Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆನೆ ಹೋಗುವಾಗ ನಾಯಿ ಬೊಗಳುತ್ತೆ : ಜಮೀರ್ ಗೆ ಕುಮಾರಸ್ವಾಮಿ ತಿರುಗೇಟು..!

Facebook
Twitter
Telegram
WhatsApp

ಮೈಸೂರು: ಮಾಜಿ ಸಿಎಂ ಕುಮಾರಸ್ವಾಮಿ ಶಾಸಕ ಜಮೀರ್ ಅಹ್ಮದ್ ವಿರುದ್ಧ ಗರಂ ಆಗಿದ್ದಾರೆ. ಜಿಲ್ಲೆಗೆ ಭೇಟಿ ನೀಡಿದ ಕುಮಾರಸ್ವಾಮಿ ಸುದ್ದಿಗೋಷ್ಟಿ ನಡೆಸಿ, ಜಮೀರ್ ಗೆ ತಿರುಗೇಟು ನೀಡಿದ್ದಾರೆ.

ಆನೆ ಹೋಗುವಾಗ ನಾಯಿ ಬೊಗಳುತ್ತೆ. ಆದ್ರೆ ಆನೆಗೆ ಏನಾದರೂ ಆಗುತ್ತಾ..? ನನ್ನ ಬದುಕಿನ ಬಗ್ಗೆ ಇವರಿಗೇನು ಗೊತ್ತು. ನನ್ನ ಬ್ಯಾಗ್ರೌಂಡ್ ಬಗ್ಗೆ ಏನು ಗೊತ್ತು. ನನ್ನ ಸ್ವಂತ ದುಡಿಮೆಯಿಂದ ನನ್ನ ಬದುಕು ಕಟ್ಟಿಕೊಂಡಿದ್ದೇನೆ. ಓದುವಾಗ ಕಸದ ಟೆಂಡರ್ ಪಡೆದು ದುಡಿಮೆ ಮಾಡುತ್ತಿದ್ದೆ. ಚಿತ್ರದ ಹಂಚಿಕೆ ಮಾಡುತ್ತಿದ್ದೆ. ದೇವೇಗೌಡರ ಹೆಸರು ಬಳಸಿಕೊಂಡು ಹೇಗಾದರೂ ಹಣ ಸಂಪಾದಿಸಬಹುದಿತ್ತು. ಆದರೆ ನಾನು ಹಾಗೇ ಮಾಡಲಿಲ್ಲ. ಅವತ್ತು ಇವರೆಲ್ಲಾ ಎಲ್ಲಿ ಹೋಗಿದ್ರು ಅಂತ ಪ್ರಶ್ನಿಸಿದ್ದಾರೆ.

ಜೆಡಿಎಸ್ ನಲ್ಲಿ ದೊಡ್ಡ ನಾಯಕರಿಲ್ಲ.. ನಮ್ಮಲ್ಲಿ ಕಾರ್ಯಕರ್ತರೇ ನಾಯಕರು. ನಾಳೆ ಪುನಃ ಹಾನಗಲ್, ಸಿಂಧಗಿಗೆ ಹೋಗ್ತೇನೆ. 20 ಬೈ ಎಲೆಕ್ಷನ್ ನಡೆದಿದೆ.. ಎಲ್ಲದರಲ್ಲೂ ಪಕ್ಷ ಸೋತಿದೆ. ಅದಕ್ಕೆ ಕಾರಣ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದು. ಭದ್ರಕೋಟೆಯಂಥ ಕ್ಷೇತ್ರದಲ್ಲೂ ಜೆಡಿಎಸ್ ಸೋತಿದೆ. ನಾನೀಗ ತಳಮಟ್ಟದಿಂದ ಪಕ್ಷ ಕಟ್ಟಬೇಕಿದೆ. ನನಗೆ ಆದ ಅವಮಾನ ಮುಂದಿನ ಚುನಾವಣೆಯಲ್ಲಿ ಸಿಗುವ ಗೆಲುವೇ ಉತ್ತರ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೆಇಇ” ಮೈನ್ಸ್‌ ಫಲಿತಾಂಶ | ಆಲ್‌ ಇಂಡಿಯಾ ರ್ಯಾಂಕ್‌ ಪಡೆದು ದಾಖಲೆ ನಿರ್ಮಿಸಿದ ಚಿತ್ರದುರ್ಗದ ʼಎಸ್‌ ಆರ್‌ ಎಸ್‌ʼ ವಿದ್ಯಾರ್ಥಿಗಳು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.25 :  ನಗರದ ಎಸ್‌ ಆರ್‌ ಎಸ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳು ಇದೇ ಏಪ್ರಿಲ್‌ ತಿಂಗಳಲ್ಲಿ ನಡೆದ “ಜೆಇಇ ಮೈನ್ಸ್‌”ನ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಎರಡನೇ ಸ್ಲಾಟ್‌ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿ

ಮತದಾನಕ್ಕೂ ಮುನ್ನ ಅರ್ಥ ಪೂರ್ಣ ಟ್ವೀಟ್ ಮಾಡಿದ ಸುಮಲತಾ : ನೆಟ್ಟಿಗರಿಂದ ಪ್ರಶ್ನೆಗಳ ಸುರಿಮಳೆ

  ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ದಿನ ಬೆಳಗಾಗುವುದರೊಳಗೆ ಚುನಾವಣೆ ಬರಲಿದೆ. ನಾಳೆ ಬೆಳಗ್ಗೆ 7 ಗಂಟೆಯಿಂದಾನೆ ಮತದಾನ ಆರಂಭವಾಗಲಿದೆ. ಹದಿನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಮಡೆಯಲಿದ್ದು, ಭದ್ರತೆಯೂ ಸಿದ್ಧವಾಗಿದೆ. ಈ ಬಾರಿಯ ಚುನಾವಣೆಯಲ್ಲೂ ಮಂಡ್ಯ

JEE MAIN 2024 : ಉತ್ತಮ ಸಾಧನೆ ಮಾಡಿದ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು

  ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 25 : ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯ ಫಲಿತಾಂಶದೊಂದಿಗೆ JEE MAINS ನಲ್ಲೂ  ಮೂರು  ADVANCE ಗೆ ಅರ್ಹತೆ ಪಡೆದುಕೊಂಡಿದ್ದಾರೆ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು. ತಾಲೂಕು ಸಾಣಿಕೆರೆಯ

error: Content is protected !!