Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೊಟ್ಟ ಭರವಸೆಯನ್ನ ಈಡೇರಿಸದೆ ಹೋದರೆ ಜೆಡಿಎಸ್ ಪಕ್ಷ ಮುಚ್ಚುತ್ತೇವೆ : ಕುಮಾರಸ್ವಾಮಿ

Facebook
Twitter
Telegram
WhatsApp

ಮೈಸೂರು: ಚುನಾವಣೆ ಬಂದ ಬಳಿಕ ಎಲ್ಲಾ ಪಕ್ಷಗಳು ತಮ್ಮ ತಮ್ಮ ಬತ್ತಳಿಕೆಯಿಂದ ಹೊಸ ಬಾಣವನ್ನ ಬಿಡ್ತಾರೆ. ಹೊಸ ಪ್ರಣಾಳಿಕೆ ಬಿಡುಗಡೆ ಮಾಡಿ, ಗೆದ್ದ ಬಳಿಕ ಆ ಪ್ರಣಾಳಿಕೆಯಲ್ಲಿನ ಅಷ್ಟು ಯೋಜನೆಗಳನ್ನ ಜಾರಿಗೆ ತರುವಲ್ಲಿ ವಿಫಲರಾಗ್ತಾರೆ. ಆದ್ರೆ ಇದೀಗ ಕುಮಾರಸ್ವಾಮಿ ಆ ಬಗ್ಗೆ ವೆರಿ ಕಾನ್ಫಿಡೆಂಟ್ ಆಗಿ ಉತ್ತರಿಸಿದ್ದಾರೆ.

ಸದ್ಯ ಪರಿಷತ್ ಚುನಾವಣೆ ನಡೀತಾ ಇದೆ. ಮೈಸೂರಿ ಜಿಲ್ಲೆಯಿಂದ ಜೆಡಿಎಸ್ ಅಭ್ಯರ್ಥಿಯಾಗಿ ಮಂಜೇಗೌಡ ಸ್ಪರ್ಧಿಸಿದ್ದಾರೆ. ಅವರ ಪರ ಪ್ರಚಾರ ಕಾರ್ಯದಲ್ಲಿ ತೊಡಗಿರುವ ಕುಮಾರಸ್ವಾಮಿ, ಈ ವೇಳೆ 2023ರ ವಿಧಾನಸಭೆ ಚುನಾವಣೆ ಬಗ್ಗೆಯೂ ಮಾತನಾಡಿದ್ದಾರೆ.

ಪಂಚರತ್ನ ಯೊಇಜನೆಗಳನ್ನ ಇಟ್ಟುಕೊಂಡು ಮುಂದಿನ ಚುನಾವಣೆಯನ್ನ ಎದುರಿಸಲು ಸಿದ್ದರಿದ್ದೇವೆ. 2023ಕ್ಕೆ ಜೆಡಿಎಸ್ ಗೆ ಸಂಪೂರ್ಣ ಮತ ನೀಡಿ. ಘೋಷಿಸಿದ ಯೋಜನೆಗಳನ್ನ ಖಂಡಿತವಾಗಿಯೂ ಜಾರಿಗೆ ತರುತ್ತೇವೆ. ರೈತರು, ಬಡವರು, ಮಹಿಳೆಯರಿಗೆ ಅನೇಕ ಯೋಜನೆಗಳನ್ನ ಹಾಕಿದ್ದೇನೆ. ಕರ್ನಾಟಕ ಅಭಿವೃದ್ಧಿಗೆ ಈ ಪಂಚರತ್ನ ಯೋಜನೆಯ ಮೂಲಕ ಫ್ಲ್ಯಾನ್ ಮಾಡಿದ್ದೇನೆ. ನೀವೆಲ್ಲಾ ಬಹುಮತ ನೀಡಿ. ಒಂದು ವೇಳೆ ಘೋಷಿಸಿದ ಯೋಜನೆಯನ್ನ ಜಾರಿ ಮಾಡದೆ ಹೋದಲ್ಲಿ ಜೆಡಿಎಸ್ ಬಾಗಿಲು ಹಾಕುತ್ತೇವೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕಣಿವೆಯಿಂದ ಠಾಣೆಗೆ ಬಂದ ಮಾರಮ್ಮನ ರೋಚಕ ಕಥೆ..!

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 29 :  ಚಿತ್ರದುರ್ಗ ನಗರ ಪೊಲೀಸ್ ಠಾಣೆ ಆವರಣದಲ್ಲಿ ಶ್ರೀ ಕಣಿವೆ ಮಾರಮ್ಮ ದೇವಿ ಆಸೀನಳಾಗಿ ಬಹು ವಿಜೃಂಭಣೆಯಿಂದ ರಾರಾಜಿಸುತ್ತಿದ್ದಾಳೆ, ತಾಯಿ. ಅಸಂಖ್ಯಾತ ಭಕ್ತಜನ ದಿನದಿನವೂ ಅರ್ಚನೆ, ಹರಕೆಗಳಿಂದ ಇದೀಗ

ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ!

ಈ ರಾಶಿ ಒಲ್ಲದ ಮನಸಿಗೆ ಮದುವೆ ಯೋಗ, ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ! ಶುಕ್ರವಾರ- ರಾಶಿ ಭವಿಷ್ಯ ಮಾರ್ಚ್-29,2024 ಸೂರ್ಯೋದಯ: 06:16, ಸೂರ್ಯಾಸ್ತ : 06:25 ಶಾಲಿವಾಹನ ಶಕೆ1944,

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

error: Content is protected !!