ಯಾವ ಮುಖ ಇಟ್ಕೊಂಡು ಸಿದ್ದರಾಮಯ್ಯ ಆ ಬಗ್ಗೆ ಮಾತಾಡ್ತಾರೆ : ಕುಮಾರಸ್ವಾಮಿ

suddionenews
1 Min Read

ಬೆಂಗಳೂರು: ಮತಾಂತರ ನಿಷೇಧ ಕಾಯ್ದೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಕುಮಾರಸ್ವಾಮಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಗುಡುಗಿದ್ದಾರೆ. ಮತಾಂತರ ನಿಷೇಧ ಕಾಯ್ದೆ ವಿಚಾರದಲ್ಲಿ ಸಿದ್ದರಾಮಯ್ಯ ಮುಖಕ್ಕೆ ಮಂಗಳಾರತಿ ಆಗಿದೆ ಎಂದಿದ್ದಾರೆ.

ಬಿಜೆಪಿಯವರ ಕೈಗೆ ಅಸ್ತ್ರ ಕೊಟ್ಟಿದ್ದು ಕಾಂಗ್ರೆಸ್ ನವರೆ. ಮತಾಂತರ ವಿಧೇಯಕದ ಬಗ್ಗೆ ಚರ್ಚೆ ಮಾಡಲು ಕಾಂಗ್ರೆಸ್ ನವರು ಯಾವ ನೈತಿಕತೆಯನ್ನು ಉಳಿಸಿಕೊಂಡಿಲ್ಲ. ಈ ನಾಡಿನ ಸಮುದಾಯಕ್ಕೆ ರಕ್ಷಣೆ ಕೊಡುವುದನ್ನ ನಾನು ಈ ಮಹಾನ್ ನಾಯಕರಿಂದ ಕಲಿಯಬೇಕಿಲ್ಲ. ಯಾವ ಮುಖ ಇಟ್ಟುಕೊಂಡು ಸಿದ್ದರಾಮಯ್ಯ ಅವರು ಈ ಕಾಯ್ದೆ ಬಗ್ಗೆ ಮಾತನಾಡುತ್ತಾರೆ.

ಮತಾಂತರ ನಿಷೇಧ ಕಾಯ್ದೆ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರ ಮುಖಕ್ಕೆ ಮಂಗಳಾರತಿಯಾಗಿದೆ ಎಂದು ಮತಾಂತರ ನಿಷೇಧ ಕಾಯ್ದೆ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧವಾಗಿ ಗುಡುಗಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *