎಲ್ಎಗಳನ್ನು ತೆಗೆದುಕೊಂಡು ಹೋಗಿ ಅಧಿಕಾರ ಮಾಡಿದ್ದಾರೆ. ಅತ್ಯಂತ ಪರಿಶುದ್ಧವಾದಂತ, ಪಾರದರ್ಶಕವಾದ ಸರ್ಕಾರವ ಇದೇನು..? ಇವ್ರನ್ನು ಜನ ಏನಾದರೂ ಆಯ್ಕೆ ಮಾಡಿಬಿಟ್ಟಿದ್ದರಾ..?. ಅದರಿಂದ ಇಲ್ಲಿ ಪ್ರಶ್ನೆ 2500 ಕೋಟಿ ಏನಿದೆ.. ಇವರಿಗೆ ದುಡ್ಡಲ್ಲ ಮುಖ್ಯ. ಬಿಜೆಪಿ ಸರ್ಕಾರ ನಡೆಯುತ್ತಿರುವುದೇ ನಾಡಿನ ಜನತೆಯ ಸಂಪತ್ತು ಏನಿದೆ ಖಜಾನೆ. ಖಜಾನೆ ಲೂಟಿ ಮಾಡಿ ಅದನ್ನು ಡೆಲ್ಲಿಗೆ ಕಳುಹಿಸಲೆ ಇರುವುದು.

ನಾನು ಪ್ರಧಾನಮಂತ್ರಿಗಳ ಮೇಲೆ ಚರ್ಚೆ ಮಾಡಲ್ಲ. ಆದರೆ ಅವರನ್ನು ಬಿಟ್ಟು ಇಲ್ಲಿ ಕೆಲವರು ಪಕ್ಷದ ಮುಖಂಡರಿದ್ದಾರಲ್ಲ, ಚುನಾವಣಾ ತಂತ್ರಗಾರಿಕೆ ನಡೆಸುವವರಿದ್ದಾರಲ್ಲ. ಅವರ ಜೊತೆ ಇರುವವರಿದ್ದಾರಲ್ಲ ಕೆಲವರು. ಬಿಜೆಪಿ ಎಂಬುದು ನನ್ನ ಪ್ರಕಾರ ಭ್ರಷ್ಟ ಜನರ ಸರ್ಕಾರ ಎಂದು ಆಕ್ರೋಶ ಹೊರ ಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!

ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ

error: Content is protected !!