Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನೀವೂ ಮತ್ತು ನಿಮ್ಮ ಹಿಂದೆ ಬರುವವರ ಅಭಿವೃದ್ಧಿಯಾಗಿದೆ ಅಷ್ಟೇ : ಈಶ್ವರಪ್ಪಗೆ ಕುಮಾರಸ್ವಾಮಿ ಟಾಂಗ್..!

Facebook
Twitter
Telegram
WhatsApp

ಮಂಡ್ಯ: ನಗರಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಅವರಿಗೆ ಮಾಜಿ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಜೆಡಿಎಸ್ ನಲ್ಲಿ ಶಂಖ ಊದಲು ಜನರಿಲ್ಲ ಎಂಬ ಹೇಳಿಕೆ ಕುರಿತು ಮಾತನಾಡಿದ್ದು, ಈಗ ಶಂಖ ಊದುವ ಕಾಲವಲ್ಲ ಎಂದಿದ್ದಾರೆ.

ಶಂಖ ಊದಿಕೊಳ್ಳಲೆಂದೆ ಜನ ಇಟ್ಟುಕೊಂಡಿದ್ದೀರಿ. ನೀವೂ ಶಂಖ ಊದಿಕೊಳ್ಳಿ. ನಾವೂ ಶಂಖ ಊದಲು ಜನ ಕರೆದುಕೊಂಡು ಬರಬೇಕಿಲ್ಲ. ಮೊದಲು ಕೆಲಸ ಮಾಡಿ. ನಾವೂ ಅಧಿಕಾರದಲ್ಲಿ ಕೆಲವೇ ದಿನ ಇದ್ದರು ನಾವೂ ಮಾಡಿದ ಅಭಿವೃದ್ಧಿಯಿಂದಲೇ ಜನ ನಮ್ಮನ್ನ ನೆನಪಿಸಿಕೊಳ್ಳೋದು.

ನಾನು ಏನು ಅಭಿವೃದ್ಧಿ ಮಾಡಿದ್ದೇನೆಂಬುದಕ್ಕೆ ದಾಖಲೆ ಇಟ್ಟುಕೊಂಡಿದ್ದೇನೆ. ಆದ್ರೆ ನೀವೂ ಏನು ಅಭಿವೃದ್ಧಿ ಮಾಡಿದ್ದೀರಿ..? ನಿಮ್ಮನ್ನು ನೀವೂ ಅಭಿವೃದ್ಧಿ ಮಾಡಿಕೊಂಡಿದ್ದೀರಿ. ನಿಮ್ಮ ಹಿಂದೆ ಬರುವವರನ್ನು ಅಭಿವೃದ್ಧಿ ಮಾಡಿದ್ದೀರಿ. ಬಕಾಸುರರಂತೆ ತಿನ್‌ಓದು ಒಂದು ಅಭಿವೃದ್ಧಿಯಾ..? ಬಿಜೆಪಿಯವರು ನಮಗೆ ಯಾವ ಬೆಂಬಲವೂ ಬೇಡ ಅಂತಾರೆ. ಜೆಡಿಎಸ್ ನಿಂದ ಬೆಂಬಲವನ್ನು ಕೇಳ್ತಾರೆ ಅಂತ ತಿರುಗೇಟು ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳ್ಳಕೆರೆ | ರಸ್ತೆ ಅಪಘಾತದಲ್ಲಿ ಛಾಯಾಗ್ರಾಹಕ ಮೃತ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 29 :  ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ

ಚಿತ್ರದುರ್ಗ | ಕಣಿವೆಯಿಂದ ಠಾಣೆಗೆ ಬಂದ ಮಾರಮ್ಮನ ರೋಚಕ ಕಥೆ..!

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 29 :  ಚಿತ್ರದುರ್ಗ ನಗರ ಪೊಲೀಸ್ ಠಾಣೆ ಆವರಣದಲ್ಲಿ ಶ್ರೀ ಕಣಿವೆ ಮಾರಮ್ಮ ದೇವಿ ಆಸೀನಳಾಗಿ ಬಹು ವಿಜೃಂಭಣೆಯಿಂದ ರಾರಾಜಿಸುತ್ತಿದ್ದಾಳೆ, ತಾಯಿ. ಅಸಂಖ್ಯಾತ ಭಕ್ತಜನ ದಿನದಿನವೂ ಅರ್ಚನೆ, ಹರಕೆಗಳಿಂದ ಇದೀಗ

ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ!

ಈ ರಾಶಿ ಒಲ್ಲದ ಮನಸಿಗೆ ಮದುವೆ ಯೋಗ, ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ! ಶುಕ್ರವಾರ- ರಾಶಿ ಭವಿಷ್ಯ ಮಾರ್ಚ್-29,2024 ಸೂರ್ಯೋದಯ: 06:16, ಸೂರ್ಯಾಸ್ತ : 06:25 ಶಾಲಿವಾಹನ ಶಕೆ1944,

error: Content is protected !!